Showing posts with label Software. Show all posts
Showing posts with label Software. Show all posts
Monday, March 29, 2010
Tuesday, August 25, 2009
Student Info System - School Screen fully working
SQL> desc school_details
SCHOOL_CODE NUMBER
SCHOOL_NAME VARCHAR2(500)
ADDRESS_LINE1 VARCHAR2(20)
ADDRESS_LINE2 VARCHAR2(20)
CITY VARCHAR2(20)
DISTRICT VARCHAR2(20)
STATE VARCHAR2(20)
COUNTRY VARCHAR2(20)
ZIP NUMBER(6)
SCHOOL_ESTABLISH_DT DATE
PHONE NUMBER
E_MAIL VARCHAR2(30)
URL VARCHAR2(30)
FIN_YR NUMBER
create or replace procedure insert_school_details ( in_sc_code number, in_sch_nm varchar2, in_addr1 varchar2, in_addr2 varchar2, in_city varchar2, in_dist varchar2, in_state varchar2, in_country varchar2, in_zip number, in_sch_est_dt date, in_phn number,in_email varchar2, in_url varchar2, in_fin_yr number) is
begin
insert into school_details values(in_sc_code, in_sch_nm, in_addr1, in_addr2, in_city, in_dist, in_state, in_country, in_zip, in_sch_est_dt, in_phn,in_email, in_url, in_fin_yr);
end;
VB.NET Code under button_click
cmd.CommandType = CommandType.StoredProcedure
'cmd.CommandText = "insert into student_details (register_no, F_NAME,M_NAme,L_Name) values ('" & str1 & "' ,'" & Me.TextBox1.Text & "','" & Me.TextBox2.Text & " ',' " & Me.TextBox3.Text & "')"
cmd.Connection = con
cmd.CommandText = "insert_school_details "
'spcmd.Parameters.Add("empid", OracleType.Number, 5).Value = txtEmpid.Text;
'spcmd.Parameters.Add("sal", OracleType.Number, 5).Value = txtSal.Text;
'spcmd.ExecuteNonQuery();
Dim in_sc_code, in_sch_nm, IN_ADDR1, IN_ADDR2, IN_CITY, IN_DIST, IN_STATE, IN_COUNTRY, IN_ZIP, IN_SCH_EST_DT, IN_PHN, IN_EMAIL, IN_URL, IN_FIN_YR As New OleDb.OleDbParameter
in_sc_code.Direction = ParameterDirection.Input
in_sch_nm.Direction = ParameterDirection.Input
IN_ADDR1.Direction = ParameterDirection.Input
IN_ADDR2.Direction = ParameterDirection.Input
IN_CITY.Direction = ParameterDirection.Input
IN_DIST.Direction = ParameterDirection.Input
IN_STATE.Direction = ParameterDirection.Input
IN_COUNTRY.Direction = ParameterDirection.Input
IN_ZIP.Direction = ParameterDirection.Input
IN_SCH_EST_DT.Direction = ParameterDirection.Input
IN_PHN.Direction = ParameterDirection.Input
IN_EMAIL.Direction = ParameterDirection.Input
IN_URL.Direction = ParameterDirection.Input
IN_FIN_YR.Direction = ParameterDirection.Input
cmd.Parameters.Add("in_sc_code", OleDb.OleDbType.Integer).Value = Convert.ToInt32(txtSchCode.Text)
cmd.Parameters.Add("IN_SCH_NM", OleDb.OleDbType.LongVarChar).Value = txtSchName.Text
cmd.Parameters.Add("IN_ADDR1", OleDb.OleDbType.LongVarChar).Value = txtAddr1.Text()
cmd.Parameters.Add("IN_ADDR2", OleDb.OleDbType.LongVarChar).Value = txtAddr2.Text
cmd.Parameters.Add("IN_CITY", OleDb.OleDbType.LongVarChar).Value = txtCity.Text()
cmd.Parameters.Add("IN_DIST", OleDb.OleDbType.LongVarChar).Value = txtDist.Text
cmd.Parameters.Add("IN_STATE", OleDb.OleDbType.LongVarChar).Value = txtState.Text
cmd.Parameters.Add("IN_COUNTRY", OleDb.OleDbType.LongVarChar).Value = txtCntry.Text
'
cmd.Parameters.Add("IN_ZIP", OleDb.OleDbType.Integer).Value = Convert.ToInt32(txtZip.Text)
MsgBox(Convert.ToDateTime(dt_tm_Schestdt.Text))
cmd.Parameters.Add("IN_SCH_EST_DT", OleDb.OleDbType.DBDate).Value = Convert.ToDateTime(dt_tm_Schestdt.Text)
cmd.Parameters.Add("IN_PHN", OleDb.OleDbType.Integer).Value = Convert.ToInt32(txtPhn.Text)
cmd.Parameters.Add("IN_EMAIL", OleDb.OleDbType.LongVarChar).Value = txtEmail.Text
cmd.Parameters.Add("IN_URL", OleDb.OleDbType.LongVarChar).Value = txtURL.Text
cmd.Parameters.Add("IN_FIN_YR", OleDb.OleDbType.Integer).Value = Convert.ToInt32(txtFinYr.Text)
'cmd.Parameters.AddWithValue("in_sc_code", txtSchCode)
'cmd.Parameters.AddWithValue("IN_SCH_NM", txtSchCode)
'cmd.Parameters.AddWithValue("IN_ADDR1", txtAddr1)
'cmd.Parameters.AddWithValue("IN_ADDR2", txtAddr2)
MsgBox(cmd.CommandText)
con.Open()
cmd.ExecuteNonQuery()
con.Close()
MsgBox("one record added successfully", MsgBoxStyle.Information, "Student Details")
Tuesday, August 18, 2009
Student Info System -- Latest Updates -- with relationship diagram
Guys,
I did a small relatioship diagram and will be finalizing the same at the earliest.
please do contact me for any questions..

I did a small relatioship diagram and will be finalizing the same at the earliest.
please do contact me for any questions..
Labels:
Relationship,
School,
Software,
Student,
System
Wednesday, July 15, 2009
The Youngest Hacker of INDIA - ಠಕ್ಕರನ್ನು ಹೆಕ್ಕಿ ಹಿಡಿಯುತ್ತಿರುವ ಟೆಕ್ಕಿ - The Techie Caught Thieves
Guys/Gals,
Once more one more good article from Pratap Sinha Sir.
Read and put your comments.
ಅಂಕಿತ್ ಗುಜರಾತಿನವನು. ಆತನ ವಿವಾಹ ನಿಶ್ಚಿತಾರ್ಥವಾಯಿತು. ಅದರ ಜತೆಗೆ ವಿಚಿತ್ರ ಸಮಸ್ಯೆಯೂ ಶುರುವಾಯಿತು. ಅಂಕಿತ್ನ ಸೆಲ್ಫೋನ್ಗೆ ಆತ ವಿವಾಹವಾಗಲಿದ್ದ ವಧುವಿನ ಸೆಲ್ನಿಂದ ದಿನಕ್ಕೆ ಐದಾರು ಎಸ್ಸೆಮ್ಮೆಸ್ಗಳು ಬರಲಾರಂಭಿಸಿದವು. ಆದರೆ ಅವು ಪ್ರೀತಿ, ಕಾಳಜಿಯ ಸಂದೇಶಗಳಾಗಿರಲಿಲ್ಲ. ಎಚ್ಚರಿಕೆಯ ಗಂಟೆಗಳಾಗಿದ್ದವು. ನನಗೆ ಬೇರೊಬ್ಬನ ಜತೆ ಸಂಬಂಧವಿದೆ. ನನ್ನನ್ನು ಬಿಟ್ಟುಬಿಡು. ಇಲ್ಲದಿದ್ದರೆ ಹುಶಾರ್. ಇಂತಹ ಎಸ್ಸೆಮ್ಮೆಸ್ಗಳನ್ನು ಕಂಡು ಆಶ್ಚರ್ಯಚಕಿತನಾದ ಅಂಕಿತ್, ಕಾರಣ ತಿಳಿದುಕೊಳ್ಳುವ ಸಲುವಾಗಿ ನೇರವಾಗಿ ವಧುವನ್ನು ಕಂಡು ವಿಚಾರಿಸಿದಾಗ ಅಂತಹ ಎಸ್ಸೆಮ್ಮೆಸ್ಗಳನ್ನು ಆಕೆ ಕಳುಹಿಸಿಯೇ ಇರಲಿಲ್ಲ!
ಅದರ ಬಗ್ಗೆ ಆಕೆಗೆ ಅರಿವೂ ಇರಲಿಲ್ಲ. ಇದೆಂಥ ವಿಚಿತ್ರ ಎಂದು ಸುಮ್ಮನಾಗುವಂತೆಯೂ ಇಲ್ಲ. ಇಬ್ಬರಿಗೂ ಪರಸ್ಪರರ ಮೇಲೆ ವಿಶ್ವಾಸವಿದ್ದರೂ ನಿತ್ಯವೂ ಬರುತ್ತಿದ್ದ ಎಸ್ಸೆಮ್ಮೆಸ್ಗಳು ಮನಃಶಾಂತಿಯನ್ನು ಕೆಡಿಸುತ್ತಿದ್ದವು. ಅಂಕಿತ್ ಅಹಮದಾಬಾದ್ ಕ್ರೈಮ್ ಬ್ರ್ಯಾಂಚ್ನ ಮೊರೆ ಹೋದ. ಆತ ನೀಡಿದ ದೂರಿನ ತನಿಖೆಯ ಜವಾಬ್ದಾರಿ ಸನ್ನಿ ವಾಘೇಲಾನ ಹೆಗಲಿಗೆ ಬಿತ್ತು. ಎಸ್ಸೆಮ್ಮೆಸ್ ಸೆಂಟರ್ನ ನಂಬರ್ ತೆಗೆದುಕೊಂಡ ಸನ್ನಿ ತನಿಖೆ ಆರಂಭಿಸಿದ. ಆ ಎಸ್ಸೆಮ್ಮೆಸ್ಗಳನ್ನು ವೈಬ್ಸೈಟೊಂದರ ಮೂಲಕ ಕಳುಹಿಸಲಾಗಿದೆ ಎಂಬುದನ್ನು ಪತ್ತೆ ಮಾಡಿದ. ಆ ಮೂಲಕ ಯಾವ ಕಂಪ್ಯೂಟರ್ನಿಂದ ಕಳುಹಿಸಲಾಗುತ್ತಿದೆ ಎಂಬುದನ್ನು ‘ಐಪಿ’ ಅಡ್ರೆಸ್ ಮೂಲಕ ಕಂಡು ಹುಡುಕಿದ. ಒಂದೇ ದಿನದಲ್ಲಿ ಇಷ್ಟೆಲ್ಲಾ ಕಸರತ್ತುಗಳನ್ನು ಮುಗಿಸಿದ ಸನ್ನಿ, ಅಪರಾಧಿಯನ್ನೂ ಸಿಕ್ಕಿಬೀಳಿಸಿದ. ಆತ ಮತ್ತಾರೂ ಆಗಿರಲಿಲ್ಲ, ಅಂಕಿತ್ನೊಂದಿಗೆ ನಿಶ್ಚಿತಾರ್ಥವಾಗಿದ್ದ ಹುಡುಗಿಯ ಪಕ್ಕದ ಮನೆಯ ಗೆಂಡೇತಿಮ್ಮ!
ಈಗ ಪೊಲೀಸರ ಅತಿಥಿಯಾಗಿದ್ದಾನೆ.
ಈ ಮಧ್ಯೆ ಪ್ರತಿಷ್ಠಿತ ಕಾಲೇಜಾದ ‘ಎಂಜಿನಿಯರಿಂಗ್ ಇನ್ಸ್ಟಿಟ್ಯೂಟ್ ಆಫ್ ಗುಜರಾತ್’ನ ನಾಲ್ವರು ವಿದ್ಯಾರ್ಥಿನಿ ಯರು ಅಹಮದಾಬಾದ್ ಕ್ರೈಮ್ ಬ್ರ್ಯಾಂಚ್ನ ಮುಂದೆ ದೂರೊಂದನ್ನು ಸಲ್ಲಿಸಲು ಬಂದರು. ಯಾರೋ ಕಿಡಿಗೇಡಿಗಳು “ಆರ್ಕಟ್ ಡಾಟ್ಕಾಮ್”ನಲ್ಲಿ ಈ ವಿದ್ಯಾರ್ಥಿನಿಯರ ಪ್ರೊಫೈಲ್ ಸೃಷ್ಟಿಸಿ, ಅಶ್ಲೀಲ ಚಿತ್ರಗಳನ್ನು ಹಾಕಿದ್ದರು. ಜತೆಗೆ ಆರ್ಕಟ್ಗೆ ಇಣುಕುವವರಿಗೆ ಸ್ನೇಹದ ಬಲೆ ಬೀಸಿ ಅವರೊಂದಿಗೆ ಅಶ್ಲೀಲ ಸಂಭಾಷಣೆಯನ್ನೂ ನಡೆಸುತ್ತಿದ್ದರು. ಅಲ್ಲದೆ ಆ ವಿದ್ಯಾರ್ಥಿನಿಯರ ನೈಜ ಸ್ನೇಹಿತರನ್ನೂ ‘ಫ್ರೆಂಡ್ಸ್ ಲಿಸ್ಟ್’ಗೆ ಸೇರಿಸಿಕೊಂಡು ಸ್ಕ್ರ್ಯಾಪ್ ಬುಕ್ನಲ್ಲಿ ಸರಸ ಸಲ್ಲಾಪ ನಡೆಸುತ್ತಿದ್ದರು. ಹೀಗೆ ತಮ್ಮ ಚಾರಿತ್ರ್ಯಕ್ಕೆ ಯಾರೋ ಮಸಿ ಬಳಿಯಲು ಯತ್ನಿಸುತ್ತಾರೆ ಎಂಬುದು ಅರಿವಾದ ಕೂಡಲೇ ಆ ವಿದ್ಯಾರ್ಥಿನಿಯರು ದಾರಿ ಕಾಣದೆ ಕ್ರೈಮ್ ಬ್ರ್ಯಾಂಚ್ಗೆ ಬಂದಿದ್ದರು. ಈ ಪ್ರಕರಣವನ್ನು ಕೈಗೆತ್ತಿಕೊಂಡಿದ್ದೂ ಸನ್ನಿ ವಾಘೇಲಾನೇ. ಆರ್ಕಟ್ನ ಮೇಲೆ ನಿಗಾ ಇಡಲು ಆರಂಭಿಸಿದ ಸನ್ನಿ, ಆ ಕಿಡಿಗೇಡಿ ಆನ್ಲೈನ್ಗೆ ಬರುವುದನ್ನೇ ಕಾದು ಕುಳಿತ. ಆನ್ಲೈನ್ಗೆ ಬಂದ ಕೂಡಲೇ ತಂತ್ರeನದ ಸಹಾಯದಿಂದ ಆರ್ಕಟ್ಗೆ ಲಾಗ್ ಇನ್ ಆಗುತ್ತಿದ್ದ ಕಂಪ್ಯೂಟರ್ನ ಐಪಿ ಅಡ್ರೆಸ್ ತಿಳಿದುಕೊಂಡ. ಕೂಡಲೇ ಸೇವಾ ಪೂರೈಕೆದಾರರನ್ನು ಸಂಪರ್ಕಿಸಿ, ಅಪರಾಧಿಯನ್ನು ರೆಡ್ಹ್ಯಾಂಡ್ ಆಗಿ ಹಿಡಿದುಬಿಟ್ಟ. ಈ ಬಾರಿ ಸನ್ನಿ ತೆಗೆದುಕೊಂಡಿದ್ದು ೫ ದಿನಗಳನ್ನು.
ಸನ್ನಿಯೇನು ಸಾಮಾನ್ಯ ವ್ಯಕ್ತಿ ಎಂದು ಭಾವಿಸಬೇಡಿ.
ಕಳೆದ ಕೆಲವು ತಿಂಗಳುಗಳಲ್ಲಿ ಜೈಪುರ, ಬೆಂಗಳೂರು, ಅಹಮದಾಬಾದ್, ಸೂರತ್, ದಿಲ್ಲಿ ಹೀಗೆ ಒಂದರ ಹಿಂದೆ ಒಂದರಂತೆ ಸಂಭವಿಸಿದ ಬಾಂಬ್ ಸ್ಫೋಟಗಳನ್ನು ನೆನಪು ಮಾಡಿಕೊಳ್ಳಿ. ಹಾಗೆ ಪ್ರತಿ ಬಾರಿ ಸ್ಫೋಟಗಳಾದಾಗಲೂ ಅದರ ಬೆನ್ನಲ್ಲೇ, ಇಲ್ಲವೇ ಸ್ಫೋಟಕ್ಕೂ ಕೆಲವು ನಿಮಿಷಗಳ ಮೊದಲು “ಇಂಡಿಯನ್ ಮುಜಾಹಿದ್ದೀನ್” ಎಂಬ ಹೆಸರಿನಲ್ಲಿ ಎಲ್ಲ ಪತ್ರಿಕೆ, ಪೊಲೀಸ್ ಹಾಗೂ ಸರಕಾರಿ ಕಚೇರಿಗಳಿಗೂ ಇ-ಮೇಲ್ಗಳು ರವಾನೆಯಾಗುತ್ತಿದ್ದವು. ಆದರೆ ಐಪಿ ಅಡ್ರೆಸ್ ಕಂಡುಹಿಡಿದು ಆ ಇ-ಮೇಲ್ಗಳನ್ನು ಎಲ್ಲಿಂದ ಕಳುಹಿಸಲಾಗುತ್ತಿದೆ ಎಂದು ಪತ್ತೆಹಚ್ಚಲು ಸಾಧ್ಯವಾಗುತ್ತಿರಲಿಲ್ಲ. ಅಷ್ಟಕ್ಕೂ ತನಿಖೆಯನ್ನು ದಾರಿ ತಪ್ಪಿಸುವ ಸಲುವಾಗಿ ಯಾರದ್ದೋ ಅಸುರಕ್ಷಿತ “Wi-Fi”(ಕೇಬಲ್ ರಹಿತ ಇಂಟರ್ನೆಟ್ ವ್ಯವಸ್ಥೆ) ನೆಟ್ವರ್ಕ್ ಮೂಲಕ ಇ-ಮೇಲ್ಗಳನ್ನು ಕಳುಹಿಸಲಾಗುತ್ತಿತ್ತು. ಹಾಗಾಗಿ ಪ್ರತಿಬಾರಿ ಬಾಂಬ್ಸ್ಫೋಟಗಳಾದಾಗಲೂ ಲಷ್ಕರೆ ತಯ್ಬಾ, ಜೈಶೆ ಮೊಹಮದ್, ಸಿಮಿ ಎಂಬ ಹೆಸರುಗಳನ್ನೇ ಹೇಳುತ್ತಿದ್ದ ಪೊಲೀಸರಿಗೆ, ಇದ್ಯಾವುದೀ ‘ಇಂಡಿಯನ್ ಮುಜಾಹಿದ್ದೀನ್’ ಎಂದು ತಲೆಕೆರೆದುಕೊಳ್ಳುವಂತಾಗಿತ್ತು.
ಅಂತಹ ಸಂದರ್ಭದಲ್ಲಿ ಉಪಯೋಗಕ್ಕೆ ಬಂದಿದ್ದೇ ಸನ್ನಿ ವಾಘೇಲಾನ ಬುದ್ಧಿಶಕ್ತಿ.
೧೯೯೬ರಲ್ಲೇ ಅನುಮಾನಕ್ಕೆಡೆಯಾಗಿದ್ದ ‘ಸಿಮಿ’ಯನ್ನು ನಿಷೇಧ ಮಾಡಿದ ನಂತರ ವಿವಿಧ ರೂಪಗಳಲ್ಲಿ ತಲೆಯೆತ್ತು ತ್ತಿರುವ ಭಯೋತ್ಪಾದಕ ಸಂಘಟನೆಗಳ ಇತ್ತೀಚಿನ ಅವತಾ ರವೇ ‘ಇಂಡಿಯನ್ ಮುಜಾಹಿದೀನ್’. ಇದರ ಒಂದು ವೈಶಿಷ್ಟ್ಯವೆಂದರೆ ಇದುವರೆಗೂ ದೇಶದ್ರೋಹಿಗಳು ಬಾಂಬ್ ಸ್ಫೋಟಿಸಿ ಪರಾರಿಯಾಗುತ್ತಿದ್ದರು, ಇಲ್ಲವೇ ತಲೆಮರೆಸಿಕೊಳ್ಳುತ್ತಿದ್ದರು. ಸ್ಫೋಟಕ್ಕೆ ಕಾರಣ ಯಾರು ಎಂಬುದರ ಸುಳಿವೇ ಸಿಗುತ್ತಿರಲಿಲ್ಲ. ಹಾಗಾಗಿ ನಮ್ಮ ಪೊಲೀಸರು ಹಾಗೂ ಗೃಹ ಇಲಾಖೆ ಸಿದ್ಧಸೂತ್ರವೊಂದನ್ನು ಇಟ್ಟುಕೊಂಡಿತ್ತು. ‘ಲಷ್ಕರೆ, ಜೈಶೆ’ ಎಂದು ಬಾಯಿಗೆ ಬಂದ ಒಂದು ಹೆಸರು ಹೇಳಿ ಆರೋಪ ಹೊರಿಸಿ ಬಿಡುತ್ತಿತ್ತು. ಅದನ್ನು ಕಾಲಾಂತರದಲ್ಲಿ ಜನರೂ ಮರೆಯುತ್ತಿದ್ದರು, ತನಿಖೆಯಿಂದಲೂ ಏನೂ ಸಾಬೀತಾಗುತ್ತಿರಲಿಲ್ಲ. ಮತ್ತೆ ಬಾಂಬ್ ಸ್ಫೋಟವಾದ ಕೂಡಲೇ ಅದೇ ಹೆಸರು, ಅದೇ ಆರೋಪಗಳನ್ನು ಪುನರುಚ್ಚರಿಸಲಾಗುತ್ತಿತ್ತು. ಆದರೆ ಇತ್ತೀಚೆಗೆ ತಲೆಯೆತ್ತಿರುವ ‘ಇಂಡಿಯನ್ ಮುಜಾಹಿದೀನ್’ ಮಾತ್ರ ತೀರಾ ಭಿನ್ನ ಕಾರ್ಯತಂತ್ರ ಅನುಸರಿಸುತ್ತಿದೆ. ಅದಕ್ಕೆ ಪ್ರಚಾರದ ಗೀಳು ಅಂಟಿಕೊಂಡಿದೆ. ಜನರನ್ನು ಭಯಭೀತಗೊಳಿಸುವ ಉದ್ದೇಶವನ್ನೂ ಹೊಂದಿದೆ. ಹಾಗಾಗಿ ಸ್ಫೋಟ ನಡೆಯುವುದಕ್ಕಿಂತ ಕೆಲವೇ ನಿಮಿಷ, ಸೆಕೆಂಡ್ಗಳ ಮೊದಲು ಇ-ಮೇಲ್ ಕಳುಹಿಸಿ ಎಲ್ಲಿ ಬಾಂಬ್ ಸ್ಫೋಟಿಸಲಿದೆ ಎಂಬುದರ ಸುಳಿವು ನೀಡುತ್ತಿತ್ತು. ಸ್ಫೋಟದ ನಂತರ ತಾನೇ ಜವಾಬ್ದಾರ ಎಂದು ಹೇಳಿಕೊಳ್ಳುತ್ತಿತ್ತು. ಹೀಗೆ ಪ್ರಚಾರದ ಹಿಂದೆ ಬಿದ್ದಿರುವ, ಆ ಮೂಲಕ ಜಗತ್ತಿನ ಗಮನ ಸೆಳೆಯಲು ಯತ್ನಿಸುತ್ತಿರುವ ಇಂಡಿಯನ್ ಮುಜಾಹಿದೀನ್ ತನ್ನದೇ ಆದ ಮಾಧ್ಯಮ ಕೇಂದ್ರವನ್ನು ಹೊಂದಿದೆ. ಜುಲೈ ೨೬ರಂದು ನಡೆದ ಅಹಮದಾಬಾದ್ ಸ್ಫೋಟಕ್ಕೆ ಸ್ವಲ್ಪ ಮೊದಲು ಅಂದರೆ ಸಾಯಂಕಾಲ ೬.೪೦ಕ್ಕೆ ಇ-ಮೇಲ್ ಕಳುಹಿಸಿದ್ದು ಈ ಮಾಧ್ಯಮ ಕೇಂದ್ರವೇ. ಅಂದು ‘alarbi_gujarat@yahoo.com’ ಎಂಬ ಐಡಿಯಿಂದ ಇ-ಮೇಲನ್ನು ಕಳುಹಿಸಲಾಗಿತ್ತು. ಅದರ ಐಪಿ ಅಡ್ರೆಸ್ “೨೧೦.೨೧೧.೧೩೩.೨೦೦” ಅನ್ನು ಬೆನ್ನುಹತ್ತಿ ಹೋದ ಪೊಲೀಸರು ತಲುಪಿದ್ದು ಮುಂಬೈನ ಕೆನೆತ್ ಹೇವುಡ್ನ ನಿವಾಸವನ್ನು. ಆದರೆ ಕೆನೆತ್ ಹೇವುಡ್ ಭಯೋತ್ಪಾದಕನೇನೂ ಆಗಿರಲಿಲ್ಲ. ಆತನ ಅಸುರಕ್ಷಿತ “Wi-Fi” ವ್ಯವಸ್ಥೆಯನ್ನು ಬಳಸಿಕೊಂಡು ಭಯೋತ್ಪಾದಕರು ಮೇಲ್ ಕಳುಹಿಸಿದ್ದರು. ಹಾಗಾಗಿ ಪೊಲೀಸರು ಚಳ್ಳೆಹಣ್ಣು ತಿನ್ನಬೇಕಾಯಿತು. ೨೦೦೮, ಜುಲೈ ೩೧ರಂದು “alarbi_gujarat@yahoo.com” ಎಂಬ ಐಡಿಯಿಂದ ಮತ್ತೆ ಟೆರರ್ ಇ-ಮೇಲ್ ಬಂತು. ಅದರ ಐಪಿ ಅಡ್ರೆಸ್ಸನ್ನು ಬೆನ್ನತ್ತಿ ಹೋದಾಗ ಬರೋಡಾ ಮೆಡಿಕಲ್ ಕಾಲೇಜಿಗೆ ಬಂದು ತಲುಪಬೇಕಾಯಿತು. ೨೦೦೮, ಆಗಸ್ಟ್ ೨೩ರಂದು “alarbi.alhindi@gmail.com”ನಿಂದ ಬಂದ ಮತ್ತೊಂದು ಇ-ಮೇಲ್ನ ಐಪಿ ಅಡ್ರೆಸ್ ಹುಡುಕಿಕೊಂಡು ಹೋದಾಗ ಮುಂಬೈನ ಖಾಲ್ಸಾ ಕಾಲೇಜು ಸಿಕ್ಕಿತು. ಅಂದರೆ ಭಯೋತ್ಪಾದಕರು ಯಾರದ್ದೋ “Wi-Fi” ವ್ಯವಸ್ಥೆಯ ಮೂಲಕ ಕದ್ದುಮುಚ್ಚಿ ಇ-ಮೇಲ್ ಮಾಡುತ್ತಿದ್ದರು. ಅದನ್ನು ಪತ್ತೆಹಚ್ಚಲು ಹೆಣಗುತ್ತಿದ್ದ ಗುಜರಾತ್ ಪೊಲೀ ಸರು ಮುಖ ಮಾಡಿದ್ದು ಸನ್ನಿ ವಾಘೇಲಾನತ್ತ. ಅಷ್ಟಕ್ಕೂ ಸಾಫ್ಟ್ವೇರ್ ಎಂಜಿನಿಯರ್ಗಳಂತಹ ಪ್ರತಿಭಾನ್ವಿತರ ಬುದ್ಧಿಶಕ್ತಿಯನ್ನು ಬಳಸಿಕೊಳ್ಳುತ್ತಿರುವ ಉಗ್ರರನ್ನು ಪತ್ತೆ ಹಚ್ಚುವುದು ಸುಲಭದ ಮಾತಾಗಿರಲಿಲ್ಲ. ಇಂತಹ ಜವಾಬ್ದಾರಿಯನ್ನು ಸವಾಲಾಗಿ ಸ್ವೀಕರಿಸಿದ ಸನ್ನಿ ವಾಘೇಲಾ, ತನ್ನೆಲ್ಲಾ ಜಾಣ್ಮೆಯನ್ನು ಪಣಕ್ಕಿಟ್ಟು ಶೋಧನೆ ಆರಂಭಿಸಿದ. ಭಯೋತ್ಪಾದಕರು ಯಾರದ್ದೋ “Wi-Fi” ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು ದಾರಿ ತಪ್ಪಿಸುತ್ತಿದ್ದರೂ Media Access Control ಮೂಲಕ ಅವರು ಇ-ಮೇಲ್ ಕಳುಹಿಸುತ್ತಿದ್ದ ಕಂಪ್ಯೂಟರ್ಗಳನ್ನು ಪತ್ತೆಹಚ್ಚುವಲ್ಲಿ ಸನ್ನಿ ಸಫಲನಾದ. ಹಾಗೆ ಆತ ಕಲೆಹಾಕಿದ ಮಾಹಿತಿಯಿಂದಾಗಿಯೇ ಮೊನ್ನೆ ಅಕ್ಟೋಬರ್ ೬ರಂದು ಆಸಿಫ್ ಬಶೀರ್ ಶೇಕ್, ಮೊಹಮದ್ ಮನ್ಸೂರ್ ಅಸ್ಗರ್ ಪೀರ್ಭಾಯ್, ಮುಬಿನ್ ಖಾದರ್ ಶೇಕ್, ಮೊಹಮದ್ ಆತಿಕ್ ಮೊಹಮದ್ ಇಕ್ಬಾಲ್, ದಸ್ತಗಿರ್ ಫಿರೋಝ್ ಮುಜಾವರ್, ಮೊಹಮದ್ ಅಕ್ಬರ್ ಇಸ್ಮಾಯಿಲ್, ಅಹಮದ್ ಬಾವಾ ಅಬೂಬಕರ್ ಮುಂತಾದ ೧೫ ಜನರನ್ನು ನಮ್ಮ ಮಂಗಳೂರು, ಬಾಂಬೆ ಹಾಗೂ ಇತರೆಡೆಗಳಲ್ಲಿ ಪೊಲೀಸರು ಬಂಧಿಸಲು ಸಾಧ್ಯವಾಗಿದ್ದು. ಅದರಲ್ಲೂ ಇಂಡಿಯನ್ ಮುಜಾಹಿದೀನ್ನ ಮಾಧ್ಯಮ ಕೇಂದ್ರವನ್ನು ನೋಡಿಕೊಳ್ಳುತ್ತಿದ್ದ ಪುಣೆಯ ಮೊಹಮದ್ ಪೀರ್ಭಾಯ್ ಹಾಗೂ ಮುಬಿನ್ ಖಾದರ್ ಶೇಕ್ನನ್ನು ಬಂಧಿಸಿದ್ದಂತೂ ದೊಡ್ಡ ಸಾಧನೆಯೇ ಸರಿ. ಅದರ ಹೆಗ್ಗಳಿಕೆ ಸನ್ನಿಗೆ ಸಲ್ಲಬೇಕು.
ಇಂದು ಇಡೀ ದೇಶದ ಗಮನ ಸೆಳೆದಿರುವ ಸನ್ನಿಗೆ ಕೇವಲ ೨೧ ವರ್ಷ.
ಆತನೊಬ್ಬ ‘ಎಥಿಕಲ್ ಹ್ಯಾಕರ್’. ಆತನಿಗೆ ಹ್ಯಾಕಿಂಗ್ ಗೀಳು ಅಂಟಿಕೊಂಡಿದ್ದು ಪ್ರಥಮ ಪಿಯುಸಿಯಲ್ಲಿದ್ದಾಗ. ಒಮ್ಮೆ ಆತನ ಇ-ಮೇಲನ್ನು ಯಾರೋ ಹ್ಯಾಕ್ ಮಾಡಿ ಬಿಟ್ಟರು. ಆ ಘಟನೆಯ ನಂತರ ಹ್ಯಾಕಿಂಗ್ ಬಗ್ಗೆ ತಿಳಿದುಕೊಳ್ಳಲು ಆರಂಭಿಸಿದ ಸನ್ನಿ, ಹ್ಯಾಕಿಂಗ್ ಬಗ್ಗೆ ಆಸಕ್ತಿ ಹೊಂದಿರುವವರ ಆನ್ಲೈನ್ ಗುಂಪೊಂದನ್ನು ಕಟ್ಟಿಕೊಂಡ. ಅವರ ಜತೆ ಹ್ಯಾಕಿಂಗ್ನ ಒಳ-ಹೊರಗುಗಳ ಬಗ್ಗೆ ಚರ್ಚೆ ನಡೆಸಿದ. ಸೂಕ್ಷ್ಮಗಳನ್ನು ಅರ್ಥಮಾಡಿಕೊಂಡ. ಇ-ಮೇಲ್ ಹ್ಯಾಕಿಂಗ್ ಬಗ್ಗೆ ತಿಳಿದುಕೊಂಡ ನಂತರ, ‘ಲಾಗ್ ಆಫ್’ ಮಾಡಿದ ನಂತರವೂ ‘ಕುಕಿ’ಗಳ ಸಹಾಯದಿಂದ ಇತರರ ಆರ್ಕಟ್ ಐಡಿಯೊಳಕ್ಕೆ ಹೊಕ್ಕುವುದು ಹಾಗೂ ಖೊಟ್ಟಿ ಎಸ್ಸೆಮ್ಮೆಸ್ (SMS Spoofing)ನತ್ತ ಆತನ ಆಸಕ್ತಿ ತಿರುಗಿತು. ಯಾರದ್ದೋ ನಂಬರ್ನಿಂದ ಇನ್ಯಾರಿಗೋ ಎಸ್ಸೆಮ್ಮೆಸ್ ಕಳುಹಿಸುವ ವಿದ್ಯೆಯನ್ನೂ ಕರಗತ ಮಾಡಿಕೊಂಡ. ಆದರೆ ಅದನ್ನು ಪ್ರಯೋಗಿಸಿದ್ದು ಯಾರ ಮೇಲೆ ಗೊತ್ತೆ? ಒಮ್ಮೆ ಕಾಲೇಜಿನಲ್ಲಿ ಇಂಟರನಲ್ ಪರೀಕ್ಷೆ ಇತ್ತು. ಆದರೆ ಸನ್ನಿ ಓದಿಕೊಂಡಿರಲಿಲ್ಲ. ಹಾಗಾಗಿ ಪರೀಕ್ಷೆ ಬರೆಯುವ ಧೈರ್ಯವಿರಲಿಲ್ಲ. ಹಾಗಂತ ಚಕ್ಕರ್ ಹೊಡೆಯುವಂತೆಯೂ ಇರಲಿಲ್ಲ. ಆತ ವ್ಯಾಸಂಗ ಮಾಡುತ್ತಿದ್ದ ‘ನಿರ್ಮಾ’ ಕಾಲೇಜಿನಲ್ಲಿ ಕಟ್ಟುನಿಟ್ಟಾದ ನಿಯಮಗಳಿದ್ದವು. ಹಾಗಾಗಿ ತಾನು ಕಲಿತಿದ್ದ SMS Spoofing ವಿದ್ಯೆಯನ್ನು ಕಾಲೇಜಿನ ಪ್ರಾಂಶುಪಾಲರ ಮೇಲೆಯೇ ಪ್ರಯೋಗಿಸಲು ಮುಂದಾದ! “ಕಾರಣಾಂತರದಿಂದ ಇಂಟರ್ನಲ್ ಪರೀಕ್ಷೆ ಯನ್ನು ಮುಂದೂಡಲಾಗಿದೆ” ಎಂಬ ಸಂದೇಶವನ್ನು ಪ್ರಾಂಶುಪಾಲರ ನಂಬರ್ನಿಂದ ಎಲ್ಲ ವಿದ್ಯಾರ್ಥಿಗಳಿಗೂ ಕಳುಹಿಸಿದ ಸನ್ನಿ, ವಿದ್ಯಾರ್ಥಿಗಳು ಗೈರು ಹಾಜರಾಗುವಂತೆ ಮಾಡಿ ಪರೀಕ್ಷೆಯೇ ನಡೆಯದಂತೆ ಮಾಡಿದ್ದ! ಇಂತಹ ಫಟಿಂಗತನವನ್ನು ಆತ ಮಾಡಿರಬಹುದು. ಆದರೆ ಸನ್ನಿಗೆ ದೇಶದ ಬಗ್ಗೆ ಅಪಾರ ಕಾಳಜಿ ಇದೆ. ೨೦೦೮ನೇ ಸಾಲಿನಲ್ಲಿ ಗುಜರಾತ್ನ ‘ನಿರ್ಮಾ’ ಕಾಲೇಜಿನಿಂದ ಎಂಜಿನಿಯರಿಂಗ್ ಪದವಿ ಪಡೆದು ಹೊರಬಂದಿರುವ ಸನ್ನಿಗೆ ಭಾರೀ ಸಂಬಳ-ಸವಲತ್ತನ್ನು ನೀಡುವ ಹಲವಾರು ಉದ್ಯೋಗಗಳು ತಾವಾಗಿಯೇ ಅರಸಿಕೊಂಡು ಬಂದಿದ್ದವು. ಆದರೆ ಆತನಿಗೆ ಪೊಲೀಸ್ ಅಧಿಕಾರಿಯಾಗಬೇಕೆಂಬ ಆಸೆಯಿತ್ತು. ಆ ಆಸೆ ಈಡೇರದಿದ್ದರೇನಂತೆ, ಅಹಮದಾಬಾದಿನಲ್ಲಿ “ಸೈಬರ್ ಕ್ರೈಮ್ ಸೆಲ್” ಸ್ಥಾಪನೆ ಮಾಡಿರುವ ಆತ, ಸೈಬರ್ ಕಳ್ಳರನ್ನು ಹುಡುಕಿ ಕೊಡುತ್ತಿದ್ದಾನೆ. ಅಮೆರಿಕ ಮೂಲದ ಐಟಿ ಕಂಪನಿ ‘ನೋಬೆಲ್ ವೆಂಚರ್ಸ್’ನಲ್ಲಿ ನಡೆದ ಅತಿದೊಡ್ಡ ಡೇಟಾ ಕಳವು ಪ್ರಕರಣದ ರೂವಾರಿಯನ್ನು ಪತ್ತೆಹಚ್ಚಿದ ಸನ್ನಿ, ‘ಇ-ಬೇ’ ಕ್ರೆಡಿಟ್ ಕಾರ್ಡ್ ಮೋಸ, ಖೊಟ್ಟಿ ಎಸ್ಸೆಮ್ಮೆಸ್ ಪ್ರಕರಣ, ಉದ್ಯಮ ವಲಯದಲ್ಲಿನ ಕಡತಗಳ ಕಳ್ಳತನ, ಆರ್ಕಟ್ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸುವುದು ಮುಂತಾದ ೧೬ ಸೈಬರ್ ಅಪರಾಧಗಳನ್ನು ಇದುವರೆಗೂ ಶೋಧಿಸಿದ್ದಾನೆ. ಟೆಕ್ ಹ್ಯಾಕಿಂಗ್, ಮೊಬೈಲ್ ಸೆಕ್ಯುರಿಟಿ, ವೆಬ್ ಸೆಕ್ಯುರಿಟಿ, ಸೈಬರ್ ಫಾರೆನ್ಸಿಕ್ಸ್ ಮುಂತಾದ ವಿಷಯಗಳ ಕುರಿತು ದೇಶಾದ್ಯಂತ ೩೦ ಉಪನ್ಯಾಸಗಳನ್ನು ನೀಡಿದ್ದಾನೆ. ಅಹಮದಾಬಾದ್ ಕ್ರೈಮ್ ಬ್ರ್ಯಾಂಚ್ ಹಾಗೂ ಮುಂಬೈ ಭಯೋತ್ಪಾದನಾ ನಿಗ್ರಹ ದಳಗಳಿಗೆ ಸಹಾಯ ನೀಡುತ್ತಿರುವ ಆತ, ಮೊಹಮದ್ ಪೀರ್ಭಾಯ್ನಂತಹ ಪ್ರಚಂಡ ದೇಶದ್ರೋಹಿಗಳನ್ನು ಪತ್ತೆಹಚ್ಚುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ. ಹಾಗಾಗಿ ಆತನ ಜೀವಕ್ಕೂ ಅಪಾಯ ಎದುರಾಗಿದೆ. ಆತ ಮಾಡುತ್ತಿರುವ ಕೆಲಸದ ಬಗ್ಗೆ ಕುಟುಂಬ ವರ್ಗಕ್ಕೆ ತೀವ್ರ ಅಸಮಾಧಾನವಿದೆ. ಆದರೆ ಸನ್ನಿ ಮಾತ್ರ ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಅಹಮದಾಬಾದ್ ಕ್ರೈಮ್ ಬ್ರ್ಯಾಂಚ್ಗೆ ತನ್ನೆಲ್ಲಾ ಪ್ರತಿಭೆಯನ್ನು ಧಾರೆ ಎರೆಯುತ್ತಿದ್ದಾನೆ, ಜೀವ ಬೆದರಿಕೆಯನ್ನೂ ಲೆಕ್ಕಿಸದೆ ಉಗ್ರರ ಜಾಲವನ್ನು ಪತ್ತೆ ಹಚ್ಚಿ ನಾಶಪಡಿಸಲು ಸಹಾಯ ಮಾಡುತ್ತಿದ್ದಾನೆ. ಆತನ ಸೇವೆಯನ್ನು ಗುರುತಿಸಿ ‘ರಾಜೀವ್ ಗಾಂಧಿ ಯುವ ಸಾಧಕ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಮುಸ್ಲಿಮ್ ಯುವಕರು ಭಯೋತ್ಪಾದನೆಯತ್ತ ಆಕರ್ಷಿತರಾಗಲು ಅನಕ್ಷರತೆ ಮತ್ತು ನಿರುದ್ಯೋಗವೇ ಕಾರಣ ಎಂದು ಹಿಂದೆಲ್ಲಾ ಸಬೂಬು ಹೇಳುತ್ತಿದ್ದರು. ಅನರಕ್ಷತೆ ಮತ್ತು ನಿರುದ್ಯೋಗವೆಂಬುದು ಮುಸ್ಲಿಮರನ್ನು ಮಾತ್ರ ಕಾಡುತ್ತಿದೆ ಎಂಬಂತೆ ಬೊಬ್ಬೆ ಹಾಕುತ್ತಿದ್ದರು. ಬಡತನ ಮತ್ತು ಅನಕ್ಷರತೆಗಳು ಭಯೋತ್ಪಾದನೆಗೆ ಕಾರಣ ಎನ್ನುವುದಾದರೆ ಬಡತನರೇಖೆಗಿಂತ ಕೆಳಗಿರುವ ಈ ದೇಶದ ಶೇ. ೩೦ರಷ್ಟು ಭಾರತೀಯರೂ ಭಯೋತ್ಪಾದಕರಾಗಿರಬೇಕಿತ್ತು ಎಂಬ ಕನಿಷ್ಠ eನವೂ ಇಲ್ಲದವರಂತೆ ಮುಸ್ಲಿಮ್ ಭಯೋತ್ಪಾದಕರನ್ನು ಸಮರ್ಥನೆ ಮಾಡುತ್ತಿದ್ದರು. ಆದರೆ ಈಗ ಸತ್ಯ ಬೆತ್ತಲಾಗಿ ನಿಂತಿದೆ. ಇಂದು ದೇಶದ್ರೋಹಿ ಕೃತ್ಯಗಳಲ್ಲಿ ತೊಡಗುತ್ತಿರುವ ಮುಸ್ಲಿಮ್ ಯುವಕರು ಬಡವರೂ ಅಲ್ಲ, ಅನಕ್ಷರಸ್ಥರೂ ಅಲ್ಲ. ‘ಇಂಡಿಯನ್ ಮುಜಾಹಿದೀನ್’ನ ಮಾಧ್ಯಮ ಕೇಂದ್ರವನ್ನು ನಿರ್ವಹಣೆ ಮಾಡುತ್ತಿದ್ದ ಪುಣೆಯ ಮೊಹಮದ್ ಅಸ್ಗರ್ ಪೀರ್ ಭಾಯ್ ‘ಯಾಹೂ ಇನ್ಕಾರ್ಪೊರೇಟೆಡ್’ನ ಉದ್ಯೋಗಿ ಯಾಗಿದ್ದ. ವರ್ಷಕ್ಕೆ ೧೯ ಲಕ್ಷ ಸಂಬಳ ಎಣಿಸುತ್ತಿದ್ದ. ಆತನಿಗೆ ಸಹಾಯ ನೀಡುತ್ತಿದ್ದ ಮುಬಿನ್ ಖಾದರ್ ಶೇಕ್ ಕೂಡ ಸಾಫ್ಟ್ವೇರ್ ಎಂಜಿನಿಯರ್. ಶ್ರೀಮಂತ ಕುಟುಂಬ ದಿಂದಲೇ ಬಂದವನಾಗಿದ್ದಾನೆ. ಹೀಗೆ ಧರ್ಮದ ಹೆಸರಿನಲ್ಲಿ ಅನ್ನ ನೀಡುತ್ತಿರುವ, ವಿದ್ಯಾದಾನ ಮಾಡಿದ ದೇಶವನ್ನೇ ನಾಶ ಮಾಡಲು ಹೊರಟಿರುವ ಕೃತಘ್ನರು ಹೆಚ್ಚುತ್ತಿರುವ ಸಂದರ್ಭದಲ್ಲಿ ಸಂಬಳ-ಸವಲತ್ತಿನ ಆಸೆ ಬಿಟ್ಟು, ಅಪಾಯವನ್ನು ಮೈಮೇಲೆ ಎಳೆದುಕೊಂಡು ಪೊಲೀಸರಿಗೆ ಸಹಾಯ ನೀಡುತ್ತಿರುವ ಸನ್ನಿ ವಾಘೇಲಾನ ಬಗ್ಗೆ ನಿಜಕ್ಕೂ ಹೆಮ್ಮೆಯಾಗುತ್ತದೆ ಅಲ್ಲವೆ?
Read and put your comments.
ಅಂಕಿತ್ ಗುಜರಾತಿನವನು. ಆತನ ವಿವಾಹ ನಿಶ್ಚಿತಾರ್ಥವಾಯಿತು. ಅದರ ಜತೆಗೆ ವಿಚಿತ್ರ ಸಮಸ್ಯೆಯೂ ಶುರುವಾಯಿತು. ಅಂಕಿತ್ನ ಸೆಲ್ಫೋನ್ಗೆ ಆತ ವಿವಾಹವಾಗಲಿದ್ದ ವಧುವಿನ ಸೆಲ್ನಿಂದ ದಿನಕ್ಕೆ ಐದಾರು ಎಸ್ಸೆಮ್ಮೆಸ್ಗಳು ಬರಲಾರಂಭಿಸಿದವು. ಆದರೆ ಅವು ಪ್ರೀತಿ, ಕಾಳಜಿಯ ಸಂದೇಶಗಳಾಗಿರಲಿಲ್ಲ. ಎಚ್ಚರಿಕೆಯ ಗಂಟೆಗಳಾಗಿದ್ದವು. ನನಗೆ ಬೇರೊಬ್ಬನ ಜತೆ ಸಂಬಂಧವಿದೆ. ನನ್ನನ್ನು ಬಿಟ್ಟುಬಿಡು. ಇಲ್ಲದಿದ್ದರೆ ಹುಶಾರ್. ಇಂತಹ ಎಸ್ಸೆಮ್ಮೆಸ್ಗಳನ್ನು ಕಂಡು ಆಶ್ಚರ್ಯಚಕಿತನಾದ ಅಂಕಿತ್, ಕಾರಣ ತಿಳಿದುಕೊಳ್ಳುವ ಸಲುವಾಗಿ ನೇರವಾಗಿ ವಧುವನ್ನು ಕಂಡು ವಿಚಾರಿಸಿದಾಗ ಅಂತಹ ಎಸ್ಸೆಮ್ಮೆಸ್ಗಳನ್ನು ಆಕೆ ಕಳುಹಿಸಿಯೇ ಇರಲಿಲ್ಲ!
ಅದರ ಬಗ್ಗೆ ಆಕೆಗೆ ಅರಿವೂ ಇರಲಿಲ್ಲ. ಇದೆಂಥ ವಿಚಿತ್ರ ಎಂದು ಸುಮ್ಮನಾಗುವಂತೆಯೂ ಇಲ್ಲ. ಇಬ್ಬರಿಗೂ ಪರಸ್ಪರರ ಮೇಲೆ ವಿಶ್ವಾಸವಿದ್ದರೂ ನಿತ್ಯವೂ ಬರುತ್ತಿದ್ದ ಎಸ್ಸೆಮ್ಮೆಸ್ಗಳು ಮನಃಶಾಂತಿಯನ್ನು ಕೆಡಿಸುತ್ತಿದ್ದವು. ಅಂಕಿತ್ ಅಹಮದಾಬಾದ್ ಕ್ರೈಮ್ ಬ್ರ್ಯಾಂಚ್ನ ಮೊರೆ ಹೋದ. ಆತ ನೀಡಿದ ದೂರಿನ ತನಿಖೆಯ ಜವಾಬ್ದಾರಿ ಸನ್ನಿ ವಾಘೇಲಾನ ಹೆಗಲಿಗೆ ಬಿತ್ತು. ಎಸ್ಸೆಮ್ಮೆಸ್ ಸೆಂಟರ್ನ ನಂಬರ್ ತೆಗೆದುಕೊಂಡ ಸನ್ನಿ ತನಿಖೆ ಆರಂಭಿಸಿದ. ಆ ಎಸ್ಸೆಮ್ಮೆಸ್ಗಳನ್ನು ವೈಬ್ಸೈಟೊಂದರ ಮೂಲಕ ಕಳುಹಿಸಲಾಗಿದೆ ಎಂಬುದನ್ನು ಪತ್ತೆ ಮಾಡಿದ. ಆ ಮೂಲಕ ಯಾವ ಕಂಪ್ಯೂಟರ್ನಿಂದ ಕಳುಹಿಸಲಾಗುತ್ತಿದೆ ಎಂಬುದನ್ನು ‘ಐಪಿ’ ಅಡ್ರೆಸ್ ಮೂಲಕ ಕಂಡು ಹುಡುಕಿದ. ಒಂದೇ ದಿನದಲ್ಲಿ ಇಷ್ಟೆಲ್ಲಾ ಕಸರತ್ತುಗಳನ್ನು ಮುಗಿಸಿದ ಸನ್ನಿ, ಅಪರಾಧಿಯನ್ನೂ ಸಿಕ್ಕಿಬೀಳಿಸಿದ. ಆತ ಮತ್ತಾರೂ ಆಗಿರಲಿಲ್ಲ, ಅಂಕಿತ್ನೊಂದಿಗೆ ನಿಶ್ಚಿತಾರ್ಥವಾಗಿದ್ದ ಹುಡುಗಿಯ ಪಕ್ಕದ ಮನೆಯ ಗೆಂಡೇತಿಮ್ಮ!
ಈಗ ಪೊಲೀಸರ ಅತಿಥಿಯಾಗಿದ್ದಾನೆ.
ಈ ಮಧ್ಯೆ ಪ್ರತಿಷ್ಠಿತ ಕಾಲೇಜಾದ ‘ಎಂಜಿನಿಯರಿಂಗ್ ಇನ್ಸ್ಟಿಟ್ಯೂಟ್ ಆಫ್ ಗುಜರಾತ್’ನ ನಾಲ್ವರು ವಿದ್ಯಾರ್ಥಿನಿ ಯರು ಅಹಮದಾಬಾದ್ ಕ್ರೈಮ್ ಬ್ರ್ಯಾಂಚ್ನ ಮುಂದೆ ದೂರೊಂದನ್ನು ಸಲ್ಲಿಸಲು ಬಂದರು. ಯಾರೋ ಕಿಡಿಗೇಡಿಗಳು “ಆರ್ಕಟ್ ಡಾಟ್ಕಾಮ್”ನಲ್ಲಿ ಈ ವಿದ್ಯಾರ್ಥಿನಿಯರ ಪ್ರೊಫೈಲ್ ಸೃಷ್ಟಿಸಿ, ಅಶ್ಲೀಲ ಚಿತ್ರಗಳನ್ನು ಹಾಕಿದ್ದರು. ಜತೆಗೆ ಆರ್ಕಟ್ಗೆ ಇಣುಕುವವರಿಗೆ ಸ್ನೇಹದ ಬಲೆ ಬೀಸಿ ಅವರೊಂದಿಗೆ ಅಶ್ಲೀಲ ಸಂಭಾಷಣೆಯನ್ನೂ ನಡೆಸುತ್ತಿದ್ದರು. ಅಲ್ಲದೆ ಆ ವಿದ್ಯಾರ್ಥಿನಿಯರ ನೈಜ ಸ್ನೇಹಿತರನ್ನೂ ‘ಫ್ರೆಂಡ್ಸ್ ಲಿಸ್ಟ್’ಗೆ ಸೇರಿಸಿಕೊಂಡು ಸ್ಕ್ರ್ಯಾಪ್ ಬುಕ್ನಲ್ಲಿ ಸರಸ ಸಲ್ಲಾಪ ನಡೆಸುತ್ತಿದ್ದರು. ಹೀಗೆ ತಮ್ಮ ಚಾರಿತ್ರ್ಯಕ್ಕೆ ಯಾರೋ ಮಸಿ ಬಳಿಯಲು ಯತ್ನಿಸುತ್ತಾರೆ ಎಂಬುದು ಅರಿವಾದ ಕೂಡಲೇ ಆ ವಿದ್ಯಾರ್ಥಿನಿಯರು ದಾರಿ ಕಾಣದೆ ಕ್ರೈಮ್ ಬ್ರ್ಯಾಂಚ್ಗೆ ಬಂದಿದ್ದರು. ಈ ಪ್ರಕರಣವನ್ನು ಕೈಗೆತ್ತಿಕೊಂಡಿದ್ದೂ ಸನ್ನಿ ವಾಘೇಲಾನೇ. ಆರ್ಕಟ್ನ ಮೇಲೆ ನಿಗಾ ಇಡಲು ಆರಂಭಿಸಿದ ಸನ್ನಿ, ಆ ಕಿಡಿಗೇಡಿ ಆನ್ಲೈನ್ಗೆ ಬರುವುದನ್ನೇ ಕಾದು ಕುಳಿತ. ಆನ್ಲೈನ್ಗೆ ಬಂದ ಕೂಡಲೇ ತಂತ್ರeನದ ಸಹಾಯದಿಂದ ಆರ್ಕಟ್ಗೆ ಲಾಗ್ ಇನ್ ಆಗುತ್ತಿದ್ದ ಕಂಪ್ಯೂಟರ್ನ ಐಪಿ ಅಡ್ರೆಸ್ ತಿಳಿದುಕೊಂಡ. ಕೂಡಲೇ ಸೇವಾ ಪೂರೈಕೆದಾರರನ್ನು ಸಂಪರ್ಕಿಸಿ, ಅಪರಾಧಿಯನ್ನು ರೆಡ್ಹ್ಯಾಂಡ್ ಆಗಿ ಹಿಡಿದುಬಿಟ್ಟ. ಈ ಬಾರಿ ಸನ್ನಿ ತೆಗೆದುಕೊಂಡಿದ್ದು ೫ ದಿನಗಳನ್ನು.
ಸನ್ನಿಯೇನು ಸಾಮಾನ್ಯ ವ್ಯಕ್ತಿ ಎಂದು ಭಾವಿಸಬೇಡಿ.
ಕಳೆದ ಕೆಲವು ತಿಂಗಳುಗಳಲ್ಲಿ ಜೈಪುರ, ಬೆಂಗಳೂರು, ಅಹಮದಾಬಾದ್, ಸೂರತ್, ದಿಲ್ಲಿ ಹೀಗೆ ಒಂದರ ಹಿಂದೆ ಒಂದರಂತೆ ಸಂಭವಿಸಿದ ಬಾಂಬ್ ಸ್ಫೋಟಗಳನ್ನು ನೆನಪು ಮಾಡಿಕೊಳ್ಳಿ. ಹಾಗೆ ಪ್ರತಿ ಬಾರಿ ಸ್ಫೋಟಗಳಾದಾಗಲೂ ಅದರ ಬೆನ್ನಲ್ಲೇ, ಇಲ್ಲವೇ ಸ್ಫೋಟಕ್ಕೂ ಕೆಲವು ನಿಮಿಷಗಳ ಮೊದಲು “ಇಂಡಿಯನ್ ಮುಜಾಹಿದ್ದೀನ್” ಎಂಬ ಹೆಸರಿನಲ್ಲಿ ಎಲ್ಲ ಪತ್ರಿಕೆ, ಪೊಲೀಸ್ ಹಾಗೂ ಸರಕಾರಿ ಕಚೇರಿಗಳಿಗೂ ಇ-ಮೇಲ್ಗಳು ರವಾನೆಯಾಗುತ್ತಿದ್ದವು. ಆದರೆ ಐಪಿ ಅಡ್ರೆಸ್ ಕಂಡುಹಿಡಿದು ಆ ಇ-ಮೇಲ್ಗಳನ್ನು ಎಲ್ಲಿಂದ ಕಳುಹಿಸಲಾಗುತ್ತಿದೆ ಎಂದು ಪತ್ತೆಹಚ್ಚಲು ಸಾಧ್ಯವಾಗುತ್ತಿರಲಿಲ್ಲ. ಅಷ್ಟಕ್ಕೂ ತನಿಖೆಯನ್ನು ದಾರಿ ತಪ್ಪಿಸುವ ಸಲುವಾಗಿ ಯಾರದ್ದೋ ಅಸುರಕ್ಷಿತ “Wi-Fi”(ಕೇಬಲ್ ರಹಿತ ಇಂಟರ್ನೆಟ್ ವ್ಯವಸ್ಥೆ) ನೆಟ್ವರ್ಕ್ ಮೂಲಕ ಇ-ಮೇಲ್ಗಳನ್ನು ಕಳುಹಿಸಲಾಗುತ್ತಿತ್ತು. ಹಾಗಾಗಿ ಪ್ರತಿಬಾರಿ ಬಾಂಬ್ಸ್ಫೋಟಗಳಾದಾಗಲೂ ಲಷ್ಕರೆ ತಯ್ಬಾ, ಜೈಶೆ ಮೊಹಮದ್, ಸಿಮಿ ಎಂಬ ಹೆಸರುಗಳನ್ನೇ ಹೇಳುತ್ತಿದ್ದ ಪೊಲೀಸರಿಗೆ, ಇದ್ಯಾವುದೀ ‘ಇಂಡಿಯನ್ ಮುಜಾಹಿದ್ದೀನ್’ ಎಂದು ತಲೆಕೆರೆದುಕೊಳ್ಳುವಂತಾಗಿತ್ತು.
ಅಂತಹ ಸಂದರ್ಭದಲ್ಲಿ ಉಪಯೋಗಕ್ಕೆ ಬಂದಿದ್ದೇ ಸನ್ನಿ ವಾಘೇಲಾನ ಬುದ್ಧಿಶಕ್ತಿ.
೧೯೯೬ರಲ್ಲೇ ಅನುಮಾನಕ್ಕೆಡೆಯಾಗಿದ್ದ ‘ಸಿಮಿ’ಯನ್ನು ನಿಷೇಧ ಮಾಡಿದ ನಂತರ ವಿವಿಧ ರೂಪಗಳಲ್ಲಿ ತಲೆಯೆತ್ತು ತ್ತಿರುವ ಭಯೋತ್ಪಾದಕ ಸಂಘಟನೆಗಳ ಇತ್ತೀಚಿನ ಅವತಾ ರವೇ ‘ಇಂಡಿಯನ್ ಮುಜಾಹಿದೀನ್’. ಇದರ ಒಂದು ವೈಶಿಷ್ಟ್ಯವೆಂದರೆ ಇದುವರೆಗೂ ದೇಶದ್ರೋಹಿಗಳು ಬಾಂಬ್ ಸ್ಫೋಟಿಸಿ ಪರಾರಿಯಾಗುತ್ತಿದ್ದರು, ಇಲ್ಲವೇ ತಲೆಮರೆಸಿಕೊಳ್ಳುತ್ತಿದ್ದರು. ಸ್ಫೋಟಕ್ಕೆ ಕಾರಣ ಯಾರು ಎಂಬುದರ ಸುಳಿವೇ ಸಿಗುತ್ತಿರಲಿಲ್ಲ. ಹಾಗಾಗಿ ನಮ್ಮ ಪೊಲೀಸರು ಹಾಗೂ ಗೃಹ ಇಲಾಖೆ ಸಿದ್ಧಸೂತ್ರವೊಂದನ್ನು ಇಟ್ಟುಕೊಂಡಿತ್ತು. ‘ಲಷ್ಕರೆ, ಜೈಶೆ’ ಎಂದು ಬಾಯಿಗೆ ಬಂದ ಒಂದು ಹೆಸರು ಹೇಳಿ ಆರೋಪ ಹೊರಿಸಿ ಬಿಡುತ್ತಿತ್ತು. ಅದನ್ನು ಕಾಲಾಂತರದಲ್ಲಿ ಜನರೂ ಮರೆಯುತ್ತಿದ್ದರು, ತನಿಖೆಯಿಂದಲೂ ಏನೂ ಸಾಬೀತಾಗುತ್ತಿರಲಿಲ್ಲ. ಮತ್ತೆ ಬಾಂಬ್ ಸ್ಫೋಟವಾದ ಕೂಡಲೇ ಅದೇ ಹೆಸರು, ಅದೇ ಆರೋಪಗಳನ್ನು ಪುನರುಚ್ಚರಿಸಲಾಗುತ್ತಿತ್ತು. ಆದರೆ ಇತ್ತೀಚೆಗೆ ತಲೆಯೆತ್ತಿರುವ ‘ಇಂಡಿಯನ್ ಮುಜಾಹಿದೀನ್’ ಮಾತ್ರ ತೀರಾ ಭಿನ್ನ ಕಾರ್ಯತಂತ್ರ ಅನುಸರಿಸುತ್ತಿದೆ. ಅದಕ್ಕೆ ಪ್ರಚಾರದ ಗೀಳು ಅಂಟಿಕೊಂಡಿದೆ. ಜನರನ್ನು ಭಯಭೀತಗೊಳಿಸುವ ಉದ್ದೇಶವನ್ನೂ ಹೊಂದಿದೆ. ಹಾಗಾಗಿ ಸ್ಫೋಟ ನಡೆಯುವುದಕ್ಕಿಂತ ಕೆಲವೇ ನಿಮಿಷ, ಸೆಕೆಂಡ್ಗಳ ಮೊದಲು ಇ-ಮೇಲ್ ಕಳುಹಿಸಿ ಎಲ್ಲಿ ಬಾಂಬ್ ಸ್ಫೋಟಿಸಲಿದೆ ಎಂಬುದರ ಸುಳಿವು ನೀಡುತ್ತಿತ್ತು. ಸ್ಫೋಟದ ನಂತರ ತಾನೇ ಜವಾಬ್ದಾರ ಎಂದು ಹೇಳಿಕೊಳ್ಳುತ್ತಿತ್ತು. ಹೀಗೆ ಪ್ರಚಾರದ ಹಿಂದೆ ಬಿದ್ದಿರುವ, ಆ ಮೂಲಕ ಜಗತ್ತಿನ ಗಮನ ಸೆಳೆಯಲು ಯತ್ನಿಸುತ್ತಿರುವ ಇಂಡಿಯನ್ ಮುಜಾಹಿದೀನ್ ತನ್ನದೇ ಆದ ಮಾಧ್ಯಮ ಕೇಂದ್ರವನ್ನು ಹೊಂದಿದೆ. ಜುಲೈ ೨೬ರಂದು ನಡೆದ ಅಹಮದಾಬಾದ್ ಸ್ಫೋಟಕ್ಕೆ ಸ್ವಲ್ಪ ಮೊದಲು ಅಂದರೆ ಸಾಯಂಕಾಲ ೬.೪೦ಕ್ಕೆ ಇ-ಮೇಲ್ ಕಳುಹಿಸಿದ್ದು ಈ ಮಾಧ್ಯಮ ಕೇಂದ್ರವೇ. ಅಂದು ‘alarbi_gujarat@yahoo.com’ ಎಂಬ ಐಡಿಯಿಂದ ಇ-ಮೇಲನ್ನು ಕಳುಹಿಸಲಾಗಿತ್ತು. ಅದರ ಐಪಿ ಅಡ್ರೆಸ್ “೨೧೦.೨೧೧.೧೩೩.೨೦೦” ಅನ್ನು ಬೆನ್ನುಹತ್ತಿ ಹೋದ ಪೊಲೀಸರು ತಲುಪಿದ್ದು ಮುಂಬೈನ ಕೆನೆತ್ ಹೇವುಡ್ನ ನಿವಾಸವನ್ನು. ಆದರೆ ಕೆನೆತ್ ಹೇವುಡ್ ಭಯೋತ್ಪಾದಕನೇನೂ ಆಗಿರಲಿಲ್ಲ. ಆತನ ಅಸುರಕ್ಷಿತ “Wi-Fi” ವ್ಯವಸ್ಥೆಯನ್ನು ಬಳಸಿಕೊಂಡು ಭಯೋತ್ಪಾದಕರು ಮೇಲ್ ಕಳುಹಿಸಿದ್ದರು. ಹಾಗಾಗಿ ಪೊಲೀಸರು ಚಳ್ಳೆಹಣ್ಣು ತಿನ್ನಬೇಕಾಯಿತು. ೨೦೦೮, ಜುಲೈ ೩೧ರಂದು “alarbi_gujarat@yahoo.com” ಎಂಬ ಐಡಿಯಿಂದ ಮತ್ತೆ ಟೆರರ್ ಇ-ಮೇಲ್ ಬಂತು. ಅದರ ಐಪಿ ಅಡ್ರೆಸ್ಸನ್ನು ಬೆನ್ನತ್ತಿ ಹೋದಾಗ ಬರೋಡಾ ಮೆಡಿಕಲ್ ಕಾಲೇಜಿಗೆ ಬಂದು ತಲುಪಬೇಕಾಯಿತು. ೨೦೦೮, ಆಗಸ್ಟ್ ೨೩ರಂದು “alarbi.alhindi@gmail.com”ನಿಂದ ಬಂದ ಮತ್ತೊಂದು ಇ-ಮೇಲ್ನ ಐಪಿ ಅಡ್ರೆಸ್ ಹುಡುಕಿಕೊಂಡು ಹೋದಾಗ ಮುಂಬೈನ ಖಾಲ್ಸಾ ಕಾಲೇಜು ಸಿಕ್ಕಿತು. ಅಂದರೆ ಭಯೋತ್ಪಾದಕರು ಯಾರದ್ದೋ “Wi-Fi” ವ್ಯವಸ್ಥೆಯ ಮೂಲಕ ಕದ್ದುಮುಚ್ಚಿ ಇ-ಮೇಲ್ ಮಾಡುತ್ತಿದ್ದರು. ಅದನ್ನು ಪತ್ತೆಹಚ್ಚಲು ಹೆಣಗುತ್ತಿದ್ದ ಗುಜರಾತ್ ಪೊಲೀ ಸರು ಮುಖ ಮಾಡಿದ್ದು ಸನ್ನಿ ವಾಘೇಲಾನತ್ತ. ಅಷ್ಟಕ್ಕೂ ಸಾಫ್ಟ್ವೇರ್ ಎಂಜಿನಿಯರ್ಗಳಂತಹ ಪ್ರತಿಭಾನ್ವಿತರ ಬುದ್ಧಿಶಕ್ತಿಯನ್ನು ಬಳಸಿಕೊಳ್ಳುತ್ತಿರುವ ಉಗ್ರರನ್ನು ಪತ್ತೆ ಹಚ್ಚುವುದು ಸುಲಭದ ಮಾತಾಗಿರಲಿಲ್ಲ. ಇಂತಹ ಜವಾಬ್ದಾರಿಯನ್ನು ಸವಾಲಾಗಿ ಸ್ವೀಕರಿಸಿದ ಸನ್ನಿ ವಾಘೇಲಾ, ತನ್ನೆಲ್ಲಾ ಜಾಣ್ಮೆಯನ್ನು ಪಣಕ್ಕಿಟ್ಟು ಶೋಧನೆ ಆರಂಭಿಸಿದ. ಭಯೋತ್ಪಾದಕರು ಯಾರದ್ದೋ “Wi-Fi” ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು ದಾರಿ ತಪ್ಪಿಸುತ್ತಿದ್ದರೂ Media Access Control ಮೂಲಕ ಅವರು ಇ-ಮೇಲ್ ಕಳುಹಿಸುತ್ತಿದ್ದ ಕಂಪ್ಯೂಟರ್ಗಳನ್ನು ಪತ್ತೆಹಚ್ಚುವಲ್ಲಿ ಸನ್ನಿ ಸಫಲನಾದ. ಹಾಗೆ ಆತ ಕಲೆಹಾಕಿದ ಮಾಹಿತಿಯಿಂದಾಗಿಯೇ ಮೊನ್ನೆ ಅಕ್ಟೋಬರ್ ೬ರಂದು ಆಸಿಫ್ ಬಶೀರ್ ಶೇಕ್, ಮೊಹಮದ್ ಮನ್ಸೂರ್ ಅಸ್ಗರ್ ಪೀರ್ಭಾಯ್, ಮುಬಿನ್ ಖಾದರ್ ಶೇಕ್, ಮೊಹಮದ್ ಆತಿಕ್ ಮೊಹಮದ್ ಇಕ್ಬಾಲ್, ದಸ್ತಗಿರ್ ಫಿರೋಝ್ ಮುಜಾವರ್, ಮೊಹಮದ್ ಅಕ್ಬರ್ ಇಸ್ಮಾಯಿಲ್, ಅಹಮದ್ ಬಾವಾ ಅಬೂಬಕರ್ ಮುಂತಾದ ೧೫ ಜನರನ್ನು ನಮ್ಮ ಮಂಗಳೂರು, ಬಾಂಬೆ ಹಾಗೂ ಇತರೆಡೆಗಳಲ್ಲಿ ಪೊಲೀಸರು ಬಂಧಿಸಲು ಸಾಧ್ಯವಾಗಿದ್ದು. ಅದರಲ್ಲೂ ಇಂಡಿಯನ್ ಮುಜಾಹಿದೀನ್ನ ಮಾಧ್ಯಮ ಕೇಂದ್ರವನ್ನು ನೋಡಿಕೊಳ್ಳುತ್ತಿದ್ದ ಪುಣೆಯ ಮೊಹಮದ್ ಪೀರ್ಭಾಯ್ ಹಾಗೂ ಮುಬಿನ್ ಖಾದರ್ ಶೇಕ್ನನ್ನು ಬಂಧಿಸಿದ್ದಂತೂ ದೊಡ್ಡ ಸಾಧನೆಯೇ ಸರಿ. ಅದರ ಹೆಗ್ಗಳಿಕೆ ಸನ್ನಿಗೆ ಸಲ್ಲಬೇಕು.
ಇಂದು ಇಡೀ ದೇಶದ ಗಮನ ಸೆಳೆದಿರುವ ಸನ್ನಿಗೆ ಕೇವಲ ೨೧ ವರ್ಷ.
ಆತನೊಬ್ಬ ‘ಎಥಿಕಲ್ ಹ್ಯಾಕರ್’. ಆತನಿಗೆ ಹ್ಯಾಕಿಂಗ್ ಗೀಳು ಅಂಟಿಕೊಂಡಿದ್ದು ಪ್ರಥಮ ಪಿಯುಸಿಯಲ್ಲಿದ್ದಾಗ. ಒಮ್ಮೆ ಆತನ ಇ-ಮೇಲನ್ನು ಯಾರೋ ಹ್ಯಾಕ್ ಮಾಡಿ ಬಿಟ್ಟರು. ಆ ಘಟನೆಯ ನಂತರ ಹ್ಯಾಕಿಂಗ್ ಬಗ್ಗೆ ತಿಳಿದುಕೊಳ್ಳಲು ಆರಂಭಿಸಿದ ಸನ್ನಿ, ಹ್ಯಾಕಿಂಗ್ ಬಗ್ಗೆ ಆಸಕ್ತಿ ಹೊಂದಿರುವವರ ಆನ್ಲೈನ್ ಗುಂಪೊಂದನ್ನು ಕಟ್ಟಿಕೊಂಡ. ಅವರ ಜತೆ ಹ್ಯಾಕಿಂಗ್ನ ಒಳ-ಹೊರಗುಗಳ ಬಗ್ಗೆ ಚರ್ಚೆ ನಡೆಸಿದ. ಸೂಕ್ಷ್ಮಗಳನ್ನು ಅರ್ಥಮಾಡಿಕೊಂಡ. ಇ-ಮೇಲ್ ಹ್ಯಾಕಿಂಗ್ ಬಗ್ಗೆ ತಿಳಿದುಕೊಂಡ ನಂತರ, ‘ಲಾಗ್ ಆಫ್’ ಮಾಡಿದ ನಂತರವೂ ‘ಕುಕಿ’ಗಳ ಸಹಾಯದಿಂದ ಇತರರ ಆರ್ಕಟ್ ಐಡಿಯೊಳಕ್ಕೆ ಹೊಕ್ಕುವುದು ಹಾಗೂ ಖೊಟ್ಟಿ ಎಸ್ಸೆಮ್ಮೆಸ್ (SMS Spoofing)ನತ್ತ ಆತನ ಆಸಕ್ತಿ ತಿರುಗಿತು. ಯಾರದ್ದೋ ನಂಬರ್ನಿಂದ ಇನ್ಯಾರಿಗೋ ಎಸ್ಸೆಮ್ಮೆಸ್ ಕಳುಹಿಸುವ ವಿದ್ಯೆಯನ್ನೂ ಕರಗತ ಮಾಡಿಕೊಂಡ. ಆದರೆ ಅದನ್ನು ಪ್ರಯೋಗಿಸಿದ್ದು ಯಾರ ಮೇಲೆ ಗೊತ್ತೆ? ಒಮ್ಮೆ ಕಾಲೇಜಿನಲ್ಲಿ ಇಂಟರನಲ್ ಪರೀಕ್ಷೆ ಇತ್ತು. ಆದರೆ ಸನ್ನಿ ಓದಿಕೊಂಡಿರಲಿಲ್ಲ. ಹಾಗಾಗಿ ಪರೀಕ್ಷೆ ಬರೆಯುವ ಧೈರ್ಯವಿರಲಿಲ್ಲ. ಹಾಗಂತ ಚಕ್ಕರ್ ಹೊಡೆಯುವಂತೆಯೂ ಇರಲಿಲ್ಲ. ಆತ ವ್ಯಾಸಂಗ ಮಾಡುತ್ತಿದ್ದ ‘ನಿರ್ಮಾ’ ಕಾಲೇಜಿನಲ್ಲಿ ಕಟ್ಟುನಿಟ್ಟಾದ ನಿಯಮಗಳಿದ್ದವು. ಹಾಗಾಗಿ ತಾನು ಕಲಿತಿದ್ದ SMS Spoofing ವಿದ್ಯೆಯನ್ನು ಕಾಲೇಜಿನ ಪ್ರಾಂಶುಪಾಲರ ಮೇಲೆಯೇ ಪ್ರಯೋಗಿಸಲು ಮುಂದಾದ! “ಕಾರಣಾಂತರದಿಂದ ಇಂಟರ್ನಲ್ ಪರೀಕ್ಷೆ ಯನ್ನು ಮುಂದೂಡಲಾಗಿದೆ” ಎಂಬ ಸಂದೇಶವನ್ನು ಪ್ರಾಂಶುಪಾಲರ ನಂಬರ್ನಿಂದ ಎಲ್ಲ ವಿದ್ಯಾರ್ಥಿಗಳಿಗೂ ಕಳುಹಿಸಿದ ಸನ್ನಿ, ವಿದ್ಯಾರ್ಥಿಗಳು ಗೈರು ಹಾಜರಾಗುವಂತೆ ಮಾಡಿ ಪರೀಕ್ಷೆಯೇ ನಡೆಯದಂತೆ ಮಾಡಿದ್ದ! ಇಂತಹ ಫಟಿಂಗತನವನ್ನು ಆತ ಮಾಡಿರಬಹುದು. ಆದರೆ ಸನ್ನಿಗೆ ದೇಶದ ಬಗ್ಗೆ ಅಪಾರ ಕಾಳಜಿ ಇದೆ. ೨೦೦೮ನೇ ಸಾಲಿನಲ್ಲಿ ಗುಜರಾತ್ನ ‘ನಿರ್ಮಾ’ ಕಾಲೇಜಿನಿಂದ ಎಂಜಿನಿಯರಿಂಗ್ ಪದವಿ ಪಡೆದು ಹೊರಬಂದಿರುವ ಸನ್ನಿಗೆ ಭಾರೀ ಸಂಬಳ-ಸವಲತ್ತನ್ನು ನೀಡುವ ಹಲವಾರು ಉದ್ಯೋಗಗಳು ತಾವಾಗಿಯೇ ಅರಸಿಕೊಂಡು ಬಂದಿದ್ದವು. ಆದರೆ ಆತನಿಗೆ ಪೊಲೀಸ್ ಅಧಿಕಾರಿಯಾಗಬೇಕೆಂಬ ಆಸೆಯಿತ್ತು. ಆ ಆಸೆ ಈಡೇರದಿದ್ದರೇನಂತೆ, ಅಹಮದಾಬಾದಿನಲ್ಲಿ “ಸೈಬರ್ ಕ್ರೈಮ್ ಸೆಲ್” ಸ್ಥಾಪನೆ ಮಾಡಿರುವ ಆತ, ಸೈಬರ್ ಕಳ್ಳರನ್ನು ಹುಡುಕಿ ಕೊಡುತ್ತಿದ್ದಾನೆ. ಅಮೆರಿಕ ಮೂಲದ ಐಟಿ ಕಂಪನಿ ‘ನೋಬೆಲ್ ವೆಂಚರ್ಸ್’ನಲ್ಲಿ ನಡೆದ ಅತಿದೊಡ್ಡ ಡೇಟಾ ಕಳವು ಪ್ರಕರಣದ ರೂವಾರಿಯನ್ನು ಪತ್ತೆಹಚ್ಚಿದ ಸನ್ನಿ, ‘ಇ-ಬೇ’ ಕ್ರೆಡಿಟ್ ಕಾರ್ಡ್ ಮೋಸ, ಖೊಟ್ಟಿ ಎಸ್ಸೆಮ್ಮೆಸ್ ಪ್ರಕರಣ, ಉದ್ಯಮ ವಲಯದಲ್ಲಿನ ಕಡತಗಳ ಕಳ್ಳತನ, ಆರ್ಕಟ್ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸುವುದು ಮುಂತಾದ ೧೬ ಸೈಬರ್ ಅಪರಾಧಗಳನ್ನು ಇದುವರೆಗೂ ಶೋಧಿಸಿದ್ದಾನೆ. ಟೆಕ್ ಹ್ಯಾಕಿಂಗ್, ಮೊಬೈಲ್ ಸೆಕ್ಯುರಿಟಿ, ವೆಬ್ ಸೆಕ್ಯುರಿಟಿ, ಸೈಬರ್ ಫಾರೆನ್ಸಿಕ್ಸ್ ಮುಂತಾದ ವಿಷಯಗಳ ಕುರಿತು ದೇಶಾದ್ಯಂತ ೩೦ ಉಪನ್ಯಾಸಗಳನ್ನು ನೀಡಿದ್ದಾನೆ. ಅಹಮದಾಬಾದ್ ಕ್ರೈಮ್ ಬ್ರ್ಯಾಂಚ್ ಹಾಗೂ ಮುಂಬೈ ಭಯೋತ್ಪಾದನಾ ನಿಗ್ರಹ ದಳಗಳಿಗೆ ಸಹಾಯ ನೀಡುತ್ತಿರುವ ಆತ, ಮೊಹಮದ್ ಪೀರ್ಭಾಯ್ನಂತಹ ಪ್ರಚಂಡ ದೇಶದ್ರೋಹಿಗಳನ್ನು ಪತ್ತೆಹಚ್ಚುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ. ಹಾಗಾಗಿ ಆತನ ಜೀವಕ್ಕೂ ಅಪಾಯ ಎದುರಾಗಿದೆ. ಆತ ಮಾಡುತ್ತಿರುವ ಕೆಲಸದ ಬಗ್ಗೆ ಕುಟುಂಬ ವರ್ಗಕ್ಕೆ ತೀವ್ರ ಅಸಮಾಧಾನವಿದೆ. ಆದರೆ ಸನ್ನಿ ಮಾತ್ರ ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಅಹಮದಾಬಾದ್ ಕ್ರೈಮ್ ಬ್ರ್ಯಾಂಚ್ಗೆ ತನ್ನೆಲ್ಲಾ ಪ್ರತಿಭೆಯನ್ನು ಧಾರೆ ಎರೆಯುತ್ತಿದ್ದಾನೆ, ಜೀವ ಬೆದರಿಕೆಯನ್ನೂ ಲೆಕ್ಕಿಸದೆ ಉಗ್ರರ ಜಾಲವನ್ನು ಪತ್ತೆ ಹಚ್ಚಿ ನಾಶಪಡಿಸಲು ಸಹಾಯ ಮಾಡುತ್ತಿದ್ದಾನೆ. ಆತನ ಸೇವೆಯನ್ನು ಗುರುತಿಸಿ ‘ರಾಜೀವ್ ಗಾಂಧಿ ಯುವ ಸಾಧಕ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಮುಸ್ಲಿಮ್ ಯುವಕರು ಭಯೋತ್ಪಾದನೆಯತ್ತ ಆಕರ್ಷಿತರಾಗಲು ಅನಕ್ಷರತೆ ಮತ್ತು ನಿರುದ್ಯೋಗವೇ ಕಾರಣ ಎಂದು ಹಿಂದೆಲ್ಲಾ ಸಬೂಬು ಹೇಳುತ್ತಿದ್ದರು. ಅನರಕ್ಷತೆ ಮತ್ತು ನಿರುದ್ಯೋಗವೆಂಬುದು ಮುಸ್ಲಿಮರನ್ನು ಮಾತ್ರ ಕಾಡುತ್ತಿದೆ ಎಂಬಂತೆ ಬೊಬ್ಬೆ ಹಾಕುತ್ತಿದ್ದರು. ಬಡತನ ಮತ್ತು ಅನಕ್ಷರತೆಗಳು ಭಯೋತ್ಪಾದನೆಗೆ ಕಾರಣ ಎನ್ನುವುದಾದರೆ ಬಡತನರೇಖೆಗಿಂತ ಕೆಳಗಿರುವ ಈ ದೇಶದ ಶೇ. ೩೦ರಷ್ಟು ಭಾರತೀಯರೂ ಭಯೋತ್ಪಾದಕರಾಗಿರಬೇಕಿತ್ತು ಎಂಬ ಕನಿಷ್ಠ eನವೂ ಇಲ್ಲದವರಂತೆ ಮುಸ್ಲಿಮ್ ಭಯೋತ್ಪಾದಕರನ್ನು ಸಮರ್ಥನೆ ಮಾಡುತ್ತಿದ್ದರು. ಆದರೆ ಈಗ ಸತ್ಯ ಬೆತ್ತಲಾಗಿ ನಿಂತಿದೆ. ಇಂದು ದೇಶದ್ರೋಹಿ ಕೃತ್ಯಗಳಲ್ಲಿ ತೊಡಗುತ್ತಿರುವ ಮುಸ್ಲಿಮ್ ಯುವಕರು ಬಡವರೂ ಅಲ್ಲ, ಅನಕ್ಷರಸ್ಥರೂ ಅಲ್ಲ. ‘ಇಂಡಿಯನ್ ಮುಜಾಹಿದೀನ್’ನ ಮಾಧ್ಯಮ ಕೇಂದ್ರವನ್ನು ನಿರ್ವಹಣೆ ಮಾಡುತ್ತಿದ್ದ ಪುಣೆಯ ಮೊಹಮದ್ ಅಸ್ಗರ್ ಪೀರ್ ಭಾಯ್ ‘ಯಾಹೂ ಇನ್ಕಾರ್ಪೊರೇಟೆಡ್’ನ ಉದ್ಯೋಗಿ ಯಾಗಿದ್ದ. ವರ್ಷಕ್ಕೆ ೧೯ ಲಕ್ಷ ಸಂಬಳ ಎಣಿಸುತ್ತಿದ್ದ. ಆತನಿಗೆ ಸಹಾಯ ನೀಡುತ್ತಿದ್ದ ಮುಬಿನ್ ಖಾದರ್ ಶೇಕ್ ಕೂಡ ಸಾಫ್ಟ್ವೇರ್ ಎಂಜಿನಿಯರ್. ಶ್ರೀಮಂತ ಕುಟುಂಬ ದಿಂದಲೇ ಬಂದವನಾಗಿದ್ದಾನೆ. ಹೀಗೆ ಧರ್ಮದ ಹೆಸರಿನಲ್ಲಿ ಅನ್ನ ನೀಡುತ್ತಿರುವ, ವಿದ್ಯಾದಾನ ಮಾಡಿದ ದೇಶವನ್ನೇ ನಾಶ ಮಾಡಲು ಹೊರಟಿರುವ ಕೃತಘ್ನರು ಹೆಚ್ಚುತ್ತಿರುವ ಸಂದರ್ಭದಲ್ಲಿ ಸಂಬಳ-ಸವಲತ್ತಿನ ಆಸೆ ಬಿಟ್ಟು, ಅಪಾಯವನ್ನು ಮೈಮೇಲೆ ಎಳೆದುಕೊಂಡು ಪೊಲೀಸರಿಗೆ ಸಹಾಯ ನೀಡುತ್ತಿರುವ ಸನ್ನಿ ವಾಘೇಲಾನ ಬಗ್ಗೆ ನಿಜಕ್ಕೂ ಹೆಮ್ಮೆಯಾಗುತ್ತದೆ ಅಲ್ಲವೆ?
Tuesday, July 14, 2009
ಐದೂವರೆ ಲಕ್ಷ ಎಂಜಿನಿಯರ್ಗಳಲ್ಲಿ ಒಬ್ಬನೂ ಏಕೆ ಗೇಟ್ಸ್, ಜಾಬ್ಸ್, ಡೆಲ್ ಆಗಲಿಲ್ಲ?
ಗೆಳೆಯರೇ ಮತ್ತು ಗೆಳತಿಯರೆ,
ನಾನು ಪ್ರತಾಪ್ ಸಿಂಹ ಅವರ ಒಬ್ಬ ಕಟ್ಟಾ ಅಭಿಮಾನಿ. ಇವರು ಸಾಫ್ಟ್ವೇರ್ ಇಂಜಿನಿಯರ್ ಗಳ ಬಗ್ಗೆ ಬರೆದ ಒಂದು ಲೇಖನ ನನಗೆ ತುಂಬಾ ಇಷ್ಟ ಆಯಿತು. ಅದನ್ನೇ ನಿಮ್ಮ ಮುಂದೆ ಇಡುತ್ತಿದ್ದೇನೆ. ಓದಿ ನಿಮ್ಮ ಅಭಿಪ್ರಾಯಗಳನ್ನು ನನಗೆ ಅಥವಾ ಪ್ರತಾಪ್ ಸಿಂಹ ಅವರಿಗೆ ತಿಳಿಸಿ. ಅವರ ಇಮೇಲ್ ವಿಳಾಸ : pratap_deva@yahoo.co.in
ಅವತ್ತು ಭಾರತೀಯ ಬಾಹ್ಯಾಕಾಶ ವಿಜಾನದ ಪಿತಾಮಹ ವಿಕ್ರಂ ಸಾರಾಭಾಯಿ ಅವರಿಂದ ಪ್ರೇರಿತರಾಗಿದ್ದ ಸತೀಶ್ ಧವನ್, ಅಬ್ದುಲ್ ಕಲಾಂ ಮುಂತಾದ ವಿಜಾನಿಗಳು ಒಂದು ಜಗುಲಿಯಂತಹ ಜಾಗದಲ್ಲಿ ಕುಳಿತು ದೇಶದ ಮೊದಲ ಉಪಗ್ರಹವಾದ ‘ಆರ್ಯಭಟ’ವನ್ನು Assemble ಮಾಡಿದ್ದರು. ಅದಕ್ಕೂ ಮೊದಲು ಒಂದೊಂದು ಬಿಡಿ ಭಾಗಗಳನ್ನೂ ಸೈಕಲ್ ಮೇಲೆ ತಂದಿದ್ದರು. ಎಲ್ಲ ಭಾಗಗಳನ್ನೂ ಜೋಡಿಸಿದ ನಂತರ ಸೋವಿಯತ್ ರಷ್ಯಾಕ್ಕೆ ತೆಗೆದುಕೊಂಡು ಹೋಗಿ ಅಲ್ಲಿನ ಬೈಕನೂರ್ ಉಡಾವಣಾ ಕೇಂದ್ರದಿಂದ 1975ರಲ್ಲಿ ಭೂಸ್ಥಿರ ಕಕ್ಷೆಯಲ್ಲಿ ಸ್ಥಿರಗೊಳಿಸಿದ್ದರು.
ಆನಂತರ ರೂಪುಗೊಂಡ ‘ಭಾಸ್ಕರ-1’ ‘ಭಾಸ್ಕರ-2’ಗಳನ್ನೂ ರಷ್ಯಾದ ಬಾಹ್ಯಾಕಾಶ ಕೇಂದ್ರದಿಂದಲೇ ಆಗಸಕ್ಕೆ ಉಡಾವಣೆ ಮಾಡಬೇಕಾಗಿ ಬಂತು. ಅಷ್ಟಕ್ಕೂ ಅಮೆರಿಕ, ರಷ್ಯಾ, ಫ್ರಾನ್ಸ್ ಮುಂತಾದ ಮೂರೇ ರಾಷ್ಟ್ರಗಳ ಬಳಿ ಮಾತ್ರ ಅಂತಹ ಉಡಾವಣಾ ತಂತ್ರeನ ಹಾಗೂ ವಾಹಕವಿತ್ತು. ಆದರೇನಂತೆ ಮೂರನೇ ಉಪಗ್ರಹವಾದ ‘ರೋಹಿಣಿ’ಯನ್ನು ಸ್ವಂತ ಉಡಾವಣಾ ವಾಹಕದ ಮೂಲಕ ಲಾಂಚ್ ಮಾಡುವ ಸಾಹಸಕ್ಕೆ ಕೈಹಾಕಿತು ಇಸ್ರೊ(ISRO). ಅದೇ SLV(Satellite Launch Vehicle). ಇಸ್ರೊ ತೋರಿದ ಧೈರ್ಯವೇನೋ ಮೆಚ್ಚುವಂಥದ್ದಾಗಿತ್ತು. ಆದರೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ನಮ್ಮ ಎಸ್ಎಲ್ವಿಗಳು ಆಗಸಕ್ಕೆ ನೆಗೆದ ಕೆಲವೇ ಕ್ಷಣಗಳಲ್ಲಿ ಉಪಗ್ರಹ ಸಮೇತ ಬಂಗಾಳಕೊಲ್ಲಿಗೆ ಬೀಳಲಾರಂಭಿಸಿದವು. ಅವೇನು ಒಂದೆರಡು ವೈಫಲ್ಯಗಳಲ್ಲ, ಹಾರಿಸಿದವುಗಳೆಲ್ಲ ಮತ್ತೆ ಕೆಳಕ್ಕೇ ಬರುತ್ತಿದ್ದವು. ಹಾಗಾಗಿ SLVಗಳನ್ನು Sea Loving Vehiclesಎಂದು ಜನ ಜರಿಯಲಾರಂಭಿಸಿದರು. ಮತ್ತೆ ಕೆಲವರು ಬಜಾಜ್ ಸ್ಕೂಟರ್ನಂತೆ ಒಂದು ಕಡೆ ವಾಲಿಸಿ ಸ್ಟಾರ್ಟ್ ಮಾಡಿದರೆ ಆಗಸಕ್ಕೆ ನೆಗೆಯಬಹುದೇನೋ ಎಂದು ಗೇಲಿ ಮಾಡಹತ್ತಿದರು. ಇತ್ತ ವ್ಯಂಗ್ಯಚಿತ್ರಕಾರರು ತಲೆಕೆಳಗಾದ (Upside down) ರಾಕೆಟ್ನ ಕಾರ್ಟೂನ್ ಬರೆದು ಕಿಚಾಯಿಸಿದರೆ, ಪತ್ರಕರ್ತರು “20 ಕೋಟಿ ಸಮುದ್ರದ ಪಾಲು”, “30 ಕೋಟಿ ಬಂಗಾಳ ಕೊಲ್ಲಿಗೆ”, “40 ಕೋಟಿ ನೀರಿಗೆ” ಎಂದು ಥರಥರಹದ ತಲೆಬರಹ ಕೊಟ್ಟು ಬರೆಯಲಾರಂಭಿಸಿದರು
ಅವು ಎಂಥವರೂ ಆತ್ಮಸ್ಥೈರ್ಯ ಕಳೆದುಕೊಳ್ಳುವಂತಹ ಸೋಲುಗಳಾಗಿದ್ದವು.
ಆದರೂ ಇಸ್ರೊ ತನ್ನ ಪ್ರಯತ್ನವನ್ನು ಬಿಡಲಿಲ್ಲ. ಒಂದೆಡೆ ಉಪಗ್ರಹ ತಯಾರಿಕೆಗಿಂತ ಉಡಾವಣೆಗೇ ಹೆಚ್ಚು ದುಡ್ಡು ಕೊಟ್ಟು ರಷ್ಯಾದ ಬೈಕನೂರ್ ಹಾಗೂ ಫ್ರಾನ್ಸ್ನ ‘ಫ್ರೆಂಚ್ ಗಯಾನಾ’ದಿಂದ ಇನ್ಸಾಟ್ ಹೆಸರಿನ ಸಾವಿರಾರು ಕೆಜಿ ತೂಗುವ ಬೃಹತ್ ಉಪಗ್ರಹಗಳನ್ನು ಲಾಂಚ್ ಮಾಡುತ್ತ, ಮತ್ತೊಂದೆಡೆ ಸಣ್ಣ ಗಾತ್ರದ ಉಪಗ್ರಹಗಳನ್ನು ಸುಮಾರು 350 ಅಥವಾ 800ಕಿ.ಮೀ.ನಂತಹ ಕಡಿಮೆ ಎತ್ತರದ ಭೂಕಕ್ಷೆಗೆ ನಮ್ಮ ಎಸ್ಎಲ್ವಿಗಳ ಮೂಲಕವೇ ಉಡಾಯಿಸುವ ಪ್ರಯತ್ನವನ್ನು ಜಾರಿಯಲ್ಲಿಟ್ಟುಕೊಂಡಿತು. 1990ರ ವೇಳೆಗೆ ನಮ್ಮ ಎಸ್ಎಲ್ವಿಗಳು ವಿಶ್ವಾಸವಿಟ್ಟು ಉಡಾವಣೆ ಮಾಡಬಹುದಾದಂತಹ ಲಾಂಚ್ ವೆಹಿಕಲ್ಗಳಾಗಿ ರೂಪುಗೊಂಡವು. ಇಂತಹ ಯಶಸ್ಸಿನಿಂದ ಉತ್ತೇಜನಗೊಂಡ ಇಸ್ರೊ, ಎಎಸ್ಎಲ್ವಿ, ಪಿಎಸ್ಎಲ್ವಿಯನ್ನು ದಾಟಿ ಜಿಎಸ್ಎಲ್ವಿ(ಜಿಯೋಸಿಂಕ್ರೊನಸ್ ಸೆಟಲೈಟ್ ಲಾಂಚ್ ವೆಹಿಕಲ್) ಅಂದರೆ 26 ಸಾವಿರ ಕಿ.ಮೀ. ದೂರದ ಭೂಸ್ಥಿರ ಕಕ್ಷೆಗೆ ಸಾವಿರಾರು ಕೆಜಿ ತೂಕದ ಉಪಗ್ರಹಗಳನ್ನು ಕೊಂಡೊಯ್ದು ಸ್ಥಿರಗೊಳಿಸುವ ತಂತ್ರeನದ ಅಭಿವೃದ್ಧಿಗೆ ಮುಂದಾಯಿತು. ಈ ಹಿನ್ನೆಲೆಯಲ್ಲಿ ರಷ್ಯಾ ಜತೆ ಒಪ್ಪಂದವನ್ನೂ ಮಾಡಿಕೊಂಡಿತು. ಆದರೆ 1998ರಲ್ಲಿ ಅಮೆರಿಕ ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣ ಕ್ರಯೋಜೆನಿಕ್ ಎಂಜಿನ್ ಹಾಗೂ ತಂತ್ರeನಗಳೆರಡನ್ನೂ ವರ್ಗಾಯಿಸುವುದಾಗಿ ಮಾಡಿದ್ದ ವಾಗ್ದಾನದಿಂದ ರಷ್ಯಾ ಹಿಂದೆ ಸರಿಯಬೇಕಾಯಿತು. ಆದರೆ ಇಸ್ರೊ ಧೃತಿಗೆಡಲಿಲ್ಲ.
ಇತ್ತ ೧೯೭೭ರಲ್ಲಿ ಜನತಾ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ ಸಚಿವ ಜಾರ್ಜ್ ಫರ್ನಾಂಡಿಸ್ ಅವರು ಅಮೆರಿಕದ ಕಂಪನಿಗಳಾದ ಕೋಕಾ ಕೋಲಾ ಹಾಗೂ ಐಬಿಎಂ ಅನ್ನು ಭಾರತದಿಂದಲೇ ಓಡಿಸಿದರು. ಮುನಿಸಿಕೊಂಡ ಅಮೆರಿಕ ಕಂಪ್ಯೂಟರ್ ಚಿಪ್ಗಳನ್ನು ನಾವು ಆಮದು ಮಾಡಿಕೊಳ್ಳುವುದರ ಮೇಲೆಯೇ ನಿರ್ಬಂಧ ಹೇರಿತು, ನಮ್ಮ ಸೆಟಲೈಟ್ಗಳಿಗೆ ಬೇಕಾದ ಟ್ರಾನ್ಸ್ಪಾಂಡರ್ಗಳನ್ನು ಆಮದು ಮಾಡಿಕೊಳ್ಳಲಾಗದಂತಹ ಪರಿಸ್ಥಿತಿಯನ್ನು ಸೃಷ್ಟಿಸಿತು, ತನ್ನ ‘ಕ್ಲಾಸಿಕ್’ ಸೂಪರ್ ಕಂಪ್ಯೂಟರ್ ಅನ್ನು ಕೊಡುವುದಿಲ್ಲ ಅಂದಿತು. ಸಂಕಷ್ಟಕ್ಕೆ ಸಿಲುಕಿದ ಸರಕಾರ ಪುಣೆಯಲ್ಲಿ ‘ಸಿ-ಡಾಕ್’(ಸೆಂಟರ್ ಫಾರ್ ಡೆವೆಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್) ಎಂಬ ಹೆಸರಿನ ಸಂಸ್ಥೆಯನ್ನು ಸ್ಥಾಪನೆ ಮಾಡಿ, ಸಾಫ್ಟ್ವೇರ್ ಅಭಿವೃದ್ಧಿಗೆ ಕೈಹಾಕಿತು. ಅಮೆರಿಕ ಕೊಡದಿದ್ದರೇನಂತೆ, ನಮ್ಮ ವಿಜಾನಿಗಳೇ ‘ಪರಮ್’ ಎಂಬ ಮೊಟ್ಟಮೊದಲ ಸೂಪರ್ ಕಂಪ್ಯೂಟರನ್ನು ತಯಾರಿಸಿದರು. ಅದಕ್ಕೂ ಮೊದಲು ಆರಂಭವಾಗಿದ್ದ ‘ಸಿ-ಡಾಟ್’ (ಸೆಂಟರ್ ಫಾರ್ ಡೆವೆಲಪ್ಮೆಂಟ್ ಆಫ್ ಟೆಲಿಮ್ಯಾಟಿಕ್ಸ್) ಎಂಬ ಮತ್ತೊಂದು ಸಂಸ್ಥೆ, ಟೆಲಿಫೋನ್ ಎಕ್ಸ್ಚೇಂಜ್, ರೂರಲ್ ಎಕ್ಸ್ಚೇಂಜ್ಗಳನ್ನು ತಯಾರಿಸುವ ಮೂಲಕ ಟೆಲಿಕಾಂ ಕ್ಷೇತ್ರದಲ್ಲಿ ಅಮೋಘ ಬದಲಾವಣೆಗೆ ನಾಂದಿ ಹಾಡಿತ್ತು. ಹೀಗಾಗಿ ನಮ್ಮ ಸಂಪರ್ಕ ತಂತ್ರeನ ಗಮನಾರ್ಹ ಪ್ರಗತಿ ತೋರಿತು. ‘ಸಿ-ಡಾಟ್’ನಿಂದಾಗಿ ವಿಎಸ್ಎನ್ಎಲ್, ಎಂಟಿಎನ್ಎಲ್, ಬಿಎಸ್ಎನ್ಎಲ್ಗಳಂತ ‘ಗೇಟ್ವೇ’ ಸಿದ್ಧಗೊಂಡರೆ, ವಿಶ್ವದರ್ಜೆಯ ಜಿಎಸ್ಎಲ್ವಿಗಳನ್ನು ತಯಾರು ಮಾಡಿದ ಇಸ್ರೊ, ಸಂಪರ್ಕ ಕ್ರಾಂತಿಗೆ ಅಗತ್ಯವಾದ ಕೆಲಸ ಮಾಡಿತು.
ಇತ್ತೀಚೆಗೆ ಇಸ್ರೊ ಹೊಸದೊಂದು ದಾಖಲೆ ನಿರ್ಮಿಸಿದೆ!
ಕಳೆದ ವರ್ಷದ ಏಪ್ರಿಲ್ನಲ್ಲಿ ವಿಶ್ವದ ವಿವಿಧ ರಾಷ್ಟ್ರಗಳ ೮ ಉಪಗ್ರಹಗಳನ್ನು ಒಮ್ಮೆಲೇ, ಒಂದೇ ಉಡಾವಣಾ ವಾಹಕದಿಂದ ಯಶಸ್ವಿಯಾಗಿ ಲಾಂಚ್ ಮಾಡಿದ್ದು, ಜಗತ್ತಿನ ಯಾವ ರಾಷ್ಟ್ರವೂ ಇಂತಹ ಸಾಹಸ ಮಾಡಿಲ್ಲ. ಇವತ್ತು ನೀವು ಕೈಯಲ್ಲೆತ್ತಿಕೊಂಡು ‘ಹಲೋ’ ಎನ್ನುತ್ತೀರಲ್ಲಾ ಆ ಮೊಬೈಲ್ ಕೊಟ್ಟಿದ್ದು ಸಾಫ್ಟ್ವೇರ್ ಕ್ಷೇತ್ರವಾಗಿದ್ದರೂ ನಿರ್ಜೀವ ಮೊಬೈಲ್ಗೆ ಜೀವ ತುಂಬಿರುವುದು ಇಸ್ರೋದ ಉಪಗ್ರಹಗಳು. ನಮ್ಮ ಸಾಫ್ಟ್ವೇರ್ ಎಂಜಿನಿಯರ್ಗಳು ಬೆಂಗಳೂರಿನಲ್ಲಿ ಕುಳಿತು ಅಮೆರಿಕ, ಬ್ರಿಟನ್, ಜರ್ಮನಿಯ ಕೆಲಸ ಮಾಡಲು ಸಾಧ್ಯವಾಗಿದ್ದರೆ ಅದರ ಹಿಂದೆ ಇಸ್ರೊ ಮತ್ತು ಸಿ-ಡಾಟ್ಗಳ ಪರಿಶ್ರಮವಿದೆ. ಸಂಪರ್ಕವೇ ಇಲ್ಲ ಅಂದರೆ ಸಾಫ್ಟ್ವೇರ್ ಕ್ಷೇತ್ರ ತಲೆಯೆತ್ತುವುದಕ್ಕಾದರೂ ಹೇಗೆ ಸಾಧ್ಯವಾಗುತ್ತಿತ್ತು?
ಇಂದು ಅಭಿವೃದ್ಧಿಶೀಲ ರಾಷ್ಟ್ರಗಳು ಇಸ್ರೋದ ಉಪಗ್ರಹಗಳನ್ನು, ಟ್ರಾನ್ಸ್ಪಾಂಡರ್ಗಳನ್ನು ಖರೀದಿ ಮಾಡುತ್ತಿವೆ, ಅವುಗಳ ಉಡಾ ವಣೆಗೂ ಇಸ್ರೋದ ಬಳಿಗೇ ಬರುತ್ತಿವೆ, ಯಶಸ್ವಿ ಚಂದ್ರಯಾನದ ಮೂಲಕ ಬಾಹ್ಯಾಕಾಶ ತಂತ್ರeನದ ವಿಷಯದಲ್ಲಿ ನಾವು ಯಾರಿಗೂ ಕಡಿಮೆಯಲ್ಲ ಎಂದು ಸಾಬೀತುಪಡಿಸಿದೆ. ಅಂದು ಐಎಂಎಫ್, ವರ್ಲ್ಡ್ ಬ್ಯಾಂಕ್, ಎಡಿಬಿಯಿಂದ ಸಾಲತೆಗೆದುಕೊಂಡು ಬರುತ್ತಿದ್ದ ಕಾಲದಲ್ಲಿ ಸರಕಾರ ಕೊಡುತ್ತಿದ್ದ ಪುಡಿಗಾಸಿನಲ್ಲಿ ಕಷ್ಟಪಟ್ಟು, ಆರಂಭಿಕ ಸೋಲಿನ ನೋವು, ಅವಮಾನ ನುಂಗಿಕೊಂಡು ಮೇಲೆ ಬಂದ ಇಸ್ರೊ ಇಂದು ಜಗತ್ತಿನ ಅತ್ಯಂತ ಮುಂದುವರಿದ ರಾಷ್ಟ್ರಗಳು ಭಯಪಟ್ಟುಕೊಳ್ಳುವಂತೆ ಮಾಡಿದೆ. “ಇಸ್ರೊ ನೋಡಿ ಪಾಠ ಕಲಿಯಿರಿ” ಎಂದು ಅಮೆರಿಕದ “ಏರೋಸ್ಪೇಸ್ ಇಂಡಸ್ಟ್ರೀಸ್ ಅಸೋಷಿಯೇಶನ್”(AIA), ಒಮಾಮ ಅವರಿಗೆ ಕಿವಿಮಾತು ಹೇಳಿದೆ. ಅಂದರೆ ಜಗತ್ತಿನ ಏಕೈಕ ಸೂಪರ್ ಪವರ್ ರಾಷ್ಟ್ರ, ‘ಇಸ್ರೊ’ ಸಾಧನೆ ಬಗ್ಗೆ ಹೆದರಿಕೊಂಡಿದೆ. ಆದರೆ ಅದೇ ದೇಶದ ಅಧ್ಯಕ್ಷ ಒಬಾಮ ಬುಧವಾರ 787 ಶತಕೋಟಿ ಡಾಲರ್ “stimulus plan” ಘೋಷಣೆ ಮಾಡಿದ ಕೂಡಲೇ ಭಾರತದ ಸಾಫ್ಟ್ವೇರ್ ಕ್ಷೇತ್ರ ಥರಥರ ನಡುಗಲು ಆರಂಭಿಸಿದೆ!
ಏಕೆ?
ಇಸ್ರೊ, ಡಿಆರ್ಡಿಓ, ಸಿ-ಡಾಟ್, ಡಾಕ್ ನಂತಹ ಸರಕಾರಿ ಸಂಸ್ಥೆಗಳೇ ಹೆದರದ ಅಮೆರಿಕಕ್ಕೆ ಬರೀ ಬುದ್ಧಿವಂತರೇ ತುಂಬಿರುವ ನಮ್ಮ ಸಾಫ್ಟ್ವೇರ್ ಕ್ಷೇತ್ರವೇಕೆ ಬೆಚ್ಚಿಬೀಳುತ್ತಿದೆ? ಹಾಲಿವುಡ್ ನಟ ಆರ್ನಾಲ್ಡ್ ಸ್ವಾಝನಗರ್ 2006ರಲ್ಲಿ ಕ್ಯಾಲಿಫೋರ್ನಿಯಾದ ಗವರ್ನರ್ ಆಗಿ ಆಯ್ಕೆಯಾದ ಬೆನ್ನಲ್ಲೇ “ಔಟ್ ಸೋರ್ಸಿಂಗ್” (ವ್ಯಾಪಾರ ಹೊರಗುತ್ತಿಗೆ)ಅನ್ನು ನಿಷೇಧ ಮಾಡಲು ಮುಂದಾಗಿದ್ದರು. ಅಂದೇ ನಾವು ಎಚ್ಚೆತ್ತುಕೊಳ್ಳಬಹುದಿತ್ತು. ಆದರೆ “ಯಾರು ಬಂದರೂ ನಮ್ಮನ್ನು ಏನೂ ಮಾಡುವುದಕ್ಕಾಗುವುದಿಲ್ಲ, ಅಮೆರಿಕದ ಕಂಪನಿಗಳು ಪ್ರಾಫಿಟ್ ನೋಡುತ್ತವೆ, ಚೀಪ್ ಲೇಬರ್ಗಾಗಿ ಭಾರತಕ್ಕೆ ಬರಲೇಬೇಕು” ಎನ್ನುತ್ತಿದ್ದವರು ಈಗೇಕೆ ನಡುಗ ಲಾರಂಭಿಸಿದ್ದೀರಿ?
ಇದು ಪರಸ್ಪರ ಹಳಿದುಕೊಳ್ಳುವ ಕಾಲವಲ್ಲದಿದ್ದರೂ ನಾವು ಎಡ ವಿದ್ದೆಲ್ಲಿ ಎಂಬುದನ್ನು ಮುಕ್ತವಾಗಿ ಚರ್ಚಿಸುವುದಕ್ಕೇಕೆ ಅಂಜಿಕೆ?
ನೀವೇ ಯೋಚನೆ ಮಾಡಿ, ಐಬಿಎಂ ಅಂದರೆ ಹಾರ್ಡ್ವೇರ್, ಸಿಸ್ಕೋ ಅಂದ್ರೆ ನೆಟ್ವರ್ಕಿಂಗ್, ಮೈಕ್ರೊಸಾಫ್ಟ್ ಮತ್ತು ಗೂಗ್ಲ್ ಅಂದ್ರೆ ಸಾಫ್ಟ್ವೇರ್, ನೋಕಿಯಾ ಅಂದ್ರೆ ಮೊಬೈಲ್ ಟೆಕ್ನಾಲಜಿ. ಅದೇ ರೀತಿ ನಮ್ಮ ದೇಶೀಯ ಕಂಪನಿಗಳಾದ ಟಾಟಾ ಅಂದ್ರೆ ಸ್ಟೀಲ್ ಮತ್ತು ಅಟೋಮೊಬೈಲ್ಸ್, ಬಿರ್ಲಾ ಅಂದರೆ ಸಿಮೆಂಟ್, ಕಿರ್ಲೋಸ್ಕರ್ ಅಂದರೆ ಎಂಜಿನ್ಸ್. ಇನ್ಫೋಸಿಸ್, ವಿಪ್ರೋ, ಟಿಸಿಎಸ್, ಸತ್ಯಂ ಅಂದರೆ? ನಮ್ಮ ಸಾಫ್ಟ್ವೇರ್ ಕ್ಷೇತ್ರದ ದೈತ್ಯ ಕಂಪನಿಗಳು ಇವೇ ನಾಲ್ಕಲ್ಲವೆ? ಇವುಗಳ ಹೆಸರು ಕೇಳಿದ ಕೂಡಲೇ ಯಾವ ‘ಪ್ರಾಡಕ್ಟ್’ ನೆನಪಾಗುತ್ತದೆ? ಅಮೆರಿಕ ವರ್ಷಕ್ಕೆ ೭೦ ಸಾವಿರ ಎಂಜಿನಿಯರಿಂಗ್ ಪದವೀಧರರನ್ನು ರೂಪಿಸುತ್ತಿದೆ, ಇಡೀ ಯುರೋಪ್ (26 ದೇಶಗಳು) ವರ್ಷಕ್ಕೆ ರೂಪಿಸುವ ಒಟ್ಟು ಎಂಜಿನಿಯರಿಂಗ್ ಪದವೀಧರರ ಸಂಖ್ಯೆ ೧ ಲಕ್ಷ. ಇತ್ತ ನಮ್ಮ AICTE(All India Council for Technical Education) ಪ್ರಕಾರ ಭಾರತದಲ್ಲಿ ತಾಂತ್ರಿಕ ಪದವಿ ಕೊಡುವ ೧೧೩ ವಿಶ್ವವಿದ್ಯಾಲಯಗಳಿವೆ, ೨೦೮೮ ಕಾಲೇಜುಗಳಿವೆ. ಒಂದು ವರ್ಷಕ್ಕೆ ಐದೂವರೆ ಲಕ್ಷ ಎಂಜಿನಿಯರಿಂಗ್ ಪದವಿಧರರು ಕಾಲೇಜಿನಿಂದ ತೇರ್ಗಡೆಯಾಗಿ ಬರುತ್ತಿದ್ದಾರೆ. ಅವರಲ್ಲಿ ಶೇ. ೩೫ರಷ್ಟು ಪದವೀಧರರು ಕಂಪ್ಯೂಟರ್ ಸೈನ್ಸ್ ಹಾಗೂ ಇನ್ಫರ್ಮೇಷನ್ ಸೈನ್ಸ್ ಬ್ರಾಂಚ್ನವರಾಗಿದ್ದಾರೆ. ಆದರೂ ನಮ್ಮಲ್ಲೇಕೆ ಆಪಲ್, ಐಬಿಎಂ, ಮೈಕ್ರೊಸಾಫ್ಟ್, ಡೆಲ್ನಂತಹ ಒಂದು ಕಂಪನಿಯೂ ರೂಪುಗೊಳ್ಳಲಿಲ್ಲ? ಅಷ್ಟು ಜನರಲ್ಲಿ ಬಿಲ್ ಗೇಟ್ಸ್, ಮೈಕೆಲ್ ಡೆಲ್, ಸ್ಟೀವ್ ಜಾಬ್ಸ್, ಜೋಸೆಫ್ ರಾಡ್ನಿ ಕ್ಯಾನಿಯನ್ ಥರದವರು ಒಬ್ಬನೂ ಏಕೆ ಹೊರಹೊಮ್ಮಲಿಲ್ಲ? ಗೇಟ್ಸ್, ಡೆಲ್, ಜಾಬ್ಸ್ ಇವರೆಲ್ಲ ಕಾಲೇಜನ್ನೇ ಅರ್ಧಕ್ಕೆ ಬಿಟ್ಟವರೆಂಬುದು ಬೇರೆ ಮಾತು. ಆದರೆ ಅತ್ಯಂತ ಪ್ರತಿಭಾನ್ವಿತರು ನಮ್ಮಲ್ಲಿದ್ದರೂ ‘Innovation’ ಎಂಬ ‘ಕಲ್ಚರ್’ ಏಕೆ ಕಾಣುತ್ತಿಲ್ಲ?
ಇಷ್ಟಾಗಿಯೂ ಕೆಲವರು ನಮ್ಮ ಬೆಂಗಳೂರಿನಲ್ಲಿ ‘ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್’ ಇದೆ, ‘ನೋಕಿಯಾ’ದವರ ‘ಸಂಶೋಧನೆ ಮತ್ತು ಅಭಿವೃದ್ಧಿ’(R&D ) ಘಟಕ ಇದೆ, ಐಟಿಯವರ ಕೊಡುಗೆ ಕಣ್ಣಿಗೆ ಕಾಣದಿದ್ದರೂ ನೀವು ಬಳಸುವ ಪ್ರತಿಯೊಂದು ಎಲೆಕ್ಟ್ರಾನಿಕ್ ಉಪಕರಣಗಳ ‘ಒಳಗೆ’ ಇದೆ ಎಂದು ತಮ್ಮನ್ನು ತಾವೇ ಸಮಾಧಾನಪಡಿಸಿಕೊಳ್ಳುತ್ತಿದ್ದಾರೆ! ಹೌದು, ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಹಾಗೂ ನೋಕಿಯಾ ಮುಂತಾದ ಕೆಲವು ಕಂಪನಿಗಳು ಬೆಂಗಳೂರು ಮತ್ತು ಭಾರತದ ಇನ್ನಿತರ ಭಾಗಗಳಲ್ಲಿ ತಮ್ಮ R&D ಘಟಕವನ್ನು ಸ್ಥಾಪನೆ ಮಾಡಿರಬಹುದು. ಅವುಗಳಲ್ಲಿ ರೂಪುಗೊಳ್ಳುತ್ತಿರುವ ತಂತ್ರಜಾನವನ್ನು ನಾವು ನಿತ್ಯವೂ ಬಳಕೆ ಮಾಡುತ್ತಿರುವ ಎಲೆಕ್ಟ್ರಾನಿಕ್ ವಸ್ತುಗಳಲ್ಲಿ ಅಳವಡಿಸಿರಬಹುದು. ಹಾಗಂತ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್, ನೋಕಿಯಾ, ಮೈಂಡ್ ಟ್ರೀಗಳು ಭಾರತೀಯ ಕಂಪನಿಗಳಾದಾವೆ? ಅವುಗಳದ್ದು ಶುದ್ಧ ವ್ಯಾಪಾರ. ನೋಕಿಯಾ ಕಂಪನಿ ಬೆಂಗಳೂರಿನ R&D ಘಟಕದಲ್ಲಿ ಒಂದು ಸಂಶೋಧನೆ ಮಾಡಿ, ಹೊಸ ತಂತ್ರಜಾನವನ್ನು ರೂಪಿಸಿತೆಂದಿಟ್ಟುಕೊಳ್ಳಿ. ಆ ತಂತ್ರಜಾನವನ್ನು ಹೊಂದಿರುವ ಮೊಬೈಲನ್ನು ಭಾರತದ ಮಾರುಕಟ್ಟೆಗೇ ಬಿಡುತ್ತದೆ. ನೋಕಿಯಾ ಕಂಪನಿ ಭಾರತ ಮೊಬೈಲ್ ಕ್ಷೇತ್ರದಲ್ಲಿ ಶೇ.೫೦ಕ್ಕೂ ಹೆಚ್ಚು ಪಾಲು ಹೊಂದಿದೆ. ಜಗತ್ತಿನಲ್ಲಿಯೇ ಅತಿ ಹೆಚ್ಚು ನೋಕಿಯಾ ಮೊಬೈಲ್ಗಳು ಖರ್ಚಾಗುವುದೇ ಭಾರತದಲ್ಲಿ. ಅಂದರೆ ತಂತ್ರಜಾನವನ್ನು ಸಿದ್ಧಪಡಿಸಿದ್ದು ನಮ್ಮ ಎಂಜಿನಿಯರ್ಗಳೇ, ಮೊಬೈಲ್ ಖರೀದಿ ಮಾಡಿದವರೂ ಭಾರತೀಯ ಗ್ರಾಹಕರೇ. ನಮ್ಮ ಪ್ರತಿಭೆ, ನಮ್ಮದೇ ಗ್ರಾಹಕ. ಆದರೆ ಲಾಭ ಫಿನ್ಲ್ಯಾಂಡ್ ಕಂಪನಿಗೆ! ಒಂದು ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್, ನೋಕಿಯಾ ಇಟ್ಟುಕೊಂಡು ಮಾತನಾಡಬೇಡಿ. ಒಟ್ಟಾರೆಯಾಗಿ ನೋಡಿ. ಜಗತ್ತು ನಮ್ಮನ್ನು ಹೇಗೆ ನೋಡುತ್ತಿದೆ? ಇಷ್ಟಕ್ಕೂ ಈ ಕಂಪನಿಗಳು ಭಾರತಕ್ಕೇಕೆ ಬಂದಿವೆ?
Just for cost advantage!
ನಮ್ಮ ಮಾರುಕಟ್ಟೆಯಲ್ಲಿ ಬೇಡಿಕೆ ಇರುವವರೆಗೂ ನೋಕಿಯಾ ಭಾರತದಲ್ಲಿರುತ್ತದೆ, ಲಾಭ ಕಡಿಮೆಯಾಗಲು ಆರಂಭಿಸಿದರೆ ಮೊದಲು ಒಂದಿಷ್ಟು ಜನರನ್ನು ಕೆಲಸದಿಂದ ಕಿತ್ತುಹಾಕುತ್ತಾರೆ, ತದನಂತರ ಬಂಡವಾಳವನ್ನೇ ಹಿಂತೆಗೆದುಕೊಂಡು, ಬಾಗಿಲು ಎಳೆದುಕೊಂಡು ಜಾಗ ಖಾಲಿ ಮಾಡುತ್ತಾರೆ. ಈಗ ಕಂಡು ಬರುತ್ತಿರುವುದು ಇಂತಹ ಪ್ರಕ್ರಿಯೆಗಳೇ ಅಲ್ಲವೆ? ಎಲ್ಲ ವಿದೇಶಿ ಕಂಪನಿಗಳು ಮಾಡುವುದೂ ಇದನ್ನೇ.
ಖಂಡಿತ ಯಾರೂ ನಮ್ಮ ಸಾಫ್ಟ್ವೇರ್ ಎಂಜಿನಿಯರ್ಗಳ ಸಾಮರ್ಥ್ಯವನ್ನು ಜರಿಯುತ್ತಿಲ್ಲ. ಅವರ ಪ್ರತಿಭೆ ಬಗ್ಗೆ ಯಾರೂ ಚಕಾರವೆತ್ತುವುದಿಲ್ಲ. ಒಬ್ಬ ಸಾಮಾನ್ಯ ವ್ಯಕ್ತಿಯೂ ಸಾಫ್ಟ್ವೇರ್ ಎಂಜಿನಿಯರ್ಸ್ ಅಂದರೆ ಪ್ರತಿಭಾನ್ವಿತರು, ಅರಿತವರು ಎಂಬ ಭಾವನೆ ಹೊಂದಿದ್ದಾನೆ. ಆದರೆ “ವರ್ಕ್ ಕಲ್ಚರ್” ಅಂದರೆ ಬೆಳಗ್ಗೆ ೮ ರಿಂದ ರಾತ್ರಿ ೧೦ ಗಂಟೆವರೆಗೆ ಕತ್ತ್ತೆ ಥರಾ ದುಡಿಯುವುದಕ್ಕೆ, ಸ್ಮಾರ್ಟ್ ಆಗಿ ಕೆಲಸ ಮಾಡುವುದಕ್ಕೆ ಸಂಬಂಧಪಟ್ಟಿದ್ದಲ್ಲ, Constant learning, Vision, Foresightednessಗೆ ಸಂಬಂಧಿಸಿದ್ದು. ಇಂತಹ ಕಲಿಕೆಯ ಸತತ ದಾಹ, ತುಡಿತ ಹಾಗೂ ದೂರದೃಷ್ಟಿಗಳು Innovationಗೆ ದಾರಿ ಮಾಡಿಕೊಡುತ್ತವೆ. ಒಂದು ವೇಳೆ, ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್, ನೋಕಿಯಾ ಭಾರತದಲ್ಲಿ R&D ಘಟಕ ಸ್ಥಾಪಿಸಿ, ಇಲ್ಲಿನ ಪ್ರತಿಭೆಯನ್ನು ಉಪಯೋಗಿಸಿಕೊಂಡು ಹೊಸದನ್ನು ಸೃಷ್ಟಿಸಿ, ಕೊನೆಗೆ ಭಾರತೀಯ ಮಾರುಕಟ್ಟೆಯಲ್ಲೇ ತನ್ನ ವಸ್ತುವನ್ನು ಮಾರಬಹುದಾದರೆ, ಅದೇ ಕೆಲಸವನ್ನು ಭಾರತೀಯ ಕಂಪನಿಗಳೇ ಏಕೆ ಮಾಡಬಾರದು? ಇಸ್ರೊದವರೂ ಕೂಡ ಸ್ವಂತ ತಂತ್ರಜಾನವನ್ನು ಅಭಿವೃದ್ಧಿಪಡಿಸುವ ಬದಲು ರಷ್ಯಾ, ಫ್ರಾನ್ಸ್ನ ಉಪಗ್ರಹಗಳನ್ನೇ ಖರೀದಿ ಮಾಡಬಹು ದಿತ್ತು, ಫ್ರೆಂಚ್ ಗಯಾನಾ, ಬೈಕನೂರ್ಗಳಿಂದಲೇ ಆಗಸಕ್ಕೆ ಉಡಾವಣೆ ಮಾಡಬಹುದಿತ್ತಲ್ಲವೆ? ರಿಮೋಟ್ ಸೆನ್ಸಿಂಗ್ (IRS), ಟ್ರಾನ್ಸ್ಪಾಂಡರ್ಸ್, ಉಪಗ್ರಹ ನಿಯಂತ್ರಣ ಸಾಫ್ಟ್ವೇರ್ನಂತಹ ಬುದ್ಧಿಗೇ ಸವಾಲೆಸೆಯುವಂತಹ ತಂತ್ರಜಾನಗಳನ್ನೇಕೆ ತಲೆಕೆಡಿಸಿ ಕೊಂಡು ಅಭಿವೃದ್ಧಿಪಡಿಸಬೇಕಿತ್ತು? ಅವುಗಳನ್ನು ಯಾಕಾಗಿ ದೇಶೀಯವಾಗಿ ರೂಪಿಸಿದರು?
ನಮ್ಮ ಸಾಫ್ಟ್ವೇರ್ ಕ್ಷೇತ್ರ ಎಡವಿದ್ದೇ ಇಲ್ಲಿ.
ದುರದೃಷ್ಟವಶಾತ್, ನಾವು ಹಾಡಿ ಹೊಗಳುವ ಮೂರ್ತಿ, ರಾಜು, ದೊರೈ, ಪ್ರೇಮ್ಜಿ ಮುಂತಾದ ಐಟಿ ದೊರೆಗಳು ಕೊನೆಯವರೆಗೂ ಕಾಂಟ್ರಾಕ್ಟರ್ಗಳಾಗಿಯೇ ಉಳಿದು ಬಿಟ್ಟರು. ಅಂದರೆ ವಿದೇಶಿ ಕಾಮಗಾರಿಗಳ ಗುತ್ತಿಗೆ ಪಡೆದುಕೊಂಡು ಬಂದು, ನಮ್ಮ ಪ್ರತಿಭಾವಂತ ಸಾಫ್ಟ್ವೇರ್ ಎಂಜಿನಿಯರ್ಗಳನ್ನು ಐಟಿ ಕೂಲಿಗಳನ್ನಾಗಿ ಮಾಡಿ, ‘ಕಮೀಷನ್’ ಹೊಡೆಯುವ ‘ಸ್ಟ್ರೀಟ್ ಸ್ಮಾರ್ಟ್ನೆಸ್’ನಲ್ಲೇ ಸ್ವರ್ಗಸುಖ ಕಾಣಲಾರಂಭಿಸಿದರು. ಹತ್ತಿಪ್ಪತ್ತು ವರ್ಷ ಟ್ಯಾಕ್ಸ್ ಹಾಲಿಡೇ ಪಡೆದುಕೊಂಡಿದ್ದಲ್ಲದೆ ಸಿಕ್ಕ ಅವಕಾಶಗಳಲ್ಲೆಲ್ಲ ಸರಕಾರವನ್ನೇ ತರಾಟೆ ತೆಗೆದುಕೊಳ್ಳಲು ಆರಂಭಿಸಿದರು. ಈ ದೇಶವನ್ನೇ ಬದಲಿಸುವ ‘ಐಡಿಯಾ’ ನಮ್ಮ ಬಳಿ ಇದೆ ಎಂಬಂತೆ ವರ್ತಿಸಲಾರಂಭಿಸಿದ ಇವರಿಗೆ ತಮ್ಮ ಕ್ಷೇತ್ರದ ಬಗ್ಗೆಯೇ ದೂರದೃಷ್ಟಿಗಳಿರಲಿಲ್ಲ. Self Righteousness ಅನ್ನುವ ಹಾಗೆ ನಮಗೆ ಮಾತ್ರ ಎಲ್ಲ ಗೊತ್ತು, ನಾವು ಹೇಳಿದ್ದೇ ಸರಿ ಎಂಬ ದರ್ಪ ತೋರಿದ ಇವರಿಗೆ ಮುಂದೆ ಕಾದಿದ್ದ ಗಂಡಾಂತರವೇ ಕಾಣಲಿಲ್ಲ. ಇನ್ಫೋಸಿಸ್, ವಿಪ್ರೊದಂತಹ ಕಂಪನಿಗಳು ‘Cream of Talent’ ಅನ್ನುತ್ತಾರಲ್ಲಾ ಅಂತಹ ಪ್ರತಿಭಾವಂತರನ್ನು ಪ್ರತಿ ಕಾಲೇಜುಗಳಿಂದಲೂ ಆಯ್ಕೆ ಮಾಡಿಕೊಂಡು ಬಂದು ಅಡುಗೆ ಭಟ್ಟ ಅಥವಾ ಗಾರೆ ಕೆಲಸದವನಂತೆ ಮಾಡಿಕೊಂಡಿದ್ದು ಎಷ್ಟು ಸರಿ? ಏಕೆ ನಮ್ಮ ಯಾವ ಖ್ಯಾತನಾಮ ಐಟಿ ಕಂಪನಿಗಳಲ್ಲೂ ಯೋಗ್ಯ R&D ಘಟಕಗಳಿಲ್ಲ? ಏಕೆ ಪೂರ್ಣ ಕಾಲಿಕ Innovative ಯುನಿಟ್ ಹೊಂದಿಲ್ಲ? ಏಕೆಂದರೆ ನಮ್ಮ ಐಟಿ ದೊರೆಗಳಿಗೆ Globalised Knowledge ಅನ್ನು Localise ಮಾಡಬೇಕು ಎಂಬುದು ಗೊತ್ತಾಗಲೇ ಇಲ್ಲ. ‘ಪ್ರಾಜೆಕ್ಟ್’ ಮತ್ತು ‘ಪ್ರಾಡಕ್ಟ್’ ಮಧ್ಯೆ ಇರುವ ಮಹತ್ತರ ವ್ಯತ್ಯಾಸವೇ ಇವರಿಗೆ ಅರ್ಥವಾಗಲಿಲ್ಲ. ಅಂದರೆ ವಿದೇಶಿ ‘ಪ್ರಾಜೆಕ್ಟ್’ಗಳನ್ನು ಹಿಡಿಯಲು ಹವಣಿಸುವುದಕ್ಕಿಂತ ಜಾಗತಿಕ ಜಾನವನ್ನು ಸ್ಥಳೀಯಮಟ್ಟಕ್ಕೆ ತಂದು ಸಂಶೋಧನೆ ಮೂಲಕ ‘ಪ್ರಾಡಕ್ಟ್’ ರೂಪಿಸಿ, ಅವುಗಳನ್ನು ಹಿಡಿದುಕೊಂಡು ಕಂಪನಿಗಳ ಬಳಿಗೆ ಹೋಗಬೇಕು, ಮಾರುಕಟ್ಟೆಯಲ್ಲಿ ನಮ್ಮ ಪ್ರಾಡಕ್ಟ್ಗಳನ್ನೇ ಮಾರಾಟ ಮಾಡುವಂತಾಗಬೇಕು ಎಂಬುದನ್ನು ಅರಿತುಕೊಳ್ಳಲಿಲ್ಲ. ಇನ್ನೂ ಸರಳವಾಗಿ ಹೇಳುವುದಾದರೆ, ನಮ್ಮ ಸಾಫ್ಟ್ವೇರ್ ಕ್ಷೇತ್ರ ‘Servicing’ನಿಂದ ‘Research’ ಹಾಗೂ ‘Product development’ಗೆ ಗ್ರಾಜುಯೇಟ್ ಆಗಲೇ ಇಲ್ಲ. ಹಾಗಾಗಿ ನಮ್ಮ ಸಾಫ್ಟ್ವೇರ್ ಎಂಜಿನಿಯರ್ಗಳು, ‘Pursuit of Knowledge’ ಬಿಟ್ಟು ಕೂಲಿ ಕೆಲಸ ಮಾಡಬೇಕಾಗಿ ಬಂತು. ಸಾಫ್ಟ್ವೇರ್ ಕೋಡಿಂಗ್, ಡೆಸೈನಿಂಗ್ನಾಚೆ ಯೋಚಿಸಲು ಅವಕಾಶವೇ ದೊರೆಯಲಿಲ್ಲ. ಹಾಗಾಗಿ Core sector ನಮ್ಮಲ್ಲಿ ರೂಪುಗೊಳ್ಳಲಿಲ್ಲ.
ಖಂಡಿತ ನಮ್ಮ ಐಟಿ ದೊರೆಗಳು ಪ್ರಾರಂಭದಲ್ಲಿ ಕಾಮಗಾರಿ ಗುತ್ತಿಗೆ ಹಿಡಿಯುವ ಕೆಲಸವನ್ನು ಆರಂಭಿಸಿದ್ದು ತಪ್ಪೇನಾಗಿರಲಿಲ್ಲ. ಆದರೆ ಒಂದು ಹಂತದ ನಂತರ R&D ಬಗ್ಗೆ ಗಂಭೀರ ದೃಷ್ಟಿಹಾಯಿಸಬೇಕಿತ್ತು. ನಾವು ಯಾವತ್ತೂ ‘ಪ್ರಾಡಕ್ಟ್’ ಮೇಲೆ ಇನ್ವೆಸ್ಟ್ ಮಾಡುತ್ತಾ ಬಂದಿದ್ದೇವೆ, ಅಮೆರಿಕದವರು ‘ಪ್ರಾಡಕ್ಟ್’ಗೆ ಬದಲಾಗಿ ಆ ‘ಪ್ರಾಡಕ್ಟ್’ ಅನ್ನು ಸಂಶೋಧನೆ ಮಾಡುವವನ ಮೇಲೆ ಇನ್ವೆಸ್ಟ್ ಮಾಡುತ್ತಾರೆ. ಇದನ್ನು ನಮ್ಮವರೂ ಅರಿತುಕೊಂಡು Innovationಗೆ ಮುಂದಾಗಬೇಕಿತ್ತು. ಸಂಶೋಧನೆಯೆಂದರೆ ಕಂಪನಿಗಳು R&D ಘಟಕ ಸ್ಥಾಪನೆ ಮಾಡುವುದು, ಯಾವುದಾದರೂ ಐಐಎಂ ಅಥವಾ ಐಐಟಿಯಲ್ಲಿ ಒಂದು ‘ಸಂಶೋಧನಾ ಪೀಠ’ ಸ್ಥಾಪನೆ ಮಾಡುವುದಷ್ಟೇ ಅಲ್ಲ. ವಿವಿಧ ಕಾಲೇಜುಗಳ ಒಂದೊಂದು ಡಿಪಾರ್ಟ್ಮೆಂಟ್ಗಳನ್ನೇ ದತ್ತು ತೆಗೆದುಕೊಂಡು ವಿದ್ಯಾರ್ಥಿಗಳನ್ನು ಕಾಲೇಜು ಹಂತದಲ್ಲೇ ಸಂಶೋಧನೆಗೆ ಹಚ್ಚಬೇಕಾಗಿತ್ತು, Pure Science ಬಗ್ಗೆ ಆಸಕ್ತಿ ಹುಟ್ಟಿಸಬೇಕಿತ್ತು. ಇಂತಹ ಕೆಲಸವನ್ನು ಯಾವ ಕಂಪನಿ ಮಾಡಿತು? ಹಾಗಾಗಿ ನಮ್ಮ ಎಂಜಿನಿಯರ್ಗಳು ತಂತ್ರಜ್ಞರಾದರೇ ಹೊರತು, ಪರಿಣತಿಯನ್ನು ಸಾಧಿಸಲಿಲ್ಲ. ಎಲ್ಲವನ್ನೂ ಸರಕಾರದಿಂದಲೇ ನಿರೀಕ್ಷಿಸಲು ಸಾಧ್ಯವಿಲ್ಲ, Entrepreneurs ಆ ಕೆಲಸ ಮಾಡಬಹುದಿತ್ತು. ಅಂತಿಮವಾಗಿ ಎಂಜಿನಿಯರ್ಗಳ ಪ್ರತಿಭೆಯನ್ನು ಉಪಯೋಗಿಸಿಕೊಳ್ಳುವವರು ಅವರೇ ಅಲ್ಲವೆ? ಆದರೆ “Seventy-five per cent of engineering graduates are unemployable” ಎಂದು ಹೇಳಿಕೆ ನೀಡುವ ನಾರಾಯಣಮೂರ್ತಿಯವರಿಗೆ ಅದರಲ್ಲಿ ತಮ್ಮ ಪಾಲೂ ಇದೆ ಎಂಬುದು ಅರ್ಥವಾಗುವುದಿಲ್ಲ!
ಭಾರತೀಯ ಕಂಪನಿಗಳ ಇಂತಹ ಮನಸ್ಥಿತಿಯಿಂದಾಗಿ ‘ನಾಮ್ ಕೇ ವಾಸ್ತೆ’ಗೆ ಒಂದಿಷ್ಟು ಸಂಶೋಧನೆಯ ಶಾಸ್ತ್ರ ನಡೆ ಯುತ್ತಿದೆಯಷ್ಟೇ. ಅದನ್ನೇ ಕೆಲವರು ಇನ್ಫೋಸಿಸ್, ವಿಪ್ರೊಗಳ ಬಳಿ ನೂರಕ್ಕೂ ಹೆಚ್ಚು ಪೇಟೆಂಟ್ಗಳಿವೆ ಎಂದು ದೊಡ್ಡ ಸಾಧನೆಯೆಂಬಂತೆ ಹೇಳಿಕೊಳ್ಳುತ್ತಿದ್ದಾರೆ! ವಿಜಾನಿ ಎಂದರೆ ಐನ್ಸ್ಟೀನ್, ನ್ಯೂಟನ್ ನೆನಪಾಗುತ್ತಾರೆ, ಅಣೆಕಟ್ಟು ವಿದ್ಯುತ್ ಎಂದ ಕೂಡಲೇ ವಿಶ್ವೇಶ್ವರಯ್ಯ ಕಣ್ಣಮುಂದೆ ಬರುತ್ತಾರೆ. ನಾರಾಯಣಮೂರ್ತಿ, ಪ್ರೇಮ್ಜಿ ಎಂದ ಕೂಡಲೇ ಇನ್ಫೋಸಿಸ್, ವಿಪ್ರೊ ನೆನಪಾಗಬಹುದೇ ಹೊರತು, ಯಾವುದೇ ಪ್ರಾಡಕ್ಟ್ ಹೆಸರು ಮನಸ್ಸಿನಲ್ಲಿ ಸುಳಿದು ಬರುವುದಿಲ್ಲ. ಅಷ್ಟಕ್ಕೂ, ಛೋಟಾ-ಮೋಟಾ ಪೇಟೆಂಟ್ಗಳನ್ನು ಎಷ್ಟೇ ಹೊಂದಿದ್ದರೂ ಒಂದು ಇಂಡಸ್ಟ್ರಿಯನ್ನೇ ಬದಲಾಯಿಸುವಂತಹ ಯಾವ ತಂತ್ರಜಾನವನ್ನು ಅಭಿವೃದ್ಧಿಪಡಿಸಿ ದ್ದಾರೆ? ಅದಿರಲಿ, ಅಮೆರಿಕದಲ್ಲಿ ‘ವೆಂಚರ್ ಕ್ಯಾಪಿಟಲ್’ ಎಂಬು ದಿದೆ. ಅಂದರೆ ನನ್ನ ಬಳಿ ಇಂಥದ್ದೊಂದು ಯೋಜನೆ ಇದೆ, ಅದರಿಂದ ಇಂತಹ ತಂತ್ರಜಾನವನ್ನು ಅಭಿವೃದ್ಧಿ ಮಾಡಬಹುದು ಎಂದು ನೀವು ವಿಶ್ವಾಸ ಮೂಡಿಸಿದರೆ, ಹೊಸ ಸಾಹಸ ಮಾಡುವವರಿಗೆ ಅವರ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟು ಹಣತೊಡಗಿಸುವವರಿದ್ದಾರೆ. ಅವರನ್ನೇ ವೆಂಚರ್ ಕ್ಯಾಪಿಟಲಿಸ್ಟ್ಗಳು, ಅದನ್ನೇ ‘ವಿಸಿ ಫಂಡಿಂಗ್’ ಎನ್ನುವುದು. ಆದರೆ ನಮ್ಮ ದೇಶದಲ್ಲಿ ಇಷ್ಟೆಲ್ಲಾ ದುಡ್ಡು ಮಾಡಿದ ಸಾಫ್ಟ್ವೇರ್ ಕಂಪನಿಗಳಿದ್ದರೂ ಸಾಹಸಕ್ಕೆ ಮುಂದಾಗುವ, ಹೊಸ ಸಾಧನೆಯನ್ನು ಮಾಡುವ ತುಡಿತ ಹೊಂದಿರುವ ಸಾಫ್ಟ್ವೇರ್ ಎಂಜಿನಿಯರ್ಗಳ ಮೇಲೆ ವಿಶ್ವಾಸವಿಟ್ಟು ಬಂಡವಾಳ ತೊಡಗಿಸಲು ಏಕೆ ಮುಂದಾಗುವುದಿಲ್ಲ? Innovation ಬಗ್ಗೆ ನಮ್ಮ ಕಂಪನಿಗಳು ಏಕೆ ಆಸಕ್ತಿಯನ್ನೇ ತೋರುವುದಿಲ್ಲ? ಸಾಫ್ಟ್ವೇರ್ ಉದ್ದಿಮೆ ಪ್ರಾರಂಭವಾಗಿ 25 ವರ್ಷ, ಸಾಫ್ಟ್ವೇರ್ ಬೂಮ್ ಆರಂಭವಾಗಿ 15 ವರ್ಷಗಳು ಕಳೆದಿದ್ದರೂ ಸರ್ವಿಸಿಂಗ್ನಿಂದ ರೀಸರ್ಚ್ಗೇಕೆ ತೇರ್ಗಡೆಯಾಗಿಲ್ಲ? ಯಾರಿಗೆ ಇಂಗ್ಲಿಷ್ ಬರುವುದಿಲ್ಲ, ನಮ್ಮನ್ನು ಹಿಡಿಯಲು ಸಾಧ್ಯವೇ ಇಲ್ಲ ಎಂದು ನಾವು ಹೇಳುತ್ತಿದ್ದೆವೋ ಅಂತಹ ಚೀನಿಯರು ಲೆನೋವೋದಂತಹ ಕಂಪನಿಯನ್ನು ರೂಪಿಸಿದ್ದಾರೆ, ಐಬಿಎಂನ ಹಾರ್ಡ್ವೇರ್ ಯುನಿಟ್ಟನ್ನೇ ಖರೀದಿಸಿದ್ದಾರೆ. ನಾವೇಕೆ ಆ ಕೆಲಸ ಮಾಡಲಿಲ್ಲ?
ಇಂತಹ ಮನಸ್ಥಿತಿಯನ್ನು ಇಟ್ಟುಕೊಂಡು ಬಂದಿದ್ದರಿಂದಾಗಿಯೇ ಒಬಾಮ ಅವರ “stimulus plan’ ಬಗ್ಗೆ ನಮ್ಮ ಸಾಫ್ಟ್ ವೇರ್ ಕ್ಷೇತ್ರ ಬೆಚ್ಚಿಬೀಳುವಂತಾಗಿದೆ. ಹಾಗಂತ “ದುಡ್ಡು ಬೇಕೆಂದರೆ ವ್ಯಾಪಾರ ಹೊರಗುತ್ತಿಗೆ ನಿಲ್ಲಿಸಿ, ಎಚ್೧ಬಿ ವೀಸಾ ಹೊಂದಿರುವವರನ್ನು ಮನೆಗೆ ಕಳುಹಿಸಿ” ಎಂಬ ಪೂರ್ವ ಷರತ್ತು ಹಾಕಿರುವ ಒಬಾಮರನ್ನು ದೂರಿ ಪ್ರಯೋಜನವಿಲ್ಲ. ಅಷ್ಟಕ್ಕೂ ಕರ್ನಾಟಕದಲ್ಲಿ ರೈಲ್ವೆ ನೇಮಕಕ್ಕೆ ಬರುವ ಬಿಹಾರಿಗಳನ್ನು ನಾವು ಹೇಗೆ ಬೆದರಿಸುತ್ತೇವೆಯೋ, ಮರಾಠಿಗರು ಉತ್ತರ ಭಾರತದವರನ್ನು ಹೇಗೆ ಹಿಡಿದು ಚಚ್ಚುತ್ತಾರೋ ಅಮೆರಿಕನ್ನರೂ ಕೂಡ ಭಾರತೀಯರು ತಮ್ಮ ಕೆಲಸಕ್ಕೆ ಕುತ್ತು ತಂದಿದ್ದಾರೆ ಎಂಬ ಭಾವನೆ ಹೊಂದಿದ್ದಾರೆ. ನಮ್ಮ ಸಾಫ್ಟ್ವೇರ್ ಕ್ಷೇತ್ರಕ್ಕೆ ಮುಂದಾಲೋಚನೆ ಇದ್ದಿದ್ದರೆ ಎಂದೋ ಸರ್ವೀಸಿಂಗ್ನಿಂದ ಪ್ರಾಡಕ್ಟ್ ಹಾಗೂ ರೀಸರ್ಚ್ಗೆ ಕಾಲಿಡಲು ಪ್ರಯತ್ನಿಸುತ್ತಿತ್ತು. ಆಗ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ, ಒಬಾಮಗೆ ಹೆದರುವ ಅಗತ್ಯವೂ ಎದುರಾಗುತ್ತಿರಲಿಲ್ಲ. ಇವತ್ತು ಬ್ಯಾಂಕಿಂಗ್, ಫೈನಾನ್ಸ್, ಮೆಕ್ಯಾನಿಕಲ್, ಆಟೊಮೊಬೈಲ್, ಮೊಬೈಲ್ ಮುಂತಾದ ಕ್ಷೇತ್ರಗಳೂ ಕುಸಿಯಲಾರಂಭಿಸಿದ್ದರೂ ಇವೆಲ್ಲವೂ ಐಟಿ ಫಲಾನುಭವಿ ಮತ್ತು ಐಟಿ Driven Sectorಗಳೇ.
ಇನ್ನೂ ಕಾಲ ಮಿಂಚಿಲ್ಲ.
Never confuse the size of your paycheck with the size of your talent. You are much more than your pay check ಎಂಬ ಮರ್ಲಾನ್ ಬ್ರ್ಯಾಂಡೋ ಅವರ ಡೈಲಾಗನ್ನು ನೆನಪಿಸಿಕೊಳ್ಳಿ. ಇಲ್ಲಿಯವರೇ ಅಮೆರಿಕಕ್ಕೆ ಹೋಗಿ ಜಗತ್ತನ್ನು ನಿಬ್ಬೆರಗಾಗಿಸಬಹುದಾದರೆ ಇಲ್ಲೇ ಇರುವವರು ಏಕೆ ಅಂತಹ ಸಾಧನೆ ಮಾಡುವುದಕ್ಕಾಗುವುದಿಲ್ಲ? ಈ ಹಿನ್ನೆಲೆಯಲ್ಲಿ ನಮ್ಮ ಐಟಿ ದೊರೆಗಳು ಹಾಗೂ ಐಟಿ ಕ್ಷೇತ್ರದಲ್ಲಿರುವವರು ದುಡ್ಡಿನಾಚೆಗಿನ Innovation ಎಂಬ ಪ್ರಪಂಚವನ್ನು ಕಾಣುವಂತಹ ದೂರದೃಷ್ಟಿಯನ್ನು ಬೆಳೆಸಿಕೊಳ್ಳಬೇಕಷ್ಟೆ. ಅದರಿಂದ ಐಟಿಗೇ ಒಳಿತು. ನಮ್ಮ ಸಾಫ್ಟ್ವೇರ್ ಎಂಜಿನಿಯರ್ಗಳ Top-notch talent ಮೇಲೆ ನಮಗೆ ಖಂಡಿತ ವಿಶ್ವಾಸವಿದೆ. ನಮ್ಮ ದೇಶಕ್ಕೆ ಒಳ್ಳೆಯ ಹೆಸರು ತಂದುಕೊಟ್ಟ ಐಟಿ ಬಗ್ಗೆ ನಮ್ಮೆಲ್ಲರಿಗೂ ಅಭಿಮಾನವಿದೆ. ಅನುಮಾನ ಬೇಡ.
From: http://pratapsimha.com/bettale-jagattu/
Collected: Ravi N Rao (ravin143@gmail.com)
ಅವತ್ತು ಭಾರತೀಯ ಬಾಹ್ಯಾಕಾಶ ವಿಜಾನದ ಪಿತಾಮಹ ವಿಕ್ರಂ ಸಾರಾಭಾಯಿ ಅವರಿಂದ ಪ್ರೇರಿತರಾಗಿದ್ದ ಸತೀಶ್ ಧವನ್, ಅಬ್ದುಲ್ ಕಲಾಂ ಮುಂತಾದ ವಿಜಾನಿಗಳು ಒಂದು ಜಗುಲಿಯಂತಹ ಜಾಗದಲ್ಲಿ ಕುಳಿತು ದೇಶದ ಮೊದಲ ಉಪಗ್ರಹವಾದ ‘ಆರ್ಯಭಟ’ವನ್ನು Assemble ಮಾಡಿದ್ದರು. ಅದಕ್ಕೂ ಮೊದಲು ಒಂದೊಂದು ಬಿಡಿ ಭಾಗಗಳನ್ನೂ ಸೈಕಲ್ ಮೇಲೆ ತಂದಿದ್ದರು. ಎಲ್ಲ ಭಾಗಗಳನ್ನೂ ಜೋಡಿಸಿದ ನಂತರ ಸೋವಿಯತ್ ರಷ್ಯಾಕ್ಕೆ ತೆಗೆದುಕೊಂಡು ಹೋಗಿ ಅಲ್ಲಿನ ಬೈಕನೂರ್ ಉಡಾವಣಾ ಕೇಂದ್ರದಿಂದ 1975ರಲ್ಲಿ ಭೂಸ್ಥಿರ ಕಕ್ಷೆಯಲ್ಲಿ ಸ್ಥಿರಗೊಳಿಸಿದ್ದರು.
ಆನಂತರ ರೂಪುಗೊಂಡ ‘ಭಾಸ್ಕರ-1’ ‘ಭಾಸ್ಕರ-2’ಗಳನ್ನೂ ರಷ್ಯಾದ ಬಾಹ್ಯಾಕಾಶ ಕೇಂದ್ರದಿಂದಲೇ ಆಗಸಕ್ಕೆ ಉಡಾವಣೆ ಮಾಡಬೇಕಾಗಿ ಬಂತು. ಅಷ್ಟಕ್ಕೂ ಅಮೆರಿಕ, ರಷ್ಯಾ, ಫ್ರಾನ್ಸ್ ಮುಂತಾದ ಮೂರೇ ರಾಷ್ಟ್ರಗಳ ಬಳಿ ಮಾತ್ರ ಅಂತಹ ಉಡಾವಣಾ ತಂತ್ರeನ ಹಾಗೂ ವಾಹಕವಿತ್ತು. ಆದರೇನಂತೆ ಮೂರನೇ ಉಪಗ್ರಹವಾದ ‘ರೋಹಿಣಿ’ಯನ್ನು ಸ್ವಂತ ಉಡಾವಣಾ ವಾಹಕದ ಮೂಲಕ ಲಾಂಚ್ ಮಾಡುವ ಸಾಹಸಕ್ಕೆ ಕೈಹಾಕಿತು ಇಸ್ರೊ(ISRO). ಅದೇ SLV(Satellite Launch Vehicle). ಇಸ್ರೊ ತೋರಿದ ಧೈರ್ಯವೇನೋ ಮೆಚ್ಚುವಂಥದ್ದಾಗಿತ್ತು. ಆದರೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ನಮ್ಮ ಎಸ್ಎಲ್ವಿಗಳು ಆಗಸಕ್ಕೆ ನೆಗೆದ ಕೆಲವೇ ಕ್ಷಣಗಳಲ್ಲಿ ಉಪಗ್ರಹ ಸಮೇತ ಬಂಗಾಳಕೊಲ್ಲಿಗೆ ಬೀಳಲಾರಂಭಿಸಿದವು. ಅವೇನು ಒಂದೆರಡು ವೈಫಲ್ಯಗಳಲ್ಲ, ಹಾರಿಸಿದವುಗಳೆಲ್ಲ ಮತ್ತೆ ಕೆಳಕ್ಕೇ ಬರುತ್ತಿದ್ದವು. ಹಾಗಾಗಿ SLVಗಳನ್ನು Sea Loving Vehiclesಎಂದು ಜನ ಜರಿಯಲಾರಂಭಿಸಿದರು. ಮತ್ತೆ ಕೆಲವರು ಬಜಾಜ್ ಸ್ಕೂಟರ್ನಂತೆ ಒಂದು ಕಡೆ ವಾಲಿಸಿ ಸ್ಟಾರ್ಟ್ ಮಾಡಿದರೆ ಆಗಸಕ್ಕೆ ನೆಗೆಯಬಹುದೇನೋ ಎಂದು ಗೇಲಿ ಮಾಡಹತ್ತಿದರು. ಇತ್ತ ವ್ಯಂಗ್ಯಚಿತ್ರಕಾರರು ತಲೆಕೆಳಗಾದ (Upside down) ರಾಕೆಟ್ನ ಕಾರ್ಟೂನ್ ಬರೆದು ಕಿಚಾಯಿಸಿದರೆ, ಪತ್ರಕರ್ತರು “20 ಕೋಟಿ ಸಮುದ್ರದ ಪಾಲು”, “30 ಕೋಟಿ ಬಂಗಾಳ ಕೊಲ್ಲಿಗೆ”, “40 ಕೋಟಿ ನೀರಿಗೆ” ಎಂದು ಥರಥರಹದ ತಲೆಬರಹ ಕೊಟ್ಟು ಬರೆಯಲಾರಂಭಿಸಿದರು
ಅವು ಎಂಥವರೂ ಆತ್ಮಸ್ಥೈರ್ಯ ಕಳೆದುಕೊಳ್ಳುವಂತಹ ಸೋಲುಗಳಾಗಿದ್ದವು.
ಆದರೂ ಇಸ್ರೊ ತನ್ನ ಪ್ರಯತ್ನವನ್ನು ಬಿಡಲಿಲ್ಲ. ಒಂದೆಡೆ ಉಪಗ್ರಹ ತಯಾರಿಕೆಗಿಂತ ಉಡಾವಣೆಗೇ ಹೆಚ್ಚು ದುಡ್ಡು ಕೊಟ್ಟು ರಷ್ಯಾದ ಬೈಕನೂರ್ ಹಾಗೂ ಫ್ರಾನ್ಸ್ನ ‘ಫ್ರೆಂಚ್ ಗಯಾನಾ’ದಿಂದ ಇನ್ಸಾಟ್ ಹೆಸರಿನ ಸಾವಿರಾರು ಕೆಜಿ ತೂಗುವ ಬೃಹತ್ ಉಪಗ್ರಹಗಳನ್ನು ಲಾಂಚ್ ಮಾಡುತ್ತ, ಮತ್ತೊಂದೆಡೆ ಸಣ್ಣ ಗಾತ್ರದ ಉಪಗ್ರಹಗಳನ್ನು ಸುಮಾರು 350 ಅಥವಾ 800ಕಿ.ಮೀ.ನಂತಹ ಕಡಿಮೆ ಎತ್ತರದ ಭೂಕಕ್ಷೆಗೆ ನಮ್ಮ ಎಸ್ಎಲ್ವಿಗಳ ಮೂಲಕವೇ ಉಡಾಯಿಸುವ ಪ್ರಯತ್ನವನ್ನು ಜಾರಿಯಲ್ಲಿಟ್ಟುಕೊಂಡಿತು. 1990ರ ವೇಳೆಗೆ ನಮ್ಮ ಎಸ್ಎಲ್ವಿಗಳು ವಿಶ್ವಾಸವಿಟ್ಟು ಉಡಾವಣೆ ಮಾಡಬಹುದಾದಂತಹ ಲಾಂಚ್ ವೆಹಿಕಲ್ಗಳಾಗಿ ರೂಪುಗೊಂಡವು. ಇಂತಹ ಯಶಸ್ಸಿನಿಂದ ಉತ್ತೇಜನಗೊಂಡ ಇಸ್ರೊ, ಎಎಸ್ಎಲ್ವಿ, ಪಿಎಸ್ಎಲ್ವಿಯನ್ನು ದಾಟಿ ಜಿಎಸ್ಎಲ್ವಿ(ಜಿಯೋಸಿಂಕ್ರೊನಸ್ ಸೆಟಲೈಟ್ ಲಾಂಚ್ ವೆಹಿಕಲ್) ಅಂದರೆ 26 ಸಾವಿರ ಕಿ.ಮೀ. ದೂರದ ಭೂಸ್ಥಿರ ಕಕ್ಷೆಗೆ ಸಾವಿರಾರು ಕೆಜಿ ತೂಕದ ಉಪಗ್ರಹಗಳನ್ನು ಕೊಂಡೊಯ್ದು ಸ್ಥಿರಗೊಳಿಸುವ ತಂತ್ರeನದ ಅಭಿವೃದ್ಧಿಗೆ ಮುಂದಾಯಿತು. ಈ ಹಿನ್ನೆಲೆಯಲ್ಲಿ ರಷ್ಯಾ ಜತೆ ಒಪ್ಪಂದವನ್ನೂ ಮಾಡಿಕೊಂಡಿತು. ಆದರೆ 1998ರಲ್ಲಿ ಅಮೆರಿಕ ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣ ಕ್ರಯೋಜೆನಿಕ್ ಎಂಜಿನ್ ಹಾಗೂ ತಂತ್ರeನಗಳೆರಡನ್ನೂ ವರ್ಗಾಯಿಸುವುದಾಗಿ ಮಾಡಿದ್ದ ವಾಗ್ದಾನದಿಂದ ರಷ್ಯಾ ಹಿಂದೆ ಸರಿಯಬೇಕಾಯಿತು. ಆದರೆ ಇಸ್ರೊ ಧೃತಿಗೆಡಲಿಲ್ಲ.
ಇತ್ತ ೧೯೭೭ರಲ್ಲಿ ಜನತಾ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ ಸಚಿವ ಜಾರ್ಜ್ ಫರ್ನಾಂಡಿಸ್ ಅವರು ಅಮೆರಿಕದ ಕಂಪನಿಗಳಾದ ಕೋಕಾ ಕೋಲಾ ಹಾಗೂ ಐಬಿಎಂ ಅನ್ನು ಭಾರತದಿಂದಲೇ ಓಡಿಸಿದರು. ಮುನಿಸಿಕೊಂಡ ಅಮೆರಿಕ ಕಂಪ್ಯೂಟರ್ ಚಿಪ್ಗಳನ್ನು ನಾವು ಆಮದು ಮಾಡಿಕೊಳ್ಳುವುದರ ಮೇಲೆಯೇ ನಿರ್ಬಂಧ ಹೇರಿತು, ನಮ್ಮ ಸೆಟಲೈಟ್ಗಳಿಗೆ ಬೇಕಾದ ಟ್ರಾನ್ಸ್ಪಾಂಡರ್ಗಳನ್ನು ಆಮದು ಮಾಡಿಕೊಳ್ಳಲಾಗದಂತಹ ಪರಿಸ್ಥಿತಿಯನ್ನು ಸೃಷ್ಟಿಸಿತು, ತನ್ನ ‘ಕ್ಲಾಸಿಕ್’ ಸೂಪರ್ ಕಂಪ್ಯೂಟರ್ ಅನ್ನು ಕೊಡುವುದಿಲ್ಲ ಅಂದಿತು. ಸಂಕಷ್ಟಕ್ಕೆ ಸಿಲುಕಿದ ಸರಕಾರ ಪುಣೆಯಲ್ಲಿ ‘ಸಿ-ಡಾಕ್’(ಸೆಂಟರ್ ಫಾರ್ ಡೆವೆಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್) ಎಂಬ ಹೆಸರಿನ ಸಂಸ್ಥೆಯನ್ನು ಸ್ಥಾಪನೆ ಮಾಡಿ, ಸಾಫ್ಟ್ವೇರ್ ಅಭಿವೃದ್ಧಿಗೆ ಕೈಹಾಕಿತು. ಅಮೆರಿಕ ಕೊಡದಿದ್ದರೇನಂತೆ, ನಮ್ಮ ವಿಜಾನಿಗಳೇ ‘ಪರಮ್’ ಎಂಬ ಮೊಟ್ಟಮೊದಲ ಸೂಪರ್ ಕಂಪ್ಯೂಟರನ್ನು ತಯಾರಿಸಿದರು. ಅದಕ್ಕೂ ಮೊದಲು ಆರಂಭವಾಗಿದ್ದ ‘ಸಿ-ಡಾಟ್’ (ಸೆಂಟರ್ ಫಾರ್ ಡೆವೆಲಪ್ಮೆಂಟ್ ಆಫ್ ಟೆಲಿಮ್ಯಾಟಿಕ್ಸ್) ಎಂಬ ಮತ್ತೊಂದು ಸಂಸ್ಥೆ, ಟೆಲಿಫೋನ್ ಎಕ್ಸ್ಚೇಂಜ್, ರೂರಲ್ ಎಕ್ಸ್ಚೇಂಜ್ಗಳನ್ನು ತಯಾರಿಸುವ ಮೂಲಕ ಟೆಲಿಕಾಂ ಕ್ಷೇತ್ರದಲ್ಲಿ ಅಮೋಘ ಬದಲಾವಣೆಗೆ ನಾಂದಿ ಹಾಡಿತ್ತು. ಹೀಗಾಗಿ ನಮ್ಮ ಸಂಪರ್ಕ ತಂತ್ರeನ ಗಮನಾರ್ಹ ಪ್ರಗತಿ ತೋರಿತು. ‘ಸಿ-ಡಾಟ್’ನಿಂದಾಗಿ ವಿಎಸ್ಎನ್ಎಲ್, ಎಂಟಿಎನ್ಎಲ್, ಬಿಎಸ್ಎನ್ಎಲ್ಗಳಂತ ‘ಗೇಟ್ವೇ’ ಸಿದ್ಧಗೊಂಡರೆ, ವಿಶ್ವದರ್ಜೆಯ ಜಿಎಸ್ಎಲ್ವಿಗಳನ್ನು ತಯಾರು ಮಾಡಿದ ಇಸ್ರೊ, ಸಂಪರ್ಕ ಕ್ರಾಂತಿಗೆ ಅಗತ್ಯವಾದ ಕೆಲಸ ಮಾಡಿತು.
ಇತ್ತೀಚೆಗೆ ಇಸ್ರೊ ಹೊಸದೊಂದು ದಾಖಲೆ ನಿರ್ಮಿಸಿದೆ!
ಕಳೆದ ವರ್ಷದ ಏಪ್ರಿಲ್ನಲ್ಲಿ ವಿಶ್ವದ ವಿವಿಧ ರಾಷ್ಟ್ರಗಳ ೮ ಉಪಗ್ರಹಗಳನ್ನು ಒಮ್ಮೆಲೇ, ಒಂದೇ ಉಡಾವಣಾ ವಾಹಕದಿಂದ ಯಶಸ್ವಿಯಾಗಿ ಲಾಂಚ್ ಮಾಡಿದ್ದು, ಜಗತ್ತಿನ ಯಾವ ರಾಷ್ಟ್ರವೂ ಇಂತಹ ಸಾಹಸ ಮಾಡಿಲ್ಲ. ಇವತ್ತು ನೀವು ಕೈಯಲ್ಲೆತ್ತಿಕೊಂಡು ‘ಹಲೋ’ ಎನ್ನುತ್ತೀರಲ್ಲಾ ಆ ಮೊಬೈಲ್ ಕೊಟ್ಟಿದ್ದು ಸಾಫ್ಟ್ವೇರ್ ಕ್ಷೇತ್ರವಾಗಿದ್ದರೂ ನಿರ್ಜೀವ ಮೊಬೈಲ್ಗೆ ಜೀವ ತುಂಬಿರುವುದು ಇಸ್ರೋದ ಉಪಗ್ರಹಗಳು. ನಮ್ಮ ಸಾಫ್ಟ್ವೇರ್ ಎಂಜಿನಿಯರ್ಗಳು ಬೆಂಗಳೂರಿನಲ್ಲಿ ಕುಳಿತು ಅಮೆರಿಕ, ಬ್ರಿಟನ್, ಜರ್ಮನಿಯ ಕೆಲಸ ಮಾಡಲು ಸಾಧ್ಯವಾಗಿದ್ದರೆ ಅದರ ಹಿಂದೆ ಇಸ್ರೊ ಮತ್ತು ಸಿ-ಡಾಟ್ಗಳ ಪರಿಶ್ರಮವಿದೆ. ಸಂಪರ್ಕವೇ ಇಲ್ಲ ಅಂದರೆ ಸಾಫ್ಟ್ವೇರ್ ಕ್ಷೇತ್ರ ತಲೆಯೆತ್ತುವುದಕ್ಕಾದರೂ ಹೇಗೆ ಸಾಧ್ಯವಾಗುತ್ತಿತ್ತು?
ಇಂದು ಅಭಿವೃದ್ಧಿಶೀಲ ರಾಷ್ಟ್ರಗಳು ಇಸ್ರೋದ ಉಪಗ್ರಹಗಳನ್ನು, ಟ್ರಾನ್ಸ್ಪಾಂಡರ್ಗಳನ್ನು ಖರೀದಿ ಮಾಡುತ್ತಿವೆ, ಅವುಗಳ ಉಡಾ ವಣೆಗೂ ಇಸ್ರೋದ ಬಳಿಗೇ ಬರುತ್ತಿವೆ, ಯಶಸ್ವಿ ಚಂದ್ರಯಾನದ ಮೂಲಕ ಬಾಹ್ಯಾಕಾಶ ತಂತ್ರeನದ ವಿಷಯದಲ್ಲಿ ನಾವು ಯಾರಿಗೂ ಕಡಿಮೆಯಲ್ಲ ಎಂದು ಸಾಬೀತುಪಡಿಸಿದೆ. ಅಂದು ಐಎಂಎಫ್, ವರ್ಲ್ಡ್ ಬ್ಯಾಂಕ್, ಎಡಿಬಿಯಿಂದ ಸಾಲತೆಗೆದುಕೊಂಡು ಬರುತ್ತಿದ್ದ ಕಾಲದಲ್ಲಿ ಸರಕಾರ ಕೊಡುತ್ತಿದ್ದ ಪುಡಿಗಾಸಿನಲ್ಲಿ ಕಷ್ಟಪಟ್ಟು, ಆರಂಭಿಕ ಸೋಲಿನ ನೋವು, ಅವಮಾನ ನುಂಗಿಕೊಂಡು ಮೇಲೆ ಬಂದ ಇಸ್ರೊ ಇಂದು ಜಗತ್ತಿನ ಅತ್ಯಂತ ಮುಂದುವರಿದ ರಾಷ್ಟ್ರಗಳು ಭಯಪಟ್ಟುಕೊಳ್ಳುವಂತೆ ಮಾಡಿದೆ. “ಇಸ್ರೊ ನೋಡಿ ಪಾಠ ಕಲಿಯಿರಿ” ಎಂದು ಅಮೆರಿಕದ “ಏರೋಸ್ಪೇಸ್ ಇಂಡಸ್ಟ್ರೀಸ್ ಅಸೋಷಿಯೇಶನ್”(AIA), ಒಮಾಮ ಅವರಿಗೆ ಕಿವಿಮಾತು ಹೇಳಿದೆ. ಅಂದರೆ ಜಗತ್ತಿನ ಏಕೈಕ ಸೂಪರ್ ಪವರ್ ರಾಷ್ಟ್ರ, ‘ಇಸ್ರೊ’ ಸಾಧನೆ ಬಗ್ಗೆ ಹೆದರಿಕೊಂಡಿದೆ. ಆದರೆ ಅದೇ ದೇಶದ ಅಧ್ಯಕ್ಷ ಒಬಾಮ ಬುಧವಾರ 787 ಶತಕೋಟಿ ಡಾಲರ್ “stimulus plan” ಘೋಷಣೆ ಮಾಡಿದ ಕೂಡಲೇ ಭಾರತದ ಸಾಫ್ಟ್ವೇರ್ ಕ್ಷೇತ್ರ ಥರಥರ ನಡುಗಲು ಆರಂಭಿಸಿದೆ!
ಏಕೆ?
ಇಸ್ರೊ, ಡಿಆರ್ಡಿಓ, ಸಿ-ಡಾಟ್, ಡಾಕ್ ನಂತಹ ಸರಕಾರಿ ಸಂಸ್ಥೆಗಳೇ ಹೆದರದ ಅಮೆರಿಕಕ್ಕೆ ಬರೀ ಬುದ್ಧಿವಂತರೇ ತುಂಬಿರುವ ನಮ್ಮ ಸಾಫ್ಟ್ವೇರ್ ಕ್ಷೇತ್ರವೇಕೆ ಬೆಚ್ಚಿಬೀಳುತ್ತಿದೆ? ಹಾಲಿವುಡ್ ನಟ ಆರ್ನಾಲ್ಡ್ ಸ್ವಾಝನಗರ್ 2006ರಲ್ಲಿ ಕ್ಯಾಲಿಫೋರ್ನಿಯಾದ ಗವರ್ನರ್ ಆಗಿ ಆಯ್ಕೆಯಾದ ಬೆನ್ನಲ್ಲೇ “ಔಟ್ ಸೋರ್ಸಿಂಗ್” (ವ್ಯಾಪಾರ ಹೊರಗುತ್ತಿಗೆ)ಅನ್ನು ನಿಷೇಧ ಮಾಡಲು ಮುಂದಾಗಿದ್ದರು. ಅಂದೇ ನಾವು ಎಚ್ಚೆತ್ತುಕೊಳ್ಳಬಹುದಿತ್ತು. ಆದರೆ “ಯಾರು ಬಂದರೂ ನಮ್ಮನ್ನು ಏನೂ ಮಾಡುವುದಕ್ಕಾಗುವುದಿಲ್ಲ, ಅಮೆರಿಕದ ಕಂಪನಿಗಳು ಪ್ರಾಫಿಟ್ ನೋಡುತ್ತವೆ, ಚೀಪ್ ಲೇಬರ್ಗಾಗಿ ಭಾರತಕ್ಕೆ ಬರಲೇಬೇಕು” ಎನ್ನುತ್ತಿದ್ದವರು ಈಗೇಕೆ ನಡುಗ ಲಾರಂಭಿಸಿದ್ದೀರಿ?
ಇದು ಪರಸ್ಪರ ಹಳಿದುಕೊಳ್ಳುವ ಕಾಲವಲ್ಲದಿದ್ದರೂ ನಾವು ಎಡ ವಿದ್ದೆಲ್ಲಿ ಎಂಬುದನ್ನು ಮುಕ್ತವಾಗಿ ಚರ್ಚಿಸುವುದಕ್ಕೇಕೆ ಅಂಜಿಕೆ?
ನೀವೇ ಯೋಚನೆ ಮಾಡಿ, ಐಬಿಎಂ ಅಂದರೆ ಹಾರ್ಡ್ವೇರ್, ಸಿಸ್ಕೋ ಅಂದ್ರೆ ನೆಟ್ವರ್ಕಿಂಗ್, ಮೈಕ್ರೊಸಾಫ್ಟ್ ಮತ್ತು ಗೂಗ್ಲ್ ಅಂದ್ರೆ ಸಾಫ್ಟ್ವೇರ್, ನೋಕಿಯಾ ಅಂದ್ರೆ ಮೊಬೈಲ್ ಟೆಕ್ನಾಲಜಿ. ಅದೇ ರೀತಿ ನಮ್ಮ ದೇಶೀಯ ಕಂಪನಿಗಳಾದ ಟಾಟಾ ಅಂದ್ರೆ ಸ್ಟೀಲ್ ಮತ್ತು ಅಟೋಮೊಬೈಲ್ಸ್, ಬಿರ್ಲಾ ಅಂದರೆ ಸಿಮೆಂಟ್, ಕಿರ್ಲೋಸ್ಕರ್ ಅಂದರೆ ಎಂಜಿನ್ಸ್. ಇನ್ಫೋಸಿಸ್, ವಿಪ್ರೋ, ಟಿಸಿಎಸ್, ಸತ್ಯಂ ಅಂದರೆ? ನಮ್ಮ ಸಾಫ್ಟ್ವೇರ್ ಕ್ಷೇತ್ರದ ದೈತ್ಯ ಕಂಪನಿಗಳು ಇವೇ ನಾಲ್ಕಲ್ಲವೆ? ಇವುಗಳ ಹೆಸರು ಕೇಳಿದ ಕೂಡಲೇ ಯಾವ ‘ಪ್ರಾಡಕ್ಟ್’ ನೆನಪಾಗುತ್ತದೆ? ಅಮೆರಿಕ ವರ್ಷಕ್ಕೆ ೭೦ ಸಾವಿರ ಎಂಜಿನಿಯರಿಂಗ್ ಪದವೀಧರರನ್ನು ರೂಪಿಸುತ್ತಿದೆ, ಇಡೀ ಯುರೋಪ್ (26 ದೇಶಗಳು) ವರ್ಷಕ್ಕೆ ರೂಪಿಸುವ ಒಟ್ಟು ಎಂಜಿನಿಯರಿಂಗ್ ಪದವೀಧರರ ಸಂಖ್ಯೆ ೧ ಲಕ್ಷ. ಇತ್ತ ನಮ್ಮ AICTE(All India Council for Technical Education) ಪ್ರಕಾರ ಭಾರತದಲ್ಲಿ ತಾಂತ್ರಿಕ ಪದವಿ ಕೊಡುವ ೧೧೩ ವಿಶ್ವವಿದ್ಯಾಲಯಗಳಿವೆ, ೨೦೮೮ ಕಾಲೇಜುಗಳಿವೆ. ಒಂದು ವರ್ಷಕ್ಕೆ ಐದೂವರೆ ಲಕ್ಷ ಎಂಜಿನಿಯರಿಂಗ್ ಪದವಿಧರರು ಕಾಲೇಜಿನಿಂದ ತೇರ್ಗಡೆಯಾಗಿ ಬರುತ್ತಿದ್ದಾರೆ. ಅವರಲ್ಲಿ ಶೇ. ೩೫ರಷ್ಟು ಪದವೀಧರರು ಕಂಪ್ಯೂಟರ್ ಸೈನ್ಸ್ ಹಾಗೂ ಇನ್ಫರ್ಮೇಷನ್ ಸೈನ್ಸ್ ಬ್ರಾಂಚ್ನವರಾಗಿದ್ದಾರೆ. ಆದರೂ ನಮ್ಮಲ್ಲೇಕೆ ಆಪಲ್, ಐಬಿಎಂ, ಮೈಕ್ರೊಸಾಫ್ಟ್, ಡೆಲ್ನಂತಹ ಒಂದು ಕಂಪನಿಯೂ ರೂಪುಗೊಳ್ಳಲಿಲ್ಲ? ಅಷ್ಟು ಜನರಲ್ಲಿ ಬಿಲ್ ಗೇಟ್ಸ್, ಮೈಕೆಲ್ ಡೆಲ್, ಸ್ಟೀವ್ ಜಾಬ್ಸ್, ಜೋಸೆಫ್ ರಾಡ್ನಿ ಕ್ಯಾನಿಯನ್ ಥರದವರು ಒಬ್ಬನೂ ಏಕೆ ಹೊರಹೊಮ್ಮಲಿಲ್ಲ? ಗೇಟ್ಸ್, ಡೆಲ್, ಜಾಬ್ಸ್ ಇವರೆಲ್ಲ ಕಾಲೇಜನ್ನೇ ಅರ್ಧಕ್ಕೆ ಬಿಟ್ಟವರೆಂಬುದು ಬೇರೆ ಮಾತು. ಆದರೆ ಅತ್ಯಂತ ಪ್ರತಿಭಾನ್ವಿತರು ನಮ್ಮಲ್ಲಿದ್ದರೂ ‘Innovation’ ಎಂಬ ‘ಕಲ್ಚರ್’ ಏಕೆ ಕಾಣುತ್ತಿಲ್ಲ?
ಇಷ್ಟಾಗಿಯೂ ಕೆಲವರು ನಮ್ಮ ಬೆಂಗಳೂರಿನಲ್ಲಿ ‘ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್’ ಇದೆ, ‘ನೋಕಿಯಾ’ದವರ ‘ಸಂಶೋಧನೆ ಮತ್ತು ಅಭಿವೃದ್ಧಿ’(R&D ) ಘಟಕ ಇದೆ, ಐಟಿಯವರ ಕೊಡುಗೆ ಕಣ್ಣಿಗೆ ಕಾಣದಿದ್ದರೂ ನೀವು ಬಳಸುವ ಪ್ರತಿಯೊಂದು ಎಲೆಕ್ಟ್ರಾನಿಕ್ ಉಪಕರಣಗಳ ‘ಒಳಗೆ’ ಇದೆ ಎಂದು ತಮ್ಮನ್ನು ತಾವೇ ಸಮಾಧಾನಪಡಿಸಿಕೊಳ್ಳುತ್ತಿದ್ದಾರೆ! ಹೌದು, ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಹಾಗೂ ನೋಕಿಯಾ ಮುಂತಾದ ಕೆಲವು ಕಂಪನಿಗಳು ಬೆಂಗಳೂರು ಮತ್ತು ಭಾರತದ ಇನ್ನಿತರ ಭಾಗಗಳಲ್ಲಿ ತಮ್ಮ R&D ಘಟಕವನ್ನು ಸ್ಥಾಪನೆ ಮಾಡಿರಬಹುದು. ಅವುಗಳಲ್ಲಿ ರೂಪುಗೊಳ್ಳುತ್ತಿರುವ ತಂತ್ರಜಾನವನ್ನು ನಾವು ನಿತ್ಯವೂ ಬಳಕೆ ಮಾಡುತ್ತಿರುವ ಎಲೆಕ್ಟ್ರಾನಿಕ್ ವಸ್ತುಗಳಲ್ಲಿ ಅಳವಡಿಸಿರಬಹುದು. ಹಾಗಂತ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್, ನೋಕಿಯಾ, ಮೈಂಡ್ ಟ್ರೀಗಳು ಭಾರತೀಯ ಕಂಪನಿಗಳಾದಾವೆ? ಅವುಗಳದ್ದು ಶುದ್ಧ ವ್ಯಾಪಾರ. ನೋಕಿಯಾ ಕಂಪನಿ ಬೆಂಗಳೂರಿನ R&D ಘಟಕದಲ್ಲಿ ಒಂದು ಸಂಶೋಧನೆ ಮಾಡಿ, ಹೊಸ ತಂತ್ರಜಾನವನ್ನು ರೂಪಿಸಿತೆಂದಿಟ್ಟುಕೊಳ್ಳಿ. ಆ ತಂತ್ರಜಾನವನ್ನು ಹೊಂದಿರುವ ಮೊಬೈಲನ್ನು ಭಾರತದ ಮಾರುಕಟ್ಟೆಗೇ ಬಿಡುತ್ತದೆ. ನೋಕಿಯಾ ಕಂಪನಿ ಭಾರತ ಮೊಬೈಲ್ ಕ್ಷೇತ್ರದಲ್ಲಿ ಶೇ.೫೦ಕ್ಕೂ ಹೆಚ್ಚು ಪಾಲು ಹೊಂದಿದೆ. ಜಗತ್ತಿನಲ್ಲಿಯೇ ಅತಿ ಹೆಚ್ಚು ನೋಕಿಯಾ ಮೊಬೈಲ್ಗಳು ಖರ್ಚಾಗುವುದೇ ಭಾರತದಲ್ಲಿ. ಅಂದರೆ ತಂತ್ರಜಾನವನ್ನು ಸಿದ್ಧಪಡಿಸಿದ್ದು ನಮ್ಮ ಎಂಜಿನಿಯರ್ಗಳೇ, ಮೊಬೈಲ್ ಖರೀದಿ ಮಾಡಿದವರೂ ಭಾರತೀಯ ಗ್ರಾಹಕರೇ. ನಮ್ಮ ಪ್ರತಿಭೆ, ನಮ್ಮದೇ ಗ್ರಾಹಕ. ಆದರೆ ಲಾಭ ಫಿನ್ಲ್ಯಾಂಡ್ ಕಂಪನಿಗೆ! ಒಂದು ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್, ನೋಕಿಯಾ ಇಟ್ಟುಕೊಂಡು ಮಾತನಾಡಬೇಡಿ. ಒಟ್ಟಾರೆಯಾಗಿ ನೋಡಿ. ಜಗತ್ತು ನಮ್ಮನ್ನು ಹೇಗೆ ನೋಡುತ್ತಿದೆ? ಇಷ್ಟಕ್ಕೂ ಈ ಕಂಪನಿಗಳು ಭಾರತಕ್ಕೇಕೆ ಬಂದಿವೆ?
Just for cost advantage!
ನಮ್ಮ ಮಾರುಕಟ್ಟೆಯಲ್ಲಿ ಬೇಡಿಕೆ ಇರುವವರೆಗೂ ನೋಕಿಯಾ ಭಾರತದಲ್ಲಿರುತ್ತದೆ, ಲಾಭ ಕಡಿಮೆಯಾಗಲು ಆರಂಭಿಸಿದರೆ ಮೊದಲು ಒಂದಿಷ್ಟು ಜನರನ್ನು ಕೆಲಸದಿಂದ ಕಿತ್ತುಹಾಕುತ್ತಾರೆ, ತದನಂತರ ಬಂಡವಾಳವನ್ನೇ ಹಿಂತೆಗೆದುಕೊಂಡು, ಬಾಗಿಲು ಎಳೆದುಕೊಂಡು ಜಾಗ ಖಾಲಿ ಮಾಡುತ್ತಾರೆ. ಈಗ ಕಂಡು ಬರುತ್ತಿರುವುದು ಇಂತಹ ಪ್ರಕ್ರಿಯೆಗಳೇ ಅಲ್ಲವೆ? ಎಲ್ಲ ವಿದೇಶಿ ಕಂಪನಿಗಳು ಮಾಡುವುದೂ ಇದನ್ನೇ.
ಖಂಡಿತ ಯಾರೂ ನಮ್ಮ ಸಾಫ್ಟ್ವೇರ್ ಎಂಜಿನಿಯರ್ಗಳ ಸಾಮರ್ಥ್ಯವನ್ನು ಜರಿಯುತ್ತಿಲ್ಲ. ಅವರ ಪ್ರತಿಭೆ ಬಗ್ಗೆ ಯಾರೂ ಚಕಾರವೆತ್ತುವುದಿಲ್ಲ. ಒಬ್ಬ ಸಾಮಾನ್ಯ ವ್ಯಕ್ತಿಯೂ ಸಾಫ್ಟ್ವೇರ್ ಎಂಜಿನಿಯರ್ಸ್ ಅಂದರೆ ಪ್ರತಿಭಾನ್ವಿತರು, ಅರಿತವರು ಎಂಬ ಭಾವನೆ ಹೊಂದಿದ್ದಾನೆ. ಆದರೆ “ವರ್ಕ್ ಕಲ್ಚರ್” ಅಂದರೆ ಬೆಳಗ್ಗೆ ೮ ರಿಂದ ರಾತ್ರಿ ೧೦ ಗಂಟೆವರೆಗೆ ಕತ್ತ್ತೆ ಥರಾ ದುಡಿಯುವುದಕ್ಕೆ, ಸ್ಮಾರ್ಟ್ ಆಗಿ ಕೆಲಸ ಮಾಡುವುದಕ್ಕೆ ಸಂಬಂಧಪಟ್ಟಿದ್ದಲ್ಲ, Constant learning, Vision, Foresightednessಗೆ ಸಂಬಂಧಿಸಿದ್ದು. ಇಂತಹ ಕಲಿಕೆಯ ಸತತ ದಾಹ, ತುಡಿತ ಹಾಗೂ ದೂರದೃಷ್ಟಿಗಳು Innovationಗೆ ದಾರಿ ಮಾಡಿಕೊಡುತ್ತವೆ. ಒಂದು ವೇಳೆ, ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್, ನೋಕಿಯಾ ಭಾರತದಲ್ಲಿ R&D ಘಟಕ ಸ್ಥಾಪಿಸಿ, ಇಲ್ಲಿನ ಪ್ರತಿಭೆಯನ್ನು ಉಪಯೋಗಿಸಿಕೊಂಡು ಹೊಸದನ್ನು ಸೃಷ್ಟಿಸಿ, ಕೊನೆಗೆ ಭಾರತೀಯ ಮಾರುಕಟ್ಟೆಯಲ್ಲೇ ತನ್ನ ವಸ್ತುವನ್ನು ಮಾರಬಹುದಾದರೆ, ಅದೇ ಕೆಲಸವನ್ನು ಭಾರತೀಯ ಕಂಪನಿಗಳೇ ಏಕೆ ಮಾಡಬಾರದು? ಇಸ್ರೊದವರೂ ಕೂಡ ಸ್ವಂತ ತಂತ್ರಜಾನವನ್ನು ಅಭಿವೃದ್ಧಿಪಡಿಸುವ ಬದಲು ರಷ್ಯಾ, ಫ್ರಾನ್ಸ್ನ ಉಪಗ್ರಹಗಳನ್ನೇ ಖರೀದಿ ಮಾಡಬಹು ದಿತ್ತು, ಫ್ರೆಂಚ್ ಗಯಾನಾ, ಬೈಕನೂರ್ಗಳಿಂದಲೇ ಆಗಸಕ್ಕೆ ಉಡಾವಣೆ ಮಾಡಬಹುದಿತ್ತಲ್ಲವೆ? ರಿಮೋಟ್ ಸೆನ್ಸಿಂಗ್ (IRS), ಟ್ರಾನ್ಸ್ಪಾಂಡರ್ಸ್, ಉಪಗ್ರಹ ನಿಯಂತ್ರಣ ಸಾಫ್ಟ್ವೇರ್ನಂತಹ ಬುದ್ಧಿಗೇ ಸವಾಲೆಸೆಯುವಂತಹ ತಂತ್ರಜಾನಗಳನ್ನೇಕೆ ತಲೆಕೆಡಿಸಿ ಕೊಂಡು ಅಭಿವೃದ್ಧಿಪಡಿಸಬೇಕಿತ್ತು? ಅವುಗಳನ್ನು ಯಾಕಾಗಿ ದೇಶೀಯವಾಗಿ ರೂಪಿಸಿದರು?
ನಮ್ಮ ಸಾಫ್ಟ್ವೇರ್ ಕ್ಷೇತ್ರ ಎಡವಿದ್ದೇ ಇಲ್ಲಿ.
ದುರದೃಷ್ಟವಶಾತ್, ನಾವು ಹಾಡಿ ಹೊಗಳುವ ಮೂರ್ತಿ, ರಾಜು, ದೊರೈ, ಪ್ರೇಮ್ಜಿ ಮುಂತಾದ ಐಟಿ ದೊರೆಗಳು ಕೊನೆಯವರೆಗೂ ಕಾಂಟ್ರಾಕ್ಟರ್ಗಳಾಗಿಯೇ ಉಳಿದು ಬಿಟ್ಟರು. ಅಂದರೆ ವಿದೇಶಿ ಕಾಮಗಾರಿಗಳ ಗುತ್ತಿಗೆ ಪಡೆದುಕೊಂಡು ಬಂದು, ನಮ್ಮ ಪ್ರತಿಭಾವಂತ ಸಾಫ್ಟ್ವೇರ್ ಎಂಜಿನಿಯರ್ಗಳನ್ನು ಐಟಿ ಕೂಲಿಗಳನ್ನಾಗಿ ಮಾಡಿ, ‘ಕಮೀಷನ್’ ಹೊಡೆಯುವ ‘ಸ್ಟ್ರೀಟ್ ಸ್ಮಾರ್ಟ್ನೆಸ್’ನಲ್ಲೇ ಸ್ವರ್ಗಸುಖ ಕಾಣಲಾರಂಭಿಸಿದರು. ಹತ್ತಿಪ್ಪತ್ತು ವರ್ಷ ಟ್ಯಾಕ್ಸ್ ಹಾಲಿಡೇ ಪಡೆದುಕೊಂಡಿದ್ದಲ್ಲದೆ ಸಿಕ್ಕ ಅವಕಾಶಗಳಲ್ಲೆಲ್ಲ ಸರಕಾರವನ್ನೇ ತರಾಟೆ ತೆಗೆದುಕೊಳ್ಳಲು ಆರಂಭಿಸಿದರು. ಈ ದೇಶವನ್ನೇ ಬದಲಿಸುವ ‘ಐಡಿಯಾ’ ನಮ್ಮ ಬಳಿ ಇದೆ ಎಂಬಂತೆ ವರ್ತಿಸಲಾರಂಭಿಸಿದ ಇವರಿಗೆ ತಮ್ಮ ಕ್ಷೇತ್ರದ ಬಗ್ಗೆಯೇ ದೂರದೃಷ್ಟಿಗಳಿರಲಿಲ್ಲ. Self Righteousness ಅನ್ನುವ ಹಾಗೆ ನಮಗೆ ಮಾತ್ರ ಎಲ್ಲ ಗೊತ್ತು, ನಾವು ಹೇಳಿದ್ದೇ ಸರಿ ಎಂಬ ದರ್ಪ ತೋರಿದ ಇವರಿಗೆ ಮುಂದೆ ಕಾದಿದ್ದ ಗಂಡಾಂತರವೇ ಕಾಣಲಿಲ್ಲ. ಇನ್ಫೋಸಿಸ್, ವಿಪ್ರೊದಂತಹ ಕಂಪನಿಗಳು ‘Cream of Talent’ ಅನ್ನುತ್ತಾರಲ್ಲಾ ಅಂತಹ ಪ್ರತಿಭಾವಂತರನ್ನು ಪ್ರತಿ ಕಾಲೇಜುಗಳಿಂದಲೂ ಆಯ್ಕೆ ಮಾಡಿಕೊಂಡು ಬಂದು ಅಡುಗೆ ಭಟ್ಟ ಅಥವಾ ಗಾರೆ ಕೆಲಸದವನಂತೆ ಮಾಡಿಕೊಂಡಿದ್ದು ಎಷ್ಟು ಸರಿ? ಏಕೆ ನಮ್ಮ ಯಾವ ಖ್ಯಾತನಾಮ ಐಟಿ ಕಂಪನಿಗಳಲ್ಲೂ ಯೋಗ್ಯ R&D ಘಟಕಗಳಿಲ್ಲ? ಏಕೆ ಪೂರ್ಣ ಕಾಲಿಕ Innovative ಯುನಿಟ್ ಹೊಂದಿಲ್ಲ? ಏಕೆಂದರೆ ನಮ್ಮ ಐಟಿ ದೊರೆಗಳಿಗೆ Globalised Knowledge ಅನ್ನು Localise ಮಾಡಬೇಕು ಎಂಬುದು ಗೊತ್ತಾಗಲೇ ಇಲ್ಲ. ‘ಪ್ರಾಜೆಕ್ಟ್’ ಮತ್ತು ‘ಪ್ರಾಡಕ್ಟ್’ ಮಧ್ಯೆ ಇರುವ ಮಹತ್ತರ ವ್ಯತ್ಯಾಸವೇ ಇವರಿಗೆ ಅರ್ಥವಾಗಲಿಲ್ಲ. ಅಂದರೆ ವಿದೇಶಿ ‘ಪ್ರಾಜೆಕ್ಟ್’ಗಳನ್ನು ಹಿಡಿಯಲು ಹವಣಿಸುವುದಕ್ಕಿಂತ ಜಾಗತಿಕ ಜಾನವನ್ನು ಸ್ಥಳೀಯಮಟ್ಟಕ್ಕೆ ತಂದು ಸಂಶೋಧನೆ ಮೂಲಕ ‘ಪ್ರಾಡಕ್ಟ್’ ರೂಪಿಸಿ, ಅವುಗಳನ್ನು ಹಿಡಿದುಕೊಂಡು ಕಂಪನಿಗಳ ಬಳಿಗೆ ಹೋಗಬೇಕು, ಮಾರುಕಟ್ಟೆಯಲ್ಲಿ ನಮ್ಮ ಪ್ರಾಡಕ್ಟ್ಗಳನ್ನೇ ಮಾರಾಟ ಮಾಡುವಂತಾಗಬೇಕು ಎಂಬುದನ್ನು ಅರಿತುಕೊಳ್ಳಲಿಲ್ಲ. ಇನ್ನೂ ಸರಳವಾಗಿ ಹೇಳುವುದಾದರೆ, ನಮ್ಮ ಸಾಫ್ಟ್ವೇರ್ ಕ್ಷೇತ್ರ ‘Servicing’ನಿಂದ ‘Research’ ಹಾಗೂ ‘Product development’ಗೆ ಗ್ರಾಜುಯೇಟ್ ಆಗಲೇ ಇಲ್ಲ. ಹಾಗಾಗಿ ನಮ್ಮ ಸಾಫ್ಟ್ವೇರ್ ಎಂಜಿನಿಯರ್ಗಳು, ‘Pursuit of Knowledge’ ಬಿಟ್ಟು ಕೂಲಿ ಕೆಲಸ ಮಾಡಬೇಕಾಗಿ ಬಂತು. ಸಾಫ್ಟ್ವೇರ್ ಕೋಡಿಂಗ್, ಡೆಸೈನಿಂಗ್ನಾಚೆ ಯೋಚಿಸಲು ಅವಕಾಶವೇ ದೊರೆಯಲಿಲ್ಲ. ಹಾಗಾಗಿ Core sector ನಮ್ಮಲ್ಲಿ ರೂಪುಗೊಳ್ಳಲಿಲ್ಲ.
ಖಂಡಿತ ನಮ್ಮ ಐಟಿ ದೊರೆಗಳು ಪ್ರಾರಂಭದಲ್ಲಿ ಕಾಮಗಾರಿ ಗುತ್ತಿಗೆ ಹಿಡಿಯುವ ಕೆಲಸವನ್ನು ಆರಂಭಿಸಿದ್ದು ತಪ್ಪೇನಾಗಿರಲಿಲ್ಲ. ಆದರೆ ಒಂದು ಹಂತದ ನಂತರ R&D ಬಗ್ಗೆ ಗಂಭೀರ ದೃಷ್ಟಿಹಾಯಿಸಬೇಕಿತ್ತು. ನಾವು ಯಾವತ್ತೂ ‘ಪ್ರಾಡಕ್ಟ್’ ಮೇಲೆ ಇನ್ವೆಸ್ಟ್ ಮಾಡುತ್ತಾ ಬಂದಿದ್ದೇವೆ, ಅಮೆರಿಕದವರು ‘ಪ್ರಾಡಕ್ಟ್’ಗೆ ಬದಲಾಗಿ ಆ ‘ಪ್ರಾಡಕ್ಟ್’ ಅನ್ನು ಸಂಶೋಧನೆ ಮಾಡುವವನ ಮೇಲೆ ಇನ್ವೆಸ್ಟ್ ಮಾಡುತ್ತಾರೆ. ಇದನ್ನು ನಮ್ಮವರೂ ಅರಿತುಕೊಂಡು Innovationಗೆ ಮುಂದಾಗಬೇಕಿತ್ತು. ಸಂಶೋಧನೆಯೆಂದರೆ ಕಂಪನಿಗಳು R&D ಘಟಕ ಸ್ಥಾಪನೆ ಮಾಡುವುದು, ಯಾವುದಾದರೂ ಐಐಎಂ ಅಥವಾ ಐಐಟಿಯಲ್ಲಿ ಒಂದು ‘ಸಂಶೋಧನಾ ಪೀಠ’ ಸ್ಥಾಪನೆ ಮಾಡುವುದಷ್ಟೇ ಅಲ್ಲ. ವಿವಿಧ ಕಾಲೇಜುಗಳ ಒಂದೊಂದು ಡಿಪಾರ್ಟ್ಮೆಂಟ್ಗಳನ್ನೇ ದತ್ತು ತೆಗೆದುಕೊಂಡು ವಿದ್ಯಾರ್ಥಿಗಳನ್ನು ಕಾಲೇಜು ಹಂತದಲ್ಲೇ ಸಂಶೋಧನೆಗೆ ಹಚ್ಚಬೇಕಾಗಿತ್ತು, Pure Science ಬಗ್ಗೆ ಆಸಕ್ತಿ ಹುಟ್ಟಿಸಬೇಕಿತ್ತು. ಇಂತಹ ಕೆಲಸವನ್ನು ಯಾವ ಕಂಪನಿ ಮಾಡಿತು? ಹಾಗಾಗಿ ನಮ್ಮ ಎಂಜಿನಿಯರ್ಗಳು ತಂತ್ರಜ್ಞರಾದರೇ ಹೊರತು, ಪರಿಣತಿಯನ್ನು ಸಾಧಿಸಲಿಲ್ಲ. ಎಲ್ಲವನ್ನೂ ಸರಕಾರದಿಂದಲೇ ನಿರೀಕ್ಷಿಸಲು ಸಾಧ್ಯವಿಲ್ಲ, Entrepreneurs ಆ ಕೆಲಸ ಮಾಡಬಹುದಿತ್ತು. ಅಂತಿಮವಾಗಿ ಎಂಜಿನಿಯರ್ಗಳ ಪ್ರತಿಭೆಯನ್ನು ಉಪಯೋಗಿಸಿಕೊಳ್ಳುವವರು ಅವರೇ ಅಲ್ಲವೆ? ಆದರೆ “Seventy-five per cent of engineering graduates are unemployable” ಎಂದು ಹೇಳಿಕೆ ನೀಡುವ ನಾರಾಯಣಮೂರ್ತಿಯವರಿಗೆ ಅದರಲ್ಲಿ ತಮ್ಮ ಪಾಲೂ ಇದೆ ಎಂಬುದು ಅರ್ಥವಾಗುವುದಿಲ್ಲ!
ಭಾರತೀಯ ಕಂಪನಿಗಳ ಇಂತಹ ಮನಸ್ಥಿತಿಯಿಂದಾಗಿ ‘ನಾಮ್ ಕೇ ವಾಸ್ತೆ’ಗೆ ಒಂದಿಷ್ಟು ಸಂಶೋಧನೆಯ ಶಾಸ್ತ್ರ ನಡೆ ಯುತ್ತಿದೆಯಷ್ಟೇ. ಅದನ್ನೇ ಕೆಲವರು ಇನ್ಫೋಸಿಸ್, ವಿಪ್ರೊಗಳ ಬಳಿ ನೂರಕ್ಕೂ ಹೆಚ್ಚು ಪೇಟೆಂಟ್ಗಳಿವೆ ಎಂದು ದೊಡ್ಡ ಸಾಧನೆಯೆಂಬಂತೆ ಹೇಳಿಕೊಳ್ಳುತ್ತಿದ್ದಾರೆ! ವಿಜಾನಿ ಎಂದರೆ ಐನ್ಸ್ಟೀನ್, ನ್ಯೂಟನ್ ನೆನಪಾಗುತ್ತಾರೆ, ಅಣೆಕಟ್ಟು ವಿದ್ಯುತ್ ಎಂದ ಕೂಡಲೇ ವಿಶ್ವೇಶ್ವರಯ್ಯ ಕಣ್ಣಮುಂದೆ ಬರುತ್ತಾರೆ. ನಾರಾಯಣಮೂರ್ತಿ, ಪ್ರೇಮ್ಜಿ ಎಂದ ಕೂಡಲೇ ಇನ್ಫೋಸಿಸ್, ವಿಪ್ರೊ ನೆನಪಾಗಬಹುದೇ ಹೊರತು, ಯಾವುದೇ ಪ್ರಾಡಕ್ಟ್ ಹೆಸರು ಮನಸ್ಸಿನಲ್ಲಿ ಸುಳಿದು ಬರುವುದಿಲ್ಲ. ಅಷ್ಟಕ್ಕೂ, ಛೋಟಾ-ಮೋಟಾ ಪೇಟೆಂಟ್ಗಳನ್ನು ಎಷ್ಟೇ ಹೊಂದಿದ್ದರೂ ಒಂದು ಇಂಡಸ್ಟ್ರಿಯನ್ನೇ ಬದಲಾಯಿಸುವಂತಹ ಯಾವ ತಂತ್ರಜಾನವನ್ನು ಅಭಿವೃದ್ಧಿಪಡಿಸಿ ದ್ದಾರೆ? ಅದಿರಲಿ, ಅಮೆರಿಕದಲ್ಲಿ ‘ವೆಂಚರ್ ಕ್ಯಾಪಿಟಲ್’ ಎಂಬು ದಿದೆ. ಅಂದರೆ ನನ್ನ ಬಳಿ ಇಂಥದ್ದೊಂದು ಯೋಜನೆ ಇದೆ, ಅದರಿಂದ ಇಂತಹ ತಂತ್ರಜಾನವನ್ನು ಅಭಿವೃದ್ಧಿ ಮಾಡಬಹುದು ಎಂದು ನೀವು ವಿಶ್ವಾಸ ಮೂಡಿಸಿದರೆ, ಹೊಸ ಸಾಹಸ ಮಾಡುವವರಿಗೆ ಅವರ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟು ಹಣತೊಡಗಿಸುವವರಿದ್ದಾರೆ. ಅವರನ್ನೇ ವೆಂಚರ್ ಕ್ಯಾಪಿಟಲಿಸ್ಟ್ಗಳು, ಅದನ್ನೇ ‘ವಿಸಿ ಫಂಡಿಂಗ್’ ಎನ್ನುವುದು. ಆದರೆ ನಮ್ಮ ದೇಶದಲ್ಲಿ ಇಷ್ಟೆಲ್ಲಾ ದುಡ್ಡು ಮಾಡಿದ ಸಾಫ್ಟ್ವೇರ್ ಕಂಪನಿಗಳಿದ್ದರೂ ಸಾಹಸಕ್ಕೆ ಮುಂದಾಗುವ, ಹೊಸ ಸಾಧನೆಯನ್ನು ಮಾಡುವ ತುಡಿತ ಹೊಂದಿರುವ ಸಾಫ್ಟ್ವೇರ್ ಎಂಜಿನಿಯರ್ಗಳ ಮೇಲೆ ವಿಶ್ವಾಸವಿಟ್ಟು ಬಂಡವಾಳ ತೊಡಗಿಸಲು ಏಕೆ ಮುಂದಾಗುವುದಿಲ್ಲ? Innovation ಬಗ್ಗೆ ನಮ್ಮ ಕಂಪನಿಗಳು ಏಕೆ ಆಸಕ್ತಿಯನ್ನೇ ತೋರುವುದಿಲ್ಲ? ಸಾಫ್ಟ್ವೇರ್ ಉದ್ದಿಮೆ ಪ್ರಾರಂಭವಾಗಿ 25 ವರ್ಷ, ಸಾಫ್ಟ್ವೇರ್ ಬೂಮ್ ಆರಂಭವಾಗಿ 15 ವರ್ಷಗಳು ಕಳೆದಿದ್ದರೂ ಸರ್ವಿಸಿಂಗ್ನಿಂದ ರೀಸರ್ಚ್ಗೇಕೆ ತೇರ್ಗಡೆಯಾಗಿಲ್ಲ? ಯಾರಿಗೆ ಇಂಗ್ಲಿಷ್ ಬರುವುದಿಲ್ಲ, ನಮ್ಮನ್ನು ಹಿಡಿಯಲು ಸಾಧ್ಯವೇ ಇಲ್ಲ ಎಂದು ನಾವು ಹೇಳುತ್ತಿದ್ದೆವೋ ಅಂತಹ ಚೀನಿಯರು ಲೆನೋವೋದಂತಹ ಕಂಪನಿಯನ್ನು ರೂಪಿಸಿದ್ದಾರೆ, ಐಬಿಎಂನ ಹಾರ್ಡ್ವೇರ್ ಯುನಿಟ್ಟನ್ನೇ ಖರೀದಿಸಿದ್ದಾರೆ. ನಾವೇಕೆ ಆ ಕೆಲಸ ಮಾಡಲಿಲ್ಲ?
ಇಂತಹ ಮನಸ್ಥಿತಿಯನ್ನು ಇಟ್ಟುಕೊಂಡು ಬಂದಿದ್ದರಿಂದಾಗಿಯೇ ಒಬಾಮ ಅವರ “stimulus plan’ ಬಗ್ಗೆ ನಮ್ಮ ಸಾಫ್ಟ್ ವೇರ್ ಕ್ಷೇತ್ರ ಬೆಚ್ಚಿಬೀಳುವಂತಾಗಿದೆ. ಹಾಗಂತ “ದುಡ್ಡು ಬೇಕೆಂದರೆ ವ್ಯಾಪಾರ ಹೊರಗುತ್ತಿಗೆ ನಿಲ್ಲಿಸಿ, ಎಚ್೧ಬಿ ವೀಸಾ ಹೊಂದಿರುವವರನ್ನು ಮನೆಗೆ ಕಳುಹಿಸಿ” ಎಂಬ ಪೂರ್ವ ಷರತ್ತು ಹಾಕಿರುವ ಒಬಾಮರನ್ನು ದೂರಿ ಪ್ರಯೋಜನವಿಲ್ಲ. ಅಷ್ಟಕ್ಕೂ ಕರ್ನಾಟಕದಲ್ಲಿ ರೈಲ್ವೆ ನೇಮಕಕ್ಕೆ ಬರುವ ಬಿಹಾರಿಗಳನ್ನು ನಾವು ಹೇಗೆ ಬೆದರಿಸುತ್ತೇವೆಯೋ, ಮರಾಠಿಗರು ಉತ್ತರ ಭಾರತದವರನ್ನು ಹೇಗೆ ಹಿಡಿದು ಚಚ್ಚುತ್ತಾರೋ ಅಮೆರಿಕನ್ನರೂ ಕೂಡ ಭಾರತೀಯರು ತಮ್ಮ ಕೆಲಸಕ್ಕೆ ಕುತ್ತು ತಂದಿದ್ದಾರೆ ಎಂಬ ಭಾವನೆ ಹೊಂದಿದ್ದಾರೆ. ನಮ್ಮ ಸಾಫ್ಟ್ವೇರ್ ಕ್ಷೇತ್ರಕ್ಕೆ ಮುಂದಾಲೋಚನೆ ಇದ್ದಿದ್ದರೆ ಎಂದೋ ಸರ್ವೀಸಿಂಗ್ನಿಂದ ಪ್ರಾಡಕ್ಟ್ ಹಾಗೂ ರೀಸರ್ಚ್ಗೆ ಕಾಲಿಡಲು ಪ್ರಯತ್ನಿಸುತ್ತಿತ್ತು. ಆಗ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ, ಒಬಾಮಗೆ ಹೆದರುವ ಅಗತ್ಯವೂ ಎದುರಾಗುತ್ತಿರಲಿಲ್ಲ. ಇವತ್ತು ಬ್ಯಾಂಕಿಂಗ್, ಫೈನಾನ್ಸ್, ಮೆಕ್ಯಾನಿಕಲ್, ಆಟೊಮೊಬೈಲ್, ಮೊಬೈಲ್ ಮುಂತಾದ ಕ್ಷೇತ್ರಗಳೂ ಕುಸಿಯಲಾರಂಭಿಸಿದ್ದರೂ ಇವೆಲ್ಲವೂ ಐಟಿ ಫಲಾನುಭವಿ ಮತ್ತು ಐಟಿ Driven Sectorಗಳೇ.
ಇನ್ನೂ ಕಾಲ ಮಿಂಚಿಲ್ಲ.
Never confuse the size of your paycheck with the size of your talent. You are much more than your pay check ಎಂಬ ಮರ್ಲಾನ್ ಬ್ರ್ಯಾಂಡೋ ಅವರ ಡೈಲಾಗನ್ನು ನೆನಪಿಸಿಕೊಳ್ಳಿ. ಇಲ್ಲಿಯವರೇ ಅಮೆರಿಕಕ್ಕೆ ಹೋಗಿ ಜಗತ್ತನ್ನು ನಿಬ್ಬೆರಗಾಗಿಸಬಹುದಾದರೆ ಇಲ್ಲೇ ಇರುವವರು ಏಕೆ ಅಂತಹ ಸಾಧನೆ ಮಾಡುವುದಕ್ಕಾಗುವುದಿಲ್ಲ? ಈ ಹಿನ್ನೆಲೆಯಲ್ಲಿ ನಮ್ಮ ಐಟಿ ದೊರೆಗಳು ಹಾಗೂ ಐಟಿ ಕ್ಷೇತ್ರದಲ್ಲಿರುವವರು ದುಡ್ಡಿನಾಚೆಗಿನ Innovation ಎಂಬ ಪ್ರಪಂಚವನ್ನು ಕಾಣುವಂತಹ ದೂರದೃಷ್ಟಿಯನ್ನು ಬೆಳೆಸಿಕೊಳ್ಳಬೇಕಷ್ಟೆ. ಅದರಿಂದ ಐಟಿಗೇ ಒಳಿತು. ನಮ್ಮ ಸಾಫ್ಟ್ವೇರ್ ಎಂಜಿನಿಯರ್ಗಳ Top-notch talent ಮೇಲೆ ನಮಗೆ ಖಂಡಿತ ವಿಶ್ವಾಸವಿದೆ. ನಮ್ಮ ದೇಶಕ್ಕೆ ಒಳ್ಳೆಯ ಹೆಸರು ತಂದುಕೊಟ್ಟ ಐಟಿ ಬಗ್ಗೆ ನಮ್ಮೆಲ್ಲರಿಗೂ ಅಭಿಮಾನವಿದೆ. ಅನುಮಾನ ಬೇಡ.
From: http://pratapsimha.com/bettale-jagattu/
Collected: Ravi N Rao (ravin143@gmail.com)
Labels:
bettale jagattu,
dell,
engineer,
ibm,
isro,
lenovo,
pratap sinha,
product,
Software
Subscribe to:
Posts (Atom)